“ತುಳು ಪುರ್ಪ” ಕವನ ಸಂಕಲನಕ್ಕೆ ಅಸ್ಸಾಂ ಮುಖ್ಯಮಂತ್ರಿ ಮೆಚ್ಚುಗೆ
ಜೈತುಳುನಾಡ್ ಸಂಘಟನೆಯ ಪ್ರಕಟನೆ
Team Udayavani, Aug 12, 2023, 1:10 AM IST
ಕಾಪು: ಜೈ ತುಳುನಾಡ್ ಸಂಘಟನೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭ ಪ್ರಕಟಿಸಿದ್ದ ಕವನ ಸಂಕಲನ “ತುಳು ಪುರ್ಪ’ವನ್ನು ಶ್ಲಾಘಿಸಿ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಸಂಘಟನೆ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.
ತುಳು ಭಾಷೆಯ ಸೊಗಡನ್ನು ದೇಶಕ್ಕೆ ಪರಿಚಯಿಸುವ ಹಾಗೂ ಭಾಷೆಗೆ ಸಾಂವಿಧಾನಿಕ ಮಾನ್ಯತೆಯನ್ನು ಬಯಸುವ ಈ ಕೃತಿಯನ್ನು ಪ್ರಧಾನಿ, ರಾಷ್ಟ್ರಪತಿ ಹಾಗೂ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕಳುಹಿಸಿ ಕೊಡಲಾಗಿತ್ತು. ಅಸ್ಸಾಂ ಮುಖ್ಯಮಂತ್ರಿಗಳಿಂದ ಪ್ರತಿಕ್ರಿಯೆ ಬಂದಿದ್ದು, “ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತದಲ್ಲಿ ಹಲವು ಭಾಷೆಗಳಿವೆ. ಪಂಚ ಮಹಾ ದ್ರಾವಿಡ ಭಾಷೆಗಳಲ್ಲಿ ತುಳು ಭಾಷೆಯೂ ಒಂದಾಗಿದೆ. ನಮ್ಮ ಏಕತೆಯನ್ನು ಸದೃಢಗೊಳಿಸುವಲ್ಲಿ ಭಾಷೆಗಳು ಆಧಾರ ಸ್ತಂಭಗಳಾಗಿವೆ. ತುಳು ಭಾಷೆಗೆ ಮಾನ್ಯತೆ ದೊರೆಯಬೇಕು. ಈ ನಿಟ್ಟಿನಲ್ಲಿ ಜೈ ತುಳುನಾಡ್ ಕಾರ್ಯ ಶ್ಲಾಘನೀಯ’ ಎಂದು ಬಣ್ಣಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ