ಸರ್ಕಾರಿ ಬಸ್ನಲ್ಲೇ ಅಪ್ರಾಪ್ತ ವಯಸ್ಕಳ ಮೇಲೆ ಸಿಬಂದಿಗಳ ರೇಪ್ ಯತ್ನ
Team Udayavani, Jul 11, 2017, 9:18 AM IST
ಉಡುಪಿ: ಅಪ್ರಾಪ್ತ ವಯಸ್ಕಳ ಮೇಲೆ ಮೂವರು ಕೆಎಸ್ಆರ್ಟಿಸಿ ಸಿಬಂದಿಗಳು ಚಲಿಸುತ್ತಿರುವ ಬಸ್ನಲ್ಲೇ ಲೈಂಗಿಕ ಕಿರುಕುಳ ನೀಡಿದ ಘಟನೆ ರಾಣೆಬೆನ್ನೂರಿನಲ್ಲಿ ಜುಲೈ 5ರಂದು ನಡೆದಿದೆ.
ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದ ತರುಣಿ ಹಾವೇರಿಗೆ ಹೋಗಿದ್ದು, ಅಲ್ಲಿಂದ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಬಸ್ ಸಿಬಂದಿಯೇ ಈ ನೀಚ ಕೃತ್ಯ ಎಸಗಿದ್ದಾರೆ.
ಮಾನಸಿಕವಾಗಿ ಮನನೊಂದ ಯುವತಿ ಘಟನೆ ನಡೆದು 5 ದಿನಗಳ ಬಳಿಕ ಉಡುಪಿ ನಗರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾಳೆ.
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ