ಅಟಲ್‌ ಟಿಂಕರಿಂಗ್‌ ಲ್ಯಾಬ್‌: ಡ್ಯಾನ್ಸಿಂಗ್‌ ರೋಬೋಟ್‌ ಚಮತ್ಕಾರ !

ಆಧುನಿಕ ತಂತ್ರಜ್ಞಾನದ ಸಂವೇದನಾಶೀಲತೆಗೆ ಬೆರಗಾದ ಗ್ರಾಮೀಣ ವಿದ್ಯಾರ್ಥಿಗಳು

Team Udayavani, Feb 9, 2020, 5:51 AM IST

0702TKE2-2

ತೆಕ್ಕಟ್ಟೆ: ವಿದ್ಯಾರ್ಥಿಗಳಲ್ಲಿ ಅಡಗಿ ರುವ ಸೃಜನಶೀಲತೆ, ಅತ್ಯಾಧುನಿಕ ತಂತ್ರಜ್ಞಾನಗಳ ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಕಲಿಕೆಯ ಜತೆಯಲ್ಲಿ ವೈಜ್ಞಾನಿಕ ಸಂಶೋಧನಾ ಮನೋಭಾವ ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಿಂದ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಸರಕಾರಿ ಪ.ಪೂ. ಕಾಲೇಜಿನಲ್ಲಿ ಅಟಲ್‌ ಟಿಂಕರಿಂಗ್‌ಲ್ಯಾಬ್‌ ಆರಂಭವಾಗಿದ್ದು, ಹೊಸ ಪೀಳಿಗೆಯ ಆವಿಷ್ಕಾರ, ಸರ್ವತೋ ಮುಖ ಅಭಿವೃದ್ಧಿಯ ಆಕರ್ಷಕ ಕೇಂದ್ರ ಬಿಂದುವಾಗಿದೆ.

ಏನಿದು ಅಟಲ್‌ ಟಿಂಕರಿಂಗ್‌ ಲ್ಯಾಬ್‌
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಆಲೋಚನಾ ಕ್ರಮ ಅವರಲ್ಲಿನ ಕೌಶಲಾಭಿ ವೃದ್ದಿಗೊಳಿಸುವ ನಿಟ್ಟಿನಿಂದ ಮುಂದುವರಿದ ಜಗತ್ತಿನಲ್ಲಿ ಆಸಕ್ತ ವಿದ್ಯಾರ್ಥಿಗಳಿಗೆ ಸಂವೇದನಾಶೀಲ ಆಧುನಿಕ ತಂತ್ರಜ್ಞಾನ (ಟಚ್‌ ಸೆನ್ಸಾರ್‌ ಟೆಕ್ನಾಲಜಿ)ಗಳನ್ನು ಯಾವ ರೀತಿಯಲ್ಲಿ ಬಳಸಿಕೊಳ್ಳು ತ್ತಿದ್ದಾರೆ. ತಾಂತ್ರಿಕ ವಾತಾವರಣ ನಿರ್ಮಿಸುವ ನಿಟ್ಟಿನಿಂದ ಲ್ಯಾಬ್‌ನ ಗೋಡೆಯ ಮೇಲೆ ಅದಕ್ಕೆ ಪೂರಕ ಮಾಹಿತಿ ಆಧಾರಿತ ಪೋಸ್ಟರ್‌ ಬಿತ್ತರಿಸಲಾಗಿದೆ. ತಂತ್ರಜ್ಞಾನದ ಮಾದರಿಯ ಮೂಲ ಸ್ವರೂಪವನ್ನು ಅಧ್ಯಯನಗೈಯುವ ನಿಟ್ಟಿನಿಂದ ದೃಶ್ಯ ಶ್ರಾವ್ಯಗಳ ( ಪ್ರಾಜೆಕ್ಟರ್‌) ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯ ವನ್ನು ಅನುಭವಿ ತರಬೇತಿದಾರರು ನಿರ್ವಹಿಸುತ್ತಿ ದ್ದಾರೆ. ವಿವಿಧ ವಿನ್ಯಾಸದ ವಿಜ್ಞಾನ ಮಾದರಿಯನ್ನು ಪ್ರದರ್ಶನ, ಅವುಗಳ ಮೂಲಸ್ವರೂಪದ ಅಧ್ಯಯನಕ್ಕಾಗಿ ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ.

ಡ್ಯಾನ್ಸಿಂಗ್‌ ರೋಬೊಟ್‌ ಆಕರ್ಷಣೆ
ಅಟಲ್‌ ಟಿಂಕರಿಂಗ್‌ ಲ್ಯಾಬ್‌ನಲ್ಲಿ ತ್ರಿಡಿ ಪ್ರಿಂಟಿಂಗ್‌ ಮೆಶಿನ್‌, ಆರ್‌ಎಫ್‌ ಐಡಿ ಕಾರ್ಡ್‌ ಬಳಕೆ , ಸೋಲಾರ್‌ ದಾರಿಯಲ್ಲಿ ಸೆನ್ಸಾರ್‌ ಬಳಸಿ ವಿದ್ಯುತ್‌ ಮಿತ ಬಳಕೆ, ಟೆಲಿಸ್ಕೋಪ್‌, ಲೈನ್‌ ಫಾಲೋವರ್‌, ಗೃಹೋಪಯೋಗಿ ವಾಟರ್‌ ಲೆವೆಲ್‌ ಇಂಡಿಕೇಟರ್‌, ರಸ್ತೆ ಸುರಕ್ಷತೆಗಾಗಿ ಲೈನ್‌ ಫಾಲೋವರ್‌ ಟಚ್‌ ಸೆನ್ಸಾರ್‌ ಟೆಕ್ನಾಲಜಿ ಮಾದರಿಗಳು ವಿದ್ಯಾರ್ಥಿಗಳಿಂದ ಪ್ರದರ್ಶನ ಗೊಂಡಿವೆ. ಸುಧಾರಿತ ಮೊಬೈಲ್‌ ಆ್ಯಪ್‌ನ ಮೂಲಕ ಬ್ಲೂಟೂತ್‌ ಸಹಾಯ ದಿಂದ ರೋಬೋಟ್‌ ನಿಯಂತ್ರಿಸಿ ವಿವಿಧ ಆಯಾಮಗಳಲ್ಲಿ ವ್ಯಾಯಾಮ ಸಹಿತ ಡಾನ್ಸ್‌ನ ಚಮತ್ಕಾರಗಳು ನೆರೆದವರನ್ನು ಆಕರ್ಷಿಸಿತು.

ಸ್ಪರ್ಧಾ ಮನೋಭಾವ ಬೆಳೆಸಲು ಸಹಕಾರಿ
ಮಕ್ಕಳ ಆಲೋಚನ ಕ್ರಮವನ್ನು ಹೆಚ್ಚಿಸುವ ಜತೆಗೆ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಫರ್ಧಿಸುವ ಮನೋಭಾವ ಬೆಳೆಸುವಲ್ಲಿ ಅಟಲ್‌ ಟಿಂಕರಿಂಗ್‌ ಲ್ಯಾಬ್‌ ಸಹಕಾರಿ. ಪರಿಸರದ ಶಾಲಾ ವಿದ್ಯಾರ್ಥಿಗಳಿಗೂ ಕೂಡ ಬಳಕೆ ಮಾಡಿಕೊಳ್ಳಲು ಅವಕಾಶವಿದೆ.
-ಸುಜಾತಾ, ಪ್ರಾಂಶುಪಾಲರು, ತೆಕ್ಕಟ್ಟೆ ಸರಕಾರಿ ಪ.ಪೂ. ಕಾಲೇಜು.

ಆಸಕ್ತಿಗೆ ತಾಂತ್ರಿಕ ವಾತಾವರಣ ನಿರ್ಮಾಣ
ವಿದ್ಯಾರ್ಥಿಗಳ ಆಸಕ್ತಿಗೆ ಅನುಗುಣವಾಗಿ ತಾಂತ್ರಿಕ ವಾತಾವರಣ ನಿರ್ಮಿಸಲಾಗಿದೆ. ಇಲ್ಲಿ ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಗುರುತಿಸಿ ಎಳವೆಯಲ್ಲಿಯೇ ಕಾರ್ಯಗತಗೊಳಿಸುವ ಮಹತ್ವದ ಕಾರ್ಯ ಈ ಲ್ಯಾಬ್‌ನಿಂದ ಸಹಾಯಕ ವಾಗುವುದು .
-ಗೌತಮ್‌, ಅಟಲ್‌ ಟಿಂಕರಿಂಗ್‌ ಲ್ಯಾಬ್‌ನ ತಂತ್ರಜ್ಞರು.

ಟಾಪ್ ನ್ಯೂಸ್

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.