ಜನರ ನೆಮ್ಮದಿ ಕೆಡಿಸುವ ಅಟಲ್‌ಜಿ ಜನಸ್ನೇಹಿ ಕೇಂದ್ರ 


Team Udayavani, Jul 24, 2018, 6:00 AM IST

atalji-janasnehi-kendra.jpg

ಉಡುಪಿ: ಇಲ್ಲಿಗೆ ಬೆಳಗ್ಗೆ ಬಂದರೆ ಸಂಜೆವರೆಗೂ ಸರತಿ ನಿಲ್ಲಬೇಕು. ರಜೆ ಹಾಕಿ ಬಂದರೆ ಮಾತ್ರ ಕೆಲಸ ಸಾಧ್ಯ ಇಲ್ಲವಾದಲ್ಲಿ ಜನರ ಪರಿಸ್ಥಿತಿ ಅಧೋಗತಿ ಇದು ಜಿಲ್ಲೆಯ ಅಟಲ್‌ ಜನಸ್ನೇಹಿ ಕೇಂದ್ರಗಳ ಪರಿಸ್ಥಿತಿ. 

ಕೇವಲ 5-6 ಅರ್ಜಿಗಳು ವಿಲೇವಾರಿ
ಜನಸ್ನೇಹಿ ಕೇಂದ್ರಗಳಲ್ಲಿ ಕೇವಲ ಒಂದು ಕೌಂಟರ್‌ನಿಂದ ಸೇವೆ ಒದಗಿಸಲಾಗುತ್ತಿರುವುದು ಸಮಸ್ಯೆಗೆ ಕಾರಣ. ಕಳೆದ ಕೆಲವು ದಿನಗಳಿಂದ ಸರ್ವರ್‌ ಸಮಸ್ಯೆಯಿಂದ ಕೆಲಸಗಳು ಇನ್ನಷ್ಟು ವಿಳಂಬಗೊಳ್ಳುತ್ತಿದ್ದು. 10- 15 ಅರ್ಜಿಗಳನ್ನು ವಿಲೇವಾರಿ ಮಾಡುವಲ್ಲಿ ಕೇವಲ 5-6 ಅರ್ಜಿಗಳು ವಿಲೇವಾರಿಯಾಗುತ್ತಿದೆ. 

ಆಧಾರ್‌ ನೋಂದಣಿ: ಹೆಚ್ಚುವರಿ ಒತ್ತಡ 
ಜಿಲ್ಲೆಯಲ್ಲಿ ಒಟ್ಟು 9ಜನ ಸ್ನೇಹಿ ಕೇಂದ್ರಗಳಿವೆ. ಈ ಎಲ್ಲ ಕೇಂದ್ರಗಳಲ್ಲೂ ಇರುವುದು ಒಂದೇ ಕೌಂಟರ್‌. ಅದರೊಂದಿಗೆ ಹೆಚ್ಚುವರಿಯಾಗಿ ಆಧಾರ್‌ ನೋಂದಣಿ ಸೇವೆ ಕೂಡ ನೀಡಲಾಗಿದೆ. ಬೇರೆ ಕೇಂದ್ರಗಳಲ್ಲಿ ಆಧಾರ್‌ ನೋಂದಣಿಗೆ ಬೇರೆ ಸಿಬಂದಿ ನೇಮಿಸಲಾಗಿದೆ. ಆದರೆ ಕೋಟ ಜನಸ್ನೇಹಿ ಕೇಂದ್ರದಲ್ಲಿ ಮಾತ್ರ ಇರುವ ಸಿಬಂದಿ ಬೆಳಗ್ಗೆ ಕಂದಾಯ ಇಲಾಖೆಯ ಕೆಲಸವನ್ನು ಮಾಡಿದರೆ, ಮಧ್ಯಾಹ್ನದ ಬಳಿಕ ಆಧಾರ್‌ ನೋಂದಣಿಯ ಕೆಲಸವನ್ನು ಮಾಡುತ್ತಿದ್ದಾರೆ. ಮುಂದಿನ ತಿಂಗಳಲ್ಲಿ ಗ್ರಾ.ಪಂ.ಗಳಲ್ಲಿ ಆಧಾರ್‌ ನೋಂದಣಿ ನಡೆಯುವುದರಿಂದ ಹೆಚ್ಚುವರಿ ಕೆಲಸದ ಒತ್ತಡ ಕಡಿಮೆಯಾಗಬಹುದು.

ಹೊಸ ತಂತ್ರಾಂಶ: ಕೆಲಸ ವಿಳಂಬ
ಅಟಲ್‌ ಜನಸ್ನೇಹಿ ಕೇಂದ್ರದ ಸಿಬಂದಿಯನ್ನು ಉದಯವಾಣಿ ಮಾತನಾಡಿಸಿದಾಗ,  ಈಗ ಶಾಲಾ ಕಾಲೇಜುಗಳು ಆರಂಭಗೊಂಡಿರುವ ಹಿನ್ನೆಲೆ ಈಗ ಒತ್ತಡ ಇದೆ. ಕೆಲವೊಂದು ಸೇವೆಗಳಲ್ಲಿ ಹೊಸ ತಂತ್ರಾಂಶ ಅಳವಡಿಸಿದ ಹಿನ್ನೆಲೆ ಅವುಗಳ ಕೆಲಸ ವಿಳಂಬವಾಗುತ್ತಿದೆ. ಇಲ್ಲವಾದಲ್ಲಿ ಸಮಸ್ಯೆ ಇಲ್ಲ ಎನ್ನುತಾರೆ. 

ಮೂರ್‍ನಾಲು ದಿನಗಳಿಂದ ಕ್ಯೂ
ಜನಸ್ನೇಹಿ ಕೇಂದ್ರದಲ್ಲಿ ದಾಖಲೆ ಪಡೆಯಲು ಬಂದಿದ್ದ ಶಶಿಧರ್‌ ಮಾತನಾಡಿ “ಕಳೆದ ಮೂರ್‍ನಾಲು ದಿನಗಳಿಂದ ಬಂದಿದ್ದೇನೆ. ಇದೇ ರೀತಿ ಕ್ಯೂ ನಿಂತಿದೆ. ನಾವು ಕೆಲಸಕ್ಕೆ ಹೋಗುವವರು ಕೆಲಸ ಬಿಟ್ಟು ಬಂದು ನಿಲ್ಲಬೇಕು. ಪಿಂಚಣಿ ಸೇವೆ ಸೇರಿದಂತೆ ಕೆಲವು ಸೇವೆಗಳಲ್ಲಿ ಒಬ್ಬೊಬ್ಬರ ಕೆಲಸಕ್ಕೆ 10ರಿಂದ 15 ನಿಮಿಷ ಬೇಕು. ಹೀಗೆ ಒಬ್ಬೊರದ್ದು ಇಷ್ಟೊಂದು ಕಾಲ ತೆಗೆದುಕೊಳ್ಳುವುದಾದರೆ ಎರಡು ಕೌಂಟರ್‌ ತೆರೆಯಬಹುದಲ್ಲ’ ಎಂದರು. 

– 30ಸೇವೆಗಳಿಗೆ ಒಂದೇ ಕೌಂಟರ್‌
– ಬೆಳಗ್ಗಿನಿಂದ ಸಂಜೆವರೆಗೂ ದಾಖಲೆಗಾಗಿ ಕಾಯಬೇಕು.
– ಕೆಲವೊಂದು ಸೇವೆಗಳಿಗೆ 10 ನಿಮಿಷದವರೆಗೆ ಸಮಯ ಬೇಕು.
– ಜಿಲ್ಲೆಯಲ್ಲಿ 9 ಅಟಲ್‌ಜೀ ಜನಸ್ನೇಹಿ ಕೇಂದ್ರ ಇದೆ. 
– ಡಿಸಿ ಕಚೇರಿಯಲ್ಲಿರುವ ಸ್ಪಂದನ ಕೇಂದ್ರದಲ್ಲೂ ಸೇವೆ ಲಭ್ಯ 

ಸರ್ವರ್‌ ಸಮಸ್ಯೆ
ಅಟಲ್‌ ಜನಸ್ನೇಹಿ ಕೇಂದ್ರದಲ್ಲಿ ಸರ್ವರ್‌ ಸಮಸ್ಯೆಯಿಂದ ತೊಂದರೆಯಾಗಿದೆ. ಇಲ್ಲವಾದಲ್ಲಿ ಒಂದು ಕೌಂಟರ್‌ ಸಾಲುತ್ತದೆ. ಇನ್ನೊಂದೆರಡು ದಿನಗಳಲ್ಲಿ ಸರ್ವರ್‌ ಸಮಸ್ಯೆ ಸರಿಯಾಗುತ್ತದೆ. 
– ಪ್ರದೀಪ್‌ ಕುರುಡೇಕರ್‌ ತಹಶೀಲ್ದಾರ್‌, ಉಡುಪಿ

– ಹರೀಶ್‌ ಕಿರಣ್‌ ತುಂಗ
 

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.