ಸೊಳ್ಳೆಗಳ ಹಾವಳಿ ತಪ್ಪಿಸುವ ಯತ್ನ; ಜಿಲ್ಲೆಯಲ್ಲಿ ಸೊಳ್ಳೆ ಪರದೆಗೆ ಬೇಡಿಕೆ


Team Udayavani, Aug 2, 2019, 5:15 AM IST

ASA

ಉಡುಪಿ: ಮಳೆಗಾಲದಲ್ಲಿ ಮಲೇರಿಯಾ, ಡೆಂಗ್ಯೂ ಸಹಿತ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಮುಂಜಾಗರೂಕತೆ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದೆ. ಈ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈಗಾಗಲೇ ಮನೆ-ಮನೆಗೆ ತೆರಳಿ ಕರಪತ್ರಗಳನ್ನು ಹಂಚಲಾಗಿದೆ.

ಸೊಳ್ಳೆ ಪರದೆಗೂ ಅಪಾರ ಬೇಡಿಕೆಯಿದ್ದು ಈ ವರ್ಷ ಜುಲೈ ತಿಂಗಳವರೆಗೆ ಜಿಲ್ಲೆಯಾದ್ಯಂತ ಒಟ್ಟು 23,548 ಸೊಳ್ಳೆ ಪರದೆಗಳನ್ನು ವಿತರಿಸಲಾಗಿದೆ. 2018ರಲ್ಲಿ ಒಟ್ಟು 23,315 ಸೊಳ್ಳೆ ಪರದೆಗಳನ್ನು ವಿತರಿಸಲಾಗಿತ್ತು. ಸೊಳ್ಳೆ ಪರದೆ ವಿತರಣೆಯ ಸಂಖ್ಯೆ ಈ ವರ್ಷಾಂತ್ಯಕ್ಕೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯೂ ಇದೆ. ಇದು ಸರಕಾರದಿಂದ ವಿತರಣೆಯಾಗುತ್ತಿದ್ದರೆ ಖಾಸಗಿಯಾಗಿ ಕೊಂಡುಕೊಳ್ಳುವವರೂ ಇದ್ದಾರೆ. ಸಮರ್ಪಕ ರೀತಿ ಉಪಯೋಗವಾಗಲಿ

ಈಗಾಗಲೇ ವಿತರಣೆಯಾಗಿರುವ ಸೊಳ್ಳೆ ಪರದೆಗಳು ಸರಿಯಾದ ರೀತಿಯಲ್ಲಿ ಉಪಯೋಗ ಆಗುತ್ತಿಲ್ಲ ಎಂಬ ಆರೋಪವೂ ಕೇಳಿ ಬರುತ್ತಿದೆ. ಬಹುತೇಕ ಮಂದಿ ಕೊಬ್ಬರಿ ಒಣಗಿಸಲು, ಮಳೆನೀರು ಸೋಸಲು, ಕೀಟಗಳ ಭಾದೆ ತಪ್ಪಿಸಲು ಇವುಗಳನ್ನು ಅಳವಡಿಸುವಂತಹ ಘಟನೆಗಳು ನಡೆಯುತ್ತಿವೆ. ಆರೋಗ್ಯ ಇಲಾಖೆ ಎಷ್ಟೇ ಜಾಗೃತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದರೂ ಸಾರ್ವಜನಿಕರೂ ಕೂಡ ಸಹಕಾರ ನೀಡಬೇಕಿದೆ ಎಂದು ಹೇಳುತ್ತಾರೆ ಆರೋಗ್ಯ ಇಲಾಖೆಯ ಅಧಿಕಾರಿಗಳು. 50 ಮಲೇರಿಯಾ, 90 ಡೆಂಗ್ಯೂ ಪ್ರಕರಣ.

2015ರಲ್ಲಿ ಮಲೇರಿಯಾ 1,366, ಡೆಂಗ್ಯೂ 331, 2016ರಲ್ಲಿ ಮಲೇರಿಯಾ 1,168, ಡೆಂಗ್ಯೂ 600, 2017ರಲ್ಲಿ ಮಲೇರಿಯಾ 513, ಡೆಂಗ್ಯೂ 383, 2018ರಲ್ಲಿ ಮಲೇರಿಯಾ 221, ಡೆಂಗ್ಯೂ 228 ಹಾಗೂ 2019ರ ಜುಲೈ ತಿಂಗಳವರೆಗೆ 50 ಮಲೇರಿಯಾ ಹಾಗೂ 97 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ.

ಆಗಬೇಕಿದೆ ಮತ್ತಷ್ಟು ಜಾಗೃತಿ
ಆರೋಗ್ಯ ಇಲಾಖೆ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಆಯೊಜಿಸಿದರೂ ಸಿಕ್ಕಲೆಲ್ಲ ಕಸ, ತ್ಯಾಜ್ಯ ಎಸೆಯುವವರ ಸಮಖ್ಯೆಯೇನೂ ಕಡಿಮೆಯಾಗಿಲ್ಲ. ಹೊಟೇಲು, ಕಾರ್ಖಾನೆಗಳ ತ್ಯಾಜ್ಯ ನೀರು ಹರಿಯುವುದು ನಿಂತಿಲ್ಲ. ನಗರದ ಹಲವಾರು ವಾರ್ಡ್‌ಗಳಲ್ಲಿ ಬಾವಿ ಸೇರುತ್ತಿರುವ ಚರಂಡಿ ನೀರಿನ ಸಮಸ್ಯೆಯೂ ಹಾಗೆಯೇ ಉಳಿದಿದೆ. ತೆರೆದ ಚರಂಡಿಯಲ್ಲಿ ತ್ಯಾಜ್ಯ ನೀರು ಹರಿಯುವ ದೃಶ್ಯ ಹಲವೆಡೆ ಸಿಗುತ್ತಿವೆ. ಇದಕ್ಕೆಲ್ಲ ಕಡಿವಾಣ ಹಾಕಬೇಕಿದ್ದರೆ ಆರೋಗ್ಯ ಇಲಾಖೆಯಷ್ಟೇ ನಗರಸಭೆ, ಸ್ಥಳೀಯ ವಾರ್ಡ್‌ ಸದಸ್ಯರು, ಸಾರ್ವಜನಿಕರ ಶ್ರಮ ಕೂಡ ಅತೀ ಅಗತ್ಯವಾಗಿದೆ.

ದುರುಪಯೋಗ ಬೇಡ

ಸಾಂಕ್ರಾಮಿಕ ರೋಗ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಟಯರು, ಸೀಯಾಳ ಚಿಪ್ಪು , ಒಡೆದ ಬಾಟಲಿಯಲ್ಲಿ ನೀರು ಸಂಗ್ರಹವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮೈ ಮುಚ್ಚುವ ಬಟ್ಟೆ ಧರಿಸಿ, ಸೊಳ್ಳೆ ಬತ್ತಿ, ಪರದೆ ಅಳವಡಿಸಬೇಕು. ಇಲಾಖೆಯಿಂದ ನೀಡುವ ಸೊಳ್ಳೆ ಪರದೆಗಳನ್ನು ದುರುಪಯೋಗ ಮಾಡಬಾರದು.
-ಡಾ| ಪ್ರಶಾಂತ್‌ ಭಟ್, ಮಲೇರಿಯಾ ನಿಯಂತ್ರಣಾಧಿಕಾರಿ

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.