ಕಾರ್ಕಳ: ಸಂತ ಲಾರೆನ್ಸ್‌ ಬಸಿಲಿಕ ಅತ್ತೂರು ಜಾತ್ರೆ ಆರಂಭ


Team Udayavani, Jan 28, 2019, 12:50 AM IST

attur.jpg

ಕಾರ್ಕಳ: ಸಂತ ಲಾರೆನ್ಸ್‌ ಬಸಿಲಿಕ, ಅತ್ತೂರು ಜಾತ್ರೆಗೆ ಜ.27ರಂದು ವಿಧ್ಯುಕ್ತವಾಗಿ ಚಾಲನೆ ದೊರೆತಿದೆ. 5 ದಿನಗಳ ಕಾಲ ನಡೆಯುವ ಸಾಂತ್‌ ಮಾರಿ ಹಬ್ಬಕ್ಕೆ ದೇಶ, ವಿದೇಶದಿಂದ ಜನ ಜಾತ್ರೆಯೇ ಹರಿದು ಬರುತ್ತಿದೆ. 27ರಂದು ಬೆಳಗ್ಗೆ 7.30ಕ್ಕೆ ಬಸಿಲಿಕದ ನಿರ್ದೇಶಕ, ಧರ್ಮಕೇಂದ್ರದ ಪ್ರಧಾನ ಗುರು ವಂ| ಜಾರ್ಜ್‌ ಡಿ’ಸೋಜಾ ಧ್ವಜಾರೋಹಣಗೈದರು.

ಅನಂತರ ಫಾ| ಚೇತನ್‌ ಲೋಬೋ ಪರಮ ಪ್ರಸಾದದ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆ ದೂಪದಕಟ್ಟೆ ತನಕ ಸಾಗಿ ಅಲ್ಲಿ ಫಾ| ಚೇತನ್‌ ಲೋಬೋ ಪ್ರವಚನ ನೀಡಿದರು.

ಶಾಂತಿ, ಸಮಾಧಾನ, ಸಂತೋಷದ ಹುಡುಕಾಟದಲ್ಲಿ ಅನೇಕರು ಇಂದು ಪರಿತಪಿಸುತ್ತಿದ್ದು, ಅದಕ್ಕಾಗಿ ನಾನಾ ಮಾರ್ಗವನ್ನು ಅನುಸರಿಸುತ್ತಿದ್ದಾರೆ. ದೇವರ ಮೇಲಿನ ಅಚಲ ನಂಬಿಕೆ, ಧ್ಯಾನದ ಮೂಲಕ ನೆಮ್ಮದಿಯನ್ನು ಕಾಣಲು ಸಾಧ್ಯ. ಸಂತ ಲಾರೆನ್ಸ್‌ ಅವರು ಇತರರ ಹಿತದಲ್ಲಿ ದೇವರನ್ನು ಕಂಡವರು. ಹೀಗೆ ಮನೆಯವರ, ನೆರೆಯವರ ಒಳಿತನ್ನು ಬಯಸಿದಲ್ಲಿ ಇಲ್ಲೇ ಸ್ವರ್ಗವನ್ನು ಕಾಣಬಹುದು ಎಂದರು.

ಏಸು ಅರಮನೆಯ ಚಿನ್ನದ ತೊಟ್ಟಿಲಿನಲ್ಲಿ ಹುಟ್ಟಿದವರಲ್ಲ. ಅವರು ಬಟ್ಟೆಯಲ್ಲಿ ಸುತ್ತಿ ಗೋದಲಿಯಲ್ಲಿ ಹುಟ್ಟಿದವರು ಎಂದು ಅವರು ಯೇಸುವಿನ ಸಂದೇಶ ಸಾರಿದರು.

ಟಾಪ್ ನ್ಯೂಸ್

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.