ಅತ್ತೂರು ಬಸಿಲಿಕಾ: ಇಂದಿನಿಂದ ಜಾತ್ರೆ
Team Udayavani, Jan 18, 2021, 7:20 AM IST
ಕಾರ್ಕಳ: ಅತ್ತೂರು ಸಂತ ಲಾರೆನ್ಸರ ಬಸಿಲಿಕಾದ ಪ್ರಸಿದ್ಧ ಸಾಂತ್ಮಾರಿ ಜಾತ್ರೆಯು ಜ. 18ರಿಂದ 28ರ ತನಕ ಸರಕಾರದ ಕೋವಿಡ್ ಮಾರ್ಗಸೂಚಿಯನ್ವಯ ಸರಳವಾಗಿ ನಡೆಯಲಿದೆ.
ಪ್ರತೀ ವರ್ಷ 5 ದಿನಗಳಲ್ಲಿ 50 ಬಲಿ ಪೂಜೆಗಳು ನಡೆಯುತ್ತಿದ್ದವು. ಲಕ್ಷಾಂತರ ಮಂದಿ ಸೇರುತ್ತಿದ್ದರು. ಆದರೆ ಈಬಾರಿ ಜನಸಂದಣಿ ತಪ್ಪಿಸುವ ನಿಟ್ಟಿನಲ್ಲಿ 11 ದಿನಗಳಲ್ಲಿ 55 ಬಲಿ ಪೂಜೆ ನಡೆಸಲು ನಿರ್ಧರಿಸಲಾಗಿದೆ.
ಜ. 17ರಂದು ಬೆಳಗ್ಗೆ ಸಂತ ಲಾರೆನ್ಸರ ನವೇನಾ ಪ್ರಾರ್ಥನೆ ನಡೆಯಿತು. ಶಾಸಕ ವಿ. ಸುನಿಲ್ ಕುಮಾರ್ಉದ್ಘಾಟಿಸಿದರು. ಧಮಗುರು ವಂ| ಜಾಜ್ ಡಿ’ಸೋಜಾ ಪ್ರಾರ್ಥನೆ ನೆರವೇರಿಸಿದರು. ಜಿ.ಪಂ. ಸದಸ್ಯ ರೇಷ್ಮಾ ಶೆಟ್ಟಿ, ತಾ.ಪಂ. ಸದಸ್ಯ ಹರಿಶ್ಚಂದ್ರ ಮುಖ್ಯ ಅತಿಥಿಗಳಾಗಿದ್ದರು.
ಉಪಾಧ್ಯಕ್ಷ ಸಂತೋಷ್ ಡಿ’ಸಿಲ್ವ ಸ್ವಾಗತಿಸಿ, ಕಾರ್ಯದರ್ಶಿ ಬೆನೆಡಿಕ್ಟಾ ನೊರೊನ್ಹಾ ವಂದಿಸಿದರು.ಜ. 18ರಿಂದ 24ರ ತನಕ ಕೊಂಕಣಿ ಯಲ್ಲಿ ಬಲಿಪೂಜೆಗಳು ನಡೆಯಲಿವೆ. ಜ. 25ರಿಂದ 28ರ ತನಕ ಕೊಂಕಣಿ, ಕನ್ನಡ ಉಭಯ ಭಾಷೆಗಳಲ್ಲಿ ಬಲಿಪೂಜೆಗಳು ನಡೆಯಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್