ರಸ್ತೆಯಲ್ಲಿ ಸಿಕ್ಕಿದ ಬ್ಯಾಗನ್ನು ವಾರಿಸುದಾರರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾಚಾಲಕ
Team Udayavani, Feb 23, 2021, 4:10 PM IST
ಕಟಪಾಡಿ: ರಿಕ್ಷಾ ಚಾಲಕನೋರ್ವ ತನಗೆ ಸಿಕ್ಕಿದ ನಗದು, ಮೊಬೈಲ್ ಸಹಿತ ಇತರೇ ಅಮೂಲ್ಯ ವಸ್ತುಗಳನ್ನು ಹೊಂದಿದ್ದ ಬ್ಯಾಗ್ನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆಯ ಉಡುಪಿಯ ಕಟಪಾಡಿಯಲ್ಲಿ ನಡೆದಿದೆ.
ಪಲಿಮಾರು ಮೂಲದ ರಾಘವೇಂದ್ರ ರಾವ್ ಎಂಬವರು ಪತ್ನಿ ಸಹಿತರಾಗಿ ಉಡುಪಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಸಂದರ್ಭ ಸ್ಕೂಟಿಯ ಮುಂಭಾಗದಲ್ಲಿ ಇರಿಸಲಾಗಿದ್ದ ಲೇಡಿಸ್ ಬ್ಯಾಗ್ನ್ನು ಕಳೆದುಕೊಂಡಿದ್ದರು. ಬ್ಯಾಗ್ನಲ್ಲಿ ಸುಮಾರು 25 ಸಾವಿರ ರೂ.ಗೂ ಅಧಿಕ ನಗದು, 3 ಪರ್ಸ್, 2 ಮೊಬೈಲ್, 2 ಎಟಿಎಂ ಕಾರ್ಡ್ ಸಹಿತ ಇತರೇ ಮೌಲ್ಯಯುತ ವಸ್ತುಗಳಿದ್ದವು.
ಇದನ್ನೂ ಓದಿ:ದೈನಂದಿನ ವೆಚ್ಚ ಭರಿಸಲು ಪರದಾಟ! ಎಪಿಎಂಸಿ ಮುಚ್ಚುವಂತಹ ಪರಿಸ್ಥಿತಿ ನಿರ್ಮಾಣ
ಕಟಪಾಡಿಯ ರಿಕ್ಷಾ ಚಾಲಕ ಕುಶ ಶ್ರೀಯಾನ್ ಅವರಿಗೆ ಈ ಬ್ಯಾಗ್ ಸಿಕ್ಕದ್ದು, ಸಹೋದ್ಯೋಗಿ ಭಾಸ್ಕರ ಪೂಜಾರಿ ಎಂಬವರ ಮುಖಾಂತರ ಕಟಪಾಡಿ ಪೊಲೀಸ್ ಹೊರಠಾಣೆಗೆ ತಲುಪಿಸಿದ್ದರು.
ಬ್ಯಾಗ್ ಕಳೆದುಕೊಂಡವರು ಮತ್ತೆ ಹುಡುಕಾಡುತ್ತಿರುವಾಗ ಮಾಹಿತಿ ಅರಿತು ಠಾಣೆಗೆ ಬಂದು ವಿವರಗಳನ್ನು ತಿಳಿಸಿ ಬ್ಯಾಗ್ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ