ಶ್ರೀ ಕೃಷ್ಣ ಮಠ: ಸ್ವಯಂಚಾಲಿತ ಚಪಾತಿ ಯಂತ್ರ ಚಾಲನೆ


Team Udayavani, Mar 27, 2019, 6:30 AM IST

chapati

ಉಡುಪಿ: ಶ್ರೀ ಕೃಷ್ಣಮಠದ ಭಕ್ತರ ಅನುಕೂಲಕ್ಕಾಗಿ ಕರ್ಣಾಟಕ ಬ್ಯಾಂಕ್‌ನಿಂದ ಕೊಡುಗೆಯಾಗಿ ನೀಡಿದ ಸ್ವಯಂಚಾಲಿತ ಚಪಾತಿ ಯಂತ್ರವನ್ನು ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಸ್ವಾಮೀಜಿ ಹಾಗೂ ಅದಮಾರು ಮಠದ ಕಿರಿಯ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಅವರು ಸೋಮವಾರ ಉದ್ಘಾಟಿಸಿದರು.

ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ‌ ದ್ವಿತೀಯ ಪರ್ಯಾಯದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಅಹೋರಾತ್ರಿ ಭಜನೆಯಲ್ಲಿ ಭಾಗವಹಿಸಲು ವಿವಿಧ ಜಿಲ್ಲೆಯಿಂದ ಶ್ರೀ ಕೃಷ್ಣ ಮಠಕ್ಕೆ ಆಗಮಿಸುತ್ತಿದ್ದಾರೆ. ಅವರಲ್ಲಿ
ಹೆಚ್ಚಿನವರು ರಾತ್ರಿ ಊಟಕ್ಕೆ ಚಪಾತಿ ನೆಚ್ಚಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಕರ್ಣಾಟಕ ಬ್ಯಾಂಕ್‌ ಭಕ್ತರಿಗೆ ಅನುಕೂಲವಾಗುವಂತೆ ಸುಮಾರು 7 ಲಕ್ಷ ರೂ. ವೆಚ್ಚದ ಚಪಾತಿ ತಯಾರಿಸುವ ಸ್ವಯಂ ಚಾಲಿತ ಚಪಾತಿ ಯಂತ್ರ ಕೊಡುಗೆಯಾಗಿ ನೀಡಿದೆ. ಸುಮಾರು 15 ಬಾಣಸಿಗರು ಅರ್ಧ ದಿನದಲ್ಲಿ ಮಾಡುವ ಚಪಾತಿ ಈ ಯಂತ್ರ ಕೇವಲ ಒಂದು ಗಂಟೆಯಲ್ಲಿ ತಯಾರಿಸಲಿದೆ.

ಕರ್ಣಾಟಕ ಬ್ಯಾಂಕಿನ ಪ್ರಾದೇಶಿಕ ಕಚೇರಿಯ ಸಹಾಯಕ ಮಹಾಪ್ರಬಂಧಕ ಬಿ.ಗೋಪಾಲಕೃಷ್ಣ ಸಾಮಗ, ಮುಖ್ಯಪ್ರಬಂಧಕ ವಾದಿರಾಜ ಭಟ…, ರಥಬೀದಿ ಶಾಖೆಯ ಪ್ರಬಂಧಕ ಮುರಳೀಧರ ಐತಾಳ್‌ ಹಾಗೂ ಮಠದ ಅಧಿಕಾರಿಗಳಾದ ಕಡೆಕಾರ್‌ ಶ್ರೀಶ ಭಟ…, ಗಿರೀಶ್‌ ಉಪಾಧ್ಯಾಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.