ಬಿ.ಎಡ್‌. ಪದವೀಧರನಿಂದ ಸಾವಯವ ಕೃಷಿಯಲ್ಲಿ ಸಾಧನೆ


Team Udayavani, Sep 11, 2019, 5:49 AM IST

organic-farming

ಸಿದ್ದಾಪುರ: ರೈತನ ಮಗನೊಬ್ಬ ಬಿ. ಎಡ್‌. ಪದವಿ ಪಡೆದು ಶಿಕ್ಷಕ ವೃತ್ತಿಗೆ ಹೋಗದೆ, ಕೃಷಿಯಲ್ಲಿ ಎನಾದರೂ ಸಾಧನೆ ಮಾಡಬೇಕೆಂಬ ಹಂಬಲದೊಂದಿಗೆ ಸಾವಯವ ಕೃಷಿಯಲ್ಲಿ ತೊಡಗಿಕೊಂದು ಸಾಧನೆ ಮಾಡಲು ಹೊರಟಿದ್ದಾರೆ.

ಕುಂದಾಪುರ ತಾಲೂಕಿನ ಹೊಸಂಗಡಿ ಗ್ರಾಮದ ಹೊಳೆ ಶಂಕರನಾರಾಯಣದ ಸಮೀಪದ ಬೆಚ್ಚಳ್ಳಿಯ ಕೃಷಿ ಕುಟುಂಬದಲ್ಲಿ ಹುಟ್ಟಿರುವ ರಾಜೇಂದ್ರ ಪೂಜಾರಿ ಅವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್‌. ಪದವಿ ಮುಗಿಸಿದ್ದಾರೆ. ಅವರಿಗೆ ಸರಕಾರಿ ಉದ್ಯೋಗ ಅರಸಿ ಬಂದರೂ, ಅದನ್ನು ಬಿಟ್ಟು ಕೃಷಿಯಲ್ಲಿ ಮುಂದುವರಿದಿದ್ದಾರೆ. ಪ್ರತಿ ಬುಧವಾರ ಸಿದ್ದಾಪುರ ಸಂತೆ ಮತ್ತು ಪ್ರತಿ ಶನಿವಾರ ಕುಂದಾಪುರ ಸಂತೆಯಲ್ಲಿ ತಾವು ಬೆಳೆದ ತರಕಾರಿ ಹಾಗೂ ಇತರ ಬೆಳೆಗಳನ್ನು ಮಾರುತ್ತಾರೆ.

ರಾಜೇಂದ್ರ ಪೂಜಾರಿ ಅವರ ತಂದೆ ಭೋಜ ಪೂಜಾರಿ ಹಾಗೂ ಅವರ ಕುಟುಂಬ ತರಕಾರಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಯಾವುದೇ ರಸಾಯನಿಕ ಔಷಧಗಳನ್ನು ಬಳಸದೆ ಸಾವಯವ ಗೊಬ್ಬರಗಳ ಬಳಕೆ ಮಾಡಿ, ಈ ಮೂಲಕ ಉತ್ತಮವಾದ ಫಸಲು ಪಡೆಯುತ್ತಿದ್ದಾರೆ. ಅವರು ಬೆಚ್ಚಳ್ಳಿ ಮಾತ್ರವಲ್ಲದೆ ಕಾವ್ರಾಡಿ ಗ್ರಾಮದ ಮುಂಭಾರಿನಲ್ಲಿಯೂ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸದ್ಯ ತಂದೆಯ ಕೃಷಿ ಕೈಂಕರ್ಯಕ್ಕೆ ಮಗನೂ ಮನಸ್ಸು ಮಾಡಿದ್ದು ಇತರ ಶಿಕ್ಷಿತ ವರ್ಗಕ್ಕೂ ಮಾದರಿಯಾಗಿದ್ದಾರೆ.

ರಾಜೇಂದ್ರ ಪೂಜಾರಿ ಅವರ ಇಡೀ ಕುಟುಂಬ ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿದ್ದು, ಈ ಮೂಲಕ ಉತ್ತಮ ಆದಾಯವನ್ನೂ ಗಳಿಸುತ್ತಿದ್ದಾರೆ. ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು, ಬಾಳೆ, ಚಿಕ್ಕು, ದುಡ್ಲೆಕಾಯಿ, ದಿವೆಲ್ಸಿನಕಾಯಿ, ಕಾಳು ಮೆಣಸು, ಕಬ್ಬು. ತರಕಾರಿ ಬೆಳೆಗಳಾದ ಸುವರ್ಣಗಡ್ಡೆ, ಮರಸನಗಡ್ಡೆ, ಅನಾನಸು, ಪಪ್ಪಾಯಿ, ನುಗ್ಗೆಕಾಯಿ, ಆಮ್ಟೆಕಾಯಿ ಇದರಲ್ಲಿ ಸಿಹಿ ಮತ್ತು ಹುಳಿ, ಮರಗೆಣಸು, ಕೆಸು, ಬೆಂಡೆ, ಪಡವಲಕಾಯಿ, ಅಲಸಂಡೆ, ಇಬ್ಬುಡ್ಲ, ಮುಳ್ಳುಸೌತೆ, ಹಾಗಲಕಾಯಿ, ಸಾಂಬರ್‌ಸೌತೆ, ಹರಿವೆೆ ಸೊಪ್ಪು ಇದರಲ್ಲಿ ಕೆಂಪು ಮತ್ತು ಬಿಳಿ, ಬಸಳೆ ಸೊಪ್ಪು, ಮೆಣಸು, ಬದನೆಕಾಯಿ, ಸಿಹಿ ಮತ್ತು ಬೂದು ಗುಂಬಾಳಕಾಯಿ, ತೊಂಡೆಕಾಯಿ, ಅವಡೆ, ಶುಂಠಿ ಇತ್ಯಾದಿಗಳನ್ನು ಇವರ ತೋಟದಲ್ಲಿ ನಾವು ಕಾಣಬಹುದಾಗಿದೆ.

– ಸತೀಶ್‌ ಆಚಾರ್‌ ಉಳ್ಳೂರ್‌

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.