ಬಜೆ: ನಾಲ್ಕನೇ ದಿನವೂ ಮುಂದುವರಿದ ಶ್ರಮದಾನ
Team Udayavani, May 13, 2019, 6:10 AM IST
ಉಡುಪಿ: ಬಜೆ ಡ್ಯಾಂಗೆ ನೀರು ಹರಿದು ಬರಲು ಸ್ವರ್ಣಾ ನದಿಯಲ್ಲಿ ತಡೆಯಾಗಿರುವ ಕಲ್ಲು, ಹೂಳನ್ನು ಶ್ರಮದಾನದ ಮೂಲಕ ತೆರವುಗೊಳಿಸುವ ಕಾರ್ಯ ರವಿವಾರ ಕೂಡ ಮುಂದುವರಿಯಿತು.
ಶ್ರಮದಾನ ನಾಲ್ಕು ದಿನಗಳನ್ನು ಪೂರೈಸಿತು. ರವಿವಾರ 50ಕ್ಕೂ ಅಧಿಕ ಮಂದಿ ಪಾಲ್ಗೊಂಡು ಹಾರೆ, ಪಿಕ್ಕಾಸುಗಳ ಮೂಲಕ ಹೂಳನ್ನು ತೆಗೆಯುವ ಕೆಲಸ ನಡೆಸಿದರು. ಹಿಟಾಚಿ ಯಂತ್ರದ ಮೂಲಕ ದೊಡ್ಡ ಬಂಡೆಗಳನ್ನು ಒಡೆದು ಪಕ್ಕಕ್ಕೆ ಸರಿಸಲಾಗುತ್ತಿದೆ.
ಶಾಸಕ ಕೆ. ರಘುಪತಿ ಭಟ್
ಅವರು ಕೂಡ ಬೆಳಗ್ಗಿನಿಂದ ರಾತ್ರಿವರೆಗೂ ಶ್ರಮದಾನದಲ್ಲಿ ಪಾಲ್ಗೊಂಡಿದ್ದು ಕಾರ್ಯಕರ್ತರು, ನಾಗರಿಕರ ಜತೆಗೆ ಸ್ಥಳದಲ್ಲಿಯೇ ಊಟ, ತಿಂಡಿ ಸೇವಿಸಿ ಶ್ರಮದಾನ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ