ಬಾಳೆಕುದ್ರು  ಶ್ರೀಮಠ ಜೀರ್ಣೋದ್ಧಾರ ಕಾರ್ಯಾರಂಭ; ಪುನಃ ಪ್ರತಿಷ್ಠೆ


Team Udayavani, Aug 23, 2017, 7:00 AM IST

balekudru.jpg

ಕೋಟ: ಇತಿಹಾಸ ಪ್ರಸಿದ್ಧ ಬಾಳೆಕುದ್ರು ಶ್ರೀಮಠದ ನೂತನ ಶಿಲಾಮಯ ಶ್ರೀ ಲಕ್ಷ್ಮೀ ನರಸಿಂಹ, ವಾಗೀಶ್ವರೀ ಶಾರದಾಂಬೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದ್ದು ಜನವರಿ ತಿಂಗಳಲ್ಲಿ ಪುನಃ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ.

ಪುರಾತನ ಮಠ: ಬಾಳೆಕುದ್ರು ಮಠಕ್ಕೆ ಸಾವಿರಾರು ವರ್ಷದ ಇತಿಹಾಸವಿದ್ದು, 38 ಮಂದಿ ಯತಿಗಳು ಇಲ್ಲಿ ಪೀಠಾಧಿಪತಗಳಾಗಿ ಸೇವೆ ಸಲ್ಲಿಸಿದ್ದಾರೆ. ಇಲ್ಲಿನ  ಶ್ರೀ ಲಕ್ಷ್ಮೀನರಸಿಂಹ ದೇವರಿಗೆ ಬಹಳ ಕಾರಣಿಕ ಶಕ್ತಿ ಇದ್ದು, ಸಾವಿರಾರು ಜನ ಶಿಷ್ಯವರ್ಗವನ್ನು ಈ ಮಠ ಹೊಂದಿದೆ. ಇದೀಗ ದೇವಾಲಯವನ್ನು ಸಂಪೂರ್ಣ ಶಿಲಾಮಯವನ್ನಾಗಿ ಮಾಡುವ ಸಂಕಲ್ಪದೊಂದಿಗೆ ಚಿಕ್ಕಮಗಳೂರಿನ ವೇದ ವಿಜ್ಞಾನ ಮಂದಿರದ  ನಿತ್ಯಾನಂದರ ಮಾರ್ಗದರ್ಶನದಂತೆ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದೆ.

ಮಠದ ಪೀಠಾಧಿ ಪತಿಗಳಾದ ಶ್ರೀನƒಸಿಂಹಾಶ್ರಮ ಸ್ವಾಮೀಜಿಯವರ ಸೂಕ್ತ ಸಲಹೆ ಸೂಚನೆ ಮೇರೆಗೆ ದೇವಾಲಯದ ಕೆಲಸಗಳು ನಡೆಯುತ್ತಿದೆ. ಈಗಾಗಲೇ ದೇವಸ್ಥಾನಕ್ಕೆ ಬೇಕಾದ ಕೆತ್ತನೆಯ ಕಲ್ಲುಗಳು ಬಂದಿದ್ದು, ದೇವರ ವಿಗ್ರಹಗಳ ಕತ್ತನೆ ಕೂಡ  ನಡೆಯುತ್ತಿದೆ. ಯಾಗಶಾಲೆ, ಸಂಗಮೇಶ್ವರ, ಗಣಪತಿ, ಆಂಜನೇಯ ದೇವಸ್ಥಾನ, ಸ್ವಾಮೀಜಿಗಳ ಬೃಂದಾವನ, ನೂತನ ಸ್ವಯಂಚಾಲಿತ ರಥವನ್ನು ವ್ಯವಸ್ಥಿತ ರೀತಿಯಲ್ಲಿ ನಿರ್ಮಿಸಲಾಗಿದೆ.

ಒಟ್ಟಾರೆ ಸಾವಿರಾರು ವರ್ಷದ ಇತಿಹಾಸವಿರುವ ಶ್ರೀಮಠದ ಸಂಪೂರ್ಣ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು, ಭಕ್ತಾಧಿಗಳಿಗೆ ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸುವ ಅವಕಾಶ ಲಭಿಸಿದೆ.

ಟಾಪ್ ನ್ಯೂಸ್

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.