![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಬಾಂಧವ್ಯ ಬ್ಲಡ್ ಕರ್ನಾಟಕದಿಂದ ಉಚಿತ ನೋಟ್ ಪುಸ್ತಕ ವಿತರಣೆ
Team Udayavani, Jul 4, 2018, 8:57 PM IST
![stationary-4-7.jpg](https://www.udayavani.com/wp-content/uploads/2018/07/4/stationary-4-7.jpg)
ಬಾಂಧವ್ಯ ಬ್ಲಡ್ ಕರ್ನಾಟಕ ಎಂಬ ವಾಟ್ಸ್ಯಾಪ್ ಗ್ರೂಪ್ ಮುಖಾಂತರ ರಕ್ತದಾನ ಸಹಿತ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬರುತ್ತಿರುವ ಬಾಂಧವ್ಯ ಬಳಗದ ವತಿಯಿಂದ ಪಾಂಡೇಶ್ವರ ಹಿ. ಪ್ರಾ . ಶಾಲೆಯ 78 ಬಡ ವಿಧ್ಯಾರ್ಥಿಗಳಿಗೆ ಉಚಿತ ನೋಟ್ ಬಕ್ ವಿತರಣೆ ಮಾಡಲಾಯಿತು. ಮಾತ್ರವಲ್ಲದೇ ಇದೇ ಶಾಲೆಗೆ ಒಂದು ವರ್ಷಕ್ಕೆ ಬೇಕಾಗುವಷ್ಟು ಎಲ್ಲಾ ಸ್ಟೇಷನರಿ ಸಾಮಾಗ್ರಿಗಳನ್ನು ನೀಡಲಾಯಿತು. ಈ ಯೋಜನೆಯ ಸಾಕಾರಕ್ಕೆ ಅಗತ್ಯವಿದ್ದ ಮೊತ್ತವನ್ನು ಬಾಂಧವ್ಯ ಬ್ಲಡ್ ಗ್ರೂಪ್ ನ ಸದಸ್ಯರೊಬ್ಬರು ನೀಡಿದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಖ್ಯಾತ ಈಜು ಪಟು ಗೋಪಾಲ್ ಕಾರ್ವಿ, ಅವಿನಾಶ್ ಕಾಮತ್, ಸಾಕ್ಷಿ ಕಾಮತ್, ಬಾಂಧವ್ಯ ಬ್ಲಡ್ ನ ಸ್ಥಾಪಕಾಧ್ಯಕ್ಷ ದಿನೇಶ್ ಬಾಂಧವ್ಯ ಕಾರ್ಯದರ್ಶಿ ಸುದೀರ್ ಪೂಜಾರಿ, ಜೇನಿವೀವ್ ಲೂವಿಸ್, ಕೃಷ್ಣ ಪೂಜಾರಿ, ಅಭಿಜಿತ್, ರಾಯನ್ ಪೇರ್ನಾಂಡಿಸ್, ಲೀಲಾವತಿ, ಸುಮಿತ್ರಾ , ಮತ್ತಿತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.