ಆಚಾರ್ಯಾಸ್ AACE: ಜೂನ್ 22 ರಿಂದ ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ

ಸಂಜೆಯ ಮತ್ತು ವಾರಾಂತ್ಯದ ತರಬೇತಿ ಆರಂಭ

Team Udayavani, Jun 16, 2019, 2:24 PM IST

AACE-726

ಉಡುಪಿ: ಒಂಭತ್ತನೇ,ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಸಿ.ಇ.ಟಿ.,ನೀಟ್, ಜೆ.ಇ.ಇ ಮೇನ್‌ಸ್‌, ಕಾಮರ್ಸ್ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ಉತ್ಕ್ರಷ್ಟ ಗುಣಮಟ್ಟದ ತರಬೇತಿ ಆಯೋಜಿಸುತ್ತಿರುವ ಆಚಾರ್ಯಾಸ್ ಏಸ್ ಸಂಸ್ಥೆಯು ಬ್ಯಾಕಿಂಗ್ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಗರಿಷ್ಠ ಫಲಿತಾಂಶಕ್ಕಾಗಿ “ನೂತನ ರೀತಿಯ ತರಬೇತಿಯನ್ನು ಪ್ರಸಿದ್ಧ ಸಂಪನ್ನೂಲ ವ್ಯಕ್ತಿಗಳಿಂದ ಹಮ್ಮಿಕೊಂಡಿದೆ.

IBPS ಹಾಗೂ ಇತರೇ ಬ್ಯಾಂಕ್‌ ಗಳು ಅಯೋಜಿಸಲಿರುವ SBI ಪಿ.ಓ ಮತ್ತು ಕ್ಲರ್ಕ್ ಹುದ್ದೆಗಳಿಗಾಗಿ ಪರೀಕ್ಷೆಗಳು ಜರಗಲಿದೆ ಈ ಪ್ರಯುಕ್ತ ಸಂಜೆಯ ಮತ್ತು ವಾರಾಂತ್ಯದ ತರಗತಿಗಳು ಜೂನ್ 22 ರಿಂದ ಆರಂಭವಾಗಲಿದೆ. ವಾರಂತ್ಯದ ತರಗತಿಗಳು ಶನಿವಾರ 2.00 ರಿಂದ 5.00 ರವರೆಗೆ ಹಾಗೂ ಭಾನುವಾರ 9.30 ರಿಂದ 5.00 ರವರಗೆ ಜರಗಲಿದೆ.

ಸಂಜೆಯ ತರಗತಿಗಳು 5.00 ರಿಂದ 6.30 ರವರೆಗೆ ಸೋಮವಾರದಿಂದ ಶನಿವಾರದವರೆಗೆ ನಡೆಯಲಿದೆ. ಕಳೆದ 4 ವರ್ಷಗಳಿಂದ ಬ್ಯಾಂಕಿಂಗ್ ಪರೀಕ್ಷೆಗಾಗಿ ತರಬೇತಿಯನ್ನು ಯಶಸ್ವಿಯಾಗಿ ಆಯೋಜಿಸುತ್ತಿದ್ದು ಈಗಾಗಲೇ 550ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಬ್ಯಾಂಕ್ ಸೇರಿದಂತೆ ವಿವಿಧ ಪ್ರತ್ಠಿಷ್ಠಿತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಈ ತರಬೇತಿಯ ಸಂದರ್ಭದಲ್ಲಿ ರೈಲ್ವೇಸ್, ಇನ್ಸೂರೆನ್‌ಸ್‌, ಐಟಿ ಹಾಗೂ ಇನ್ನೂ ವಿವಿಧ ಮಾದರಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಲಾಗುವುದು.

ಬ್ಯಾಂಕಿಂಗ್ ಪರೀಕ್ಷೆಗಳು ಪ್ರಿಲಿಮ್ಸ್ ಹಾಗೂ ಮೇನ್ಸ್ ಮಾದರಿಯಲ್ಲಿ ಜರಗಲಿದ್ದು, ಮ್ಯಾಥ್ಸ್, ರೀಸನಿಂಗ್, ಇಂಗ್ಲೀಷ್, ಜಿ.ಕೆ, ಕರೆಂಟ್ ಅಫೇರ್ಸ್, ಕಂಪ್ಯೂಟರ್ ನಾಲೆಡ್ಜ್ ಹಾಗೂ ಬ್ಯಾಂಕಿಂಗ್ ಕ್ಷೇತ್ರಗಳಿಗೆ ಸಂಬಂಧಿಸಿದ ಆಡಳಿತ ಹಾಗೂ ಆರ್ಥಿಕ ಕ್ಷೇತ್ರಗಳ ವಿಚಾರಗಳ ಬಗ್ಗೆ ಪ್ರಶ್ನೆಗಳನ್ನು ಹೊಂದಿರುತ್ತದೆ. ಅಲ್ಲದೆ ಕನಿಷ್ಠ ಅವಧಿಯಲ್ಲಿ ಗರಿಷ್ಠ ಪ್ರಶ್ನೆಗಳನ್ನು ಅತ್ಯಂತ ನಿಖರತೆಯಿಂದ ಉತ್ತರಿಸುವ ಪ್ರತಿಭೆಯನ್ನು ಪರೀಕ್ಷಾರ್ಥಿಗಳು ಅರಿತಿರಬೇಕು. ಈ ನಿಟ್ಟಿನಲ್ಲಿ ವೇಗ ಮತ್ತು ನಿಖರತೆಯ ಪರಿಣತೆಗಾಗಿ ಅನುಭವೀ ಪ್ರತಿಭಾನ್ವಿವಿತ ಪ್ರಾಧ್ಯಾಪಕರಿಂದ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ತರಬೇತಿಯ ಸಂದರ್ಭದಲ್ಲಿ ಈ ಎಲ್ಲಾ ವಿಷಯಗಳ ಕುರಿತಾಗಿ ಪರಿಷ್ಕೃತ ಮಾಹಿತಿಯನ್ನೊಳಗೊಂಡ ಉಪಯುಕ್ತ ಕೃತಿಗಳನ್ನು ನೀಡಲಾಗುವುದು. ತರಬೇತಿಯ ಅಂತ್ಯದಲ್ಲಿ ಮಾದರಿ ಆನ್‌ಲೈನ್ ಪರೀಕ್ಷೆಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ವಿವಿಧ ಪ್ರಕಾಶಕರುಗಳ ಕೃತಿಗಳನ್ನು ಗ್ರಂಥಾಲಯದ ವ್ಯವಸ್ಥೆಗಳ ಮೂಲಕ ನೀಡಲಾಗುವುದು.

ಈ ತರಬೇತಿಯು ಉಡುಪಿ ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದ ಮುಂಭಾಗದಲ್ಲಿರುವ ಏಸ್ ಸೆಂಟರ್‌ನಲ್ಲಿ ಜರಗಲಿದ್ದು ಆಸಕ್ತ ವಿದ್ಯಾರ್ಥಿಗಳು ಈ ಕಛೇರಿಯನ್ನು(0820-4299111) ಸಂಪರ್ಕಿಸಬೇಕೆಂದು ಸಂಸ್ಥೆಯ ನಿರ್ದೇಶಕ ಪಿ.ಲಾತವ್ಯ ಆಚಾರ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.