“ಹಣದೊಂದಿಗೆ ಬರುವಾಗ ಅಪರಿಚಿತ ವ್ಯಕ್ತಿಗಳ ಬಗ್ಗೆ ಜಾಗೃತರಾಗಿ’
Team Udayavani, Mar 22, 2019, 1:00 AM IST
ಮಲ್ಪೆ: ನಗರಗಳಲ್ಲಿ ಅಪರಾಧ ತಡೆಗಟ್ಟುವಿಕೆ ಮತ್ತು ಸುರಕ್ಷೆಯ ದೃಷ್ಟಿಯಿಂದ ನಗರದ ವಿವಿಧ ಬ್ಯಾಂಕ್, ಸಹಕಾರ ಸಂಸ್ಥೆಯ ಶಾಖಾ ಪ್ರಬಂಧಕರ ಮತ್ತು ನಾಗರಿಕರ ಜಾಗೃತಿ ಸಭೆ ಮಲ್ಪೆ ಪೊಲೀಸ್ ಠಾಣಾ ವತಿಯಿಂದ ಬುಧವಾರ ಮಲ್ಪೆ ಠಾಣೆಯಲ್ಲಿ ನಡೆಯಿತು.
ಸಹಾಯಕ ಉಪ ನಿರೀಕ್ಷಕ ಸುಧಾಕರ ಬಿ. ಮಾಹಿತಿ ನೀಡಿ ಬ್ಯಾಂಕಿನಿಂದ ಹಣ ಡ್ರಾ ಮಾಡಿ ಬರುವ ವೇಳೆ ಅಪರಿಚಿತ ವ್ಯಕ್ತಿಗಳು ನಿಮ್ಮನ್ನು ಹಿಂಬಾಲಿಸಿ ಬರುತ್ತಿದ್ದಾರೆಯೇ ಎಂದು ಎಚ್ಚರ ವಹಿಸಬೇಕು. ನಮ್ಮ ಗಮನ ಬೇರೆಡೆಗೆ ಸೆಳೆದು ಹಣ ಲಪಟಾಯಿಸುವ ಸಾಧ್ಯತೆ ಇರುತ್ತದೆ. ಬ್ಯಾಂಕ್ನಿಂದ ಹೊರ ಬರುವ ವೇಳೆ ಅಕ್ಕಪಕ್ಕ ಯಾವುದಾದರೂ ನಂಬರ್ ಪ್ಲೇಟ್ ಇಲ್ಲದ ಅಥವಾ ನಂಬರ್ ಪ್ಲೇಟ್ಗೆ ಪೇಪರ್ ಮುಚ್ಚಿದ ವಾಹನಗಳು ಇದೆಯೇ ಎಂದು ನೋಡಿಕೊಳ್ಳಬೇಕು. ಇಂತಹ ಸಂದರ್ಭ ಮೊದಲೇ ಜಾಗೃತರಾಗಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದರು.
ಎಎಸ್ಐ ರತ್ಕಾಕರ ಕೆ. ಪ್ರಾಸ್ತಾವಿಕವಾಗಿ ಮಾತನಾಡಿ ಪ್ರಸ್ತುತ ದಿನಗಳಲ್ಲಿ ಸಾರ್ವಜನಿಕ ಹಣ , ಆಭರಣಗಳಿಗೆ ಹೊಂಚು ಹಾಕುವ ಗ್ಯಾಂಗ್ ಉಡುಪಿ ಮತ್ತು ಮಲ್ಪೆ ನಗರಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಕಾರ್ಯಾಚರಿಸುತ್ತಿದೆ. ಈ ಬಗ್ಗೆ ಎಲ್ಲರೂ ಎಚ್ಚರ ವಹಿಸಬೇಕೆಂಬ ನಿಟ್ಟಿನಲಿ É ಸಭೆ ಜರಗಿಸಲಾಗಿದೆ ಎಂದರು.
ಎಎಸ್ಐ ಜನಾರ್ದನ್, ಪ್ರೊಬೆಷನರಿ ಉಪನಿರೀಕ್ಷಕಿ ಸುಮಾ ಬಿ. ಆಚಾರ್ಯ, ಠಾಣಾ ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ