ಪ್ಲೀಸ್‌ ನಂಬಿ … ಇದು ರಾಷ್ಟ್ರೀಯ ಹೆದ್ದಾರಿ!


Team Udayavani, Jun 26, 2018, 6:20 AM IST

2506kdlm9ph3.jpg

ಕುಂದಾಪುರ: ರವಿವಾರ ಹಾಗೂ ಸೋಮವಾರ ಸುರಿದ ಮಳೆಗೆ ಕುಂದಾಪುರದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಬದಿ ತೋಡಿನಂತಾಗಿದೆ.  ಬೇರೆ ಪ್ರದೇಶದಿಂದ ಬಂದವರು ಇದು ಹೆದ್ದಾರಿಯೋ ಗ್ರಾಮಾಂತರ ರಸ್ತೆಯೋ ಎಂದು ಶಂಕಿಸುವಂತಾಗಿದೆ. 

ಬಸೂÅರು ಮೂರುಕೈಯಿಂದ ಸಂಗಮ್‌ವರೆಗೆ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದೆ. ಮಳೆ ಬಂದಾಗ ರಸ್ತೆಯ ಹೊಂಡಗಳಲ್ಲಿ ನೀರು ತುಂಬಿ ಕೇವಲ 3 ಕಿ.ಮೀ. ಪ್ರಯಾಣಕ್ಕೆ 9 ನಿಮಿಷ ತಗುಲುತ್ತದೆ. ಹೊಂಡ ಯಾವುದು, ದಾರಿ ಯಾವುದು, ರಸ್ತೆ ಎಲ್ಲಿದೆ, ರಸ್ತೆಯ ಅಂಚು ಎಲ್ಲಿದೆ ಎಂದು ತಿಳಿಯುವುದಿಲ್ಲ ಎನ್ನುತ್ತಾರೆ ವಾಹನ ಚಾಲಕರು. ಪರದಾಡಿಕೊಂಡು ವಾಹನ ಸವಾರಿ ನಡೆಸಬೇಕು. ಈ ಮಧ್ಯೆಯೇ ಕಷ್ಟಪಡುವ ದ್ವಿಚಕ್ರ ವಾಹನ ಸವಾರರು. ತ್ರಿ ಚಕ್ರ ವಾಹನ ಸವಾರರಿಗೂ ಸಂಕಟ ತಂದಿದ್ದು ಸಣ್ಣ ಚಕ್ರದ ವಾಹನಗಳು ರಸ್ತೆ ಹೊಂಡಕ್ಕೆ ಬಿದ್ದಾಗ ಪ್ರಯಾಣಿಕರು ಶಪಿಸುವಂತಾಗಿದೆ. 

ಕೂಡು ರಸ್ತೆ
ಸರ್ವಿಸ್‌ ರಸ್ತೆಯಿಂದ ಮುಖ್ಯ ರಸ್ತೆಗೆ ಸೇರುವ ಎಲ್ಲ ಕಡೆಗಳಲ್ಲಿ ನೀರು ನಿಂತು ವಾಹನ ದಾಟುವುದು ಕಷ್ಟವಾಗಿದೆ. ರಸ್ತೆಯ ಅಂಚಿನುದ್ದಕ್ಕೂ ನೀರು ನಿಂತು ವಾಹನ ಹೋಗುವಾಗ ನೀರ ಚಿಮ್ಮುವಿಕೆ ಕಾರಂಜಿಯಂತೆ ಕಾಣುತ್ತದೆ. ನಡೆದಾಡಲೂ ಕಷ್ಟಪಡುವಂತಾಗಿದೆ. 

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.