ಬೆಳ್ಮಣ್: ಜಲ ಮರುಪೂರಣ ಘಟಕ ಉದ್ಘಾಟನೆ
Team Udayavani, Jul 3, 2019, 5:39 AM IST
ಬೆಳ್ಮಣ್: ಮುಂದಿನ ಪೀಳಿಗೆಗೆ ನೀರು ಉಳಿಸುವ ಬದಲು ನಮ್ಮ ಜೀವಿತಾವಧಿಯಲ್ಲಿಯೇ ನೀರಿನ ಅಭಾವ ಎದರಾಗಿದ್ದು ಅಂತರ್ಜಲ ಸಂರಕ್ಷಣೆಯೊಂದೇ ಇದಕ್ಕೆ ಪರಿಹಾರ ಎಂದು ನಿವೃತ್ತ ಶಿಕ್ಷಕ ಎನ್. ತುಕಾರಾಮ ಶೆಟ್ಟಿ ಹೇಳಿದರು.
ಸೋಮವಾರ ಬೆಳ್ಮಣ್ ಅಬ್ಬನಡ್ಕ ಬೆನಕ ಭಾಸ್ಕರ ಶೆಟ್ಟಿ ಅವರ ನಿವಾಸದಲ್ಲಿ ಕೊಳವೆ ಬಾವಿಯ ಜಲ ಮರುಪೂರಣ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.
ಬೆಳ್ಮಣ್ ವಲಯ ಪತ್ರಕರ್ತರ ಬಳಗ, ಜೇಸಿಐ ಹಾಗೂ ಇತರ ಜಲಪ್ರೇಮಿಗಳ ಸಹಭಾಗಿತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೂಡಾ ರಮಾನಾಥ ಶೆಟ್ಟಿ ಜಲ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಸದಸ್ಯರಾದ ಶಿವಪ್ರಸಾದ್ ದೇವಾಡಿಗ, ಗೀತಾ ಚಂದ್ರಶೇಖರ್, ಅನಿತಾ ಡಿ’ಸೋಜಾ, ಜೇಸಿ ಅಧ್ಯಕ್ಷೆ ಶ್ವೇತಾ ಸುಭಾಷ್, ಅಬ್ಬನಡ್ಕ ರಾಜೇಶ್ ಪೂಜಾರಿ, ಬೆನಕ ಬಾಸ್ಕರ ಶೆಟ್ಟಿ ಉಪಸ್ಥಿತರಿದ್ದರು.
ಕಾಮಗಾರಿಯ ನಿರ್ವಾಹಕ ಕಾಂಜರ ಕಟ್ಟೆ ದೀಪಕ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ