ಬೆಳ್ತಂಗಡಿ, ಲಾೖಲ, ಸೋಮಂತ್ತಡ್ಕದಲ್ಲಿ 7 ಅಂಗಡಿಗಳಿಂದ ಕಳವು


Team Udayavani, Nov 4, 2018, 12:40 PM IST

kalavu.png

ಬೆಳ್ತಂಗಡಿ: ಬೆಳ್ತಂಗಡಿ ನಗರ, ಲಾೖಲ ಹಾಗೂ ಸೋಮಂತ್ತಡ್ಕ ಪರಿಸರದ  ಏಳು ಅಂಗಡಿಗಳಿಗೆ ನುಗ್ಗಿದ ಕಳ್ಳರು ನುಗ್ಗಿದ್ದು, ದುಬಾರಿ ವಸ್ತುಗಳು ಸಿಗದೆ ಅಲ್ಲಿದ್ದ ಸಣ್ಣ ಪುಟ್ಟ ವಸ್ತುಗಳನ್ನೇ  ಕೊಂಡೊಯ್ದಿದ್ದಾರೆ. 

ನಗರದ ಸಂತೆಕಟ್ಟೆಯ ಮದ್ಯದ ಅಂಗಡಿಯಿಂದ ಮದ್ಯದ 2 ಬಾಟಲ್‌ಗ‌ಳನ್ನು ಕೊಂಡೊಯ್ದಿದ್ದಾರೆ. ಅದೇ ಕಟ್ಟಡದ ಕೃಷಿ ಯಂತ್ರೋಪಕರಣ ಮಾರಾಟದ ಅಂಗಡಿಗೂ ಕಳ್ಳರು ನುಗ್ಗಿದ್ದು,  ಅಂಗಡಿಯೊಳಗೆ ಮಲಗಿದ್ದ ಮಾಲಕ ಎಚ್ಚೆತ್ತು ಬೊಬ್ಬೆ ಹಾಕಿದಾಗ ಕಳ್ಳರು  ಪರಾರಿಯಾಗಿದ್ದಾರೆ.
ಲಾೖಲದ ದಿನಸಿ ಅಂಗಡಿಯಿಂದ ಸಿಗರೇಟ್‌ ಪ್ಯಾಕೆಟ್‌ಗಳನ್ನು  ಒಯ್ದಿದ್ದಾರೆ. 

ಮುಂಡಾಜೆ ಗ್ರಾಮದ ಸೋಮಂತ್ತಡ್ಕದ ಕಾಜೂರು ರಸ್ತೆ ತಿರುವಿನಲ್ಲಿ ಮೊಬೈಲ್‌ ಮಳಿಗೆ, ಒಣಮೀನು ಅಂಗಡಿ ಹಾಗೂ 2 ದಿನಸಿ ಅಂಗಡಿಗಳಿಗೆ ನುಗ್ಗಿ ಕಳವಿಗೆ ಯತ್ನಿಸಿದ್ದಾರೆ.

ಸುಮಾರು ಎಂಟು ತಿಂಗಳ ಹಿಂದೆ ಇದೇ ರೀತಿ ಮದ್ಯದಂಗಡಿ, ಲಾೖಲದ ಅಂಗಡಿಯೊಂದರಲ್ಲಿ ಸರಣಿ ಕಳ್ಳತನ ನಡೆದಿತ್ತು.  ಇವೆಲ್ಲವೂ ಒಂದೇ ವೃತ್ತಿಪರ ಕಳ್ಳರ ತಂಡದ ಕೃತ್ಯವಾಗಿರಬೇಕು ಎಂದು ಸಂಶಯಿಸಲಾಗಿದೆ.

ಅಂಗಡಿಗಳಲ್ಲಿ ಸಿಸಿಕೆಮರಾ ಇದ್ದರೂ  ಮುಖಕ್ಕೆ ಮಂಕಿ ಕ್ಯಾಪ್‌ ಹಾಕಿರುವುದರಿಂದ  ಅವರ ಪರಿಚಯ ಸಿಗುತ್ತಿಲ್ಲ.

ದೂರು ನೀಡದ ಬೆಳ್ತಂಗಡಿ ವರ್ತಕರು ವರ್ತಕರನ್ನು ಹಗಲು ಹೊತ್ತಿ ನಲ್ಲಿ ಮೋಸಗೊಳಿಸಿ ಹಣ ದೋಚುವುದು ಹಾಗೂ ರಾತ್ರಿ ಅಂಗಡಿಗೆ ನುಗ್ಗಿ ಕಳವು ಮಾಡುತ್ತಿರುವ ಘಟನೆಗಳು ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್ಚುತ್ತಿದ್ದರೂ   ಪೊಲೀಸ್‌ ದೂರು ನೀಡುತ್ತಿಲ್ಲ. ವರ್ತಕರು ಇಂಥ ನಿರ್ಲಕ್ಷ್ಯ ಧೋರಣೆ ಕಳ್ಳರಿಗೆ ವರದಾನವಾಗುವಂತಿದೆ.

ಧರ್ಮಸ್ಥಳದಲ್ಲಿ ದೂರು ದಾಖಲು
ಸೋಮಂತ್ತಡ್ಕದ ದಿನಸಿ ಅಂಗಡಿಯೊಂದರ ಮಾಲಕ ಅಬ್ದುಲ್‌ ರಝಾಕ್‌ ಅವರು ತಮ್ಮ ಹಾಗೂ ಸುತ್ತಮುತ್ತ ಅಂಗಡಿಗಳ ಕಳವಿನ ಕುರಿತು ಧರ್ಮಸ್ಥಳ  ಠಾಣೆಗೆ ದೂರು ನೀಡಿದ್ದಾರೆ. ತಮ್ಮ ದಿನ ಅಂಗಡಿಯಿಂದ 2 ಬಂಡಲ್‌ ಸಿಗರೇಟ್‌ ಹಾಗೂ 3 ಸಾ. ರೂ.ಕಳವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.