ಬೈಲೂರು: ರಾತೋರಾತ್ರಿ ಗೋರಿ ಪತ್ತೆ
Team Udayavani, Dec 13, 2018, 10:22 AM IST
ಕಾರ್ಕಳ: ಬೈಲೂರು ಕೆಳ ಪೇಟೆಯ ಬಳಿ ಬುಧವಾರ ಬೆಳಗ್ಗೆ ಗೋರಿಯೊಂದು ಪತ್ತೆಯಾಗಿದ್ದು, ಮಂಗಳವಾರ ರಾತ್ರಿ ಇಲ್ಲಿ ತಂದಿಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸ್ಥಳೀಯ ಜಿ.ಪಂ. ಸದಸ್ಯ ಸುಮಿತ್ ಶೆಟ್ಟಿ ಕೌಡೂರು ಅವರು ನಗರ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಹಾಗೂ ಸ್ಥಳೀಯ ಪಿಡಿಒ ನೇತೃತ್ವದಲ್ಲಿ ತೆರವುಗೊಳಿಸಲಾಗಿದೆ.
ಹಿಂದೆ ಆ ಭಾಗದಲ್ಲಿದ್ದ ದರ್ಗಾವನ್ನು 5 ವರ್ಷಗಳ ಹಿಂದೆ ಸುಪ್ರೀಂ ಕೋರ್ಟ್ ಆದೇಶದಂತೆ ತೆರವುಗೊಳಿಸಲಾಗಿತ್ತು. ಜತೆಗೆ ಅಲ್ಲೇ ಇದ್ದ ಶಾರದಾ ವೇದಿಕೆಯನ್ನೂ ತೆರವು ಮಾಡಲಾಗಿತ್ತು. ಹಿಂದೂ ಸಂಘಟನೆ ಮುಖಂಡರೂ ಸ್ಥಳಕ್ಕೆ ಭೇಟಿ ನೀಡಿದ್ದು, ಕಳವಳ ವ್ಯಕ್ತ ಪಡಿಸಿದ್ದಾರೆ. ಇದೊಂದು ಶಾಂತಿ ಕದಡುವ ಯತ್ನ ಎಂದು ಸ್ಥಳೀಯರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು