ಬೆಳ್ವೆ:ಕಾರು ಢಿಕ್ಕಿ ; ಚಾಲಕ ಪಾರು
Team Udayavani, May 7, 2017, 2:59 PM IST
ಸಿದ್ದಾಪುರ: ಬೈಂದೂರು-ವಿರಾಜಪೇಟೆ ರಾಜ್ಯ ಹೆದ್ದಾರಿ ಬೆಳ್ವೆ ಗ್ರಾ.ಪಂ ಸಮೀಪದಲ್ಲಿ ಗೋಳಿಯಂಗಡಿ ಮಾರ್ಗವಾಗಿ ಅಲ್ಬಾಡಿ ಯತ್ತ ತೆರಳುತ್ತಿದ್ದ ಕಾರು ಕಡಿದ ಮರದ ಬುಡಕ್ಕೆ ಢಿಕ್ಕಿ ಹೊಡೆದ ಪರಿಣಾಮ ಜಖಂಗೊಂಡಿದೆ. ಕಾರು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಗೋಳಿಯಂಗಡಿ ಕಡೆಯಿಂದ ಅಲ್ಬಾಡಿಯತ್ತ ತೆರಳುತ್ತಿದ್ದ ಕಾರು ಮಧ್ಯಾಹ್ನ ಒಂದು ಗಂಟೆಯ ವೇಳೆ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ಕಡಿದ ಮರದ ಬುಡಕ್ಕೆ ವೇಗವಾಗಿ ಢಿಕ್ಕಿಯಾಗಿ ಪಲ್ಟಿಯಾಗಿ ವಿರುದ್ಧ ದಿಕ್ಕಿಗೆ ತಿರುಗಿ ನಿಂತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ