ನಿತ್ಯ ಭಜನೆಯಿಂದ ನೆಮ್ಮದಿ: ಕಾಶೀ ಶ್ರೀ


Team Udayavani, Mar 17, 2017, 12:24 PM IST

1603tkm1.jpg

ತೆಕ್ಕಟ್ಟೆ: ದೇವರನ್ನು ಮೆಚ್ಚಿಸುವ ಸಾಧನವೇ ಭಜನೆ. ನಿತ್ಯ ಭಜನೆಯ ಮೂಲಕ ದೇವರನ್ನು ಸ್ಮರಿಸುವು ದರಿಂದ ಜೀವನದಲ್ಲಿ ನೆಮ್ಮದಿ ಹಾಗೂ ಸಮೃದ್ಧಿ ದೊರೆಯುವುದು. ಈ ಹಿನ್ನೆಲೆಯಲ್ಲಿ ಗುರುಗಳ ಕೃಪೆಯಿಂದ ತೆಕ್ಕಟ್ಟೆ ಪೇಟೆಯಲ್ಲಿ ಸಮಾಜ ಬಾಂಧವರು ಅಭಿವೃದ್ಧಿ ಹೊಂದಿದ್ದು ಮುಂದೆಯೂ ಸಮಾ
ಜದ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳುತ್ತ ಮುನ್ನಡೆಯುವಂತಾಗಲಿ ಎಂದು ಶ್ರೀ ಕಾಶೀ ಮಠಾಧೀಶ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿ ನುಡಿದರು.

ತೆಕ್ಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಬಾಂಧವರು ನೂತನವಾಗಿ ನಿರ್ಮಿಸಿರುವ ಶ್ರೀ ಸುಧೀಂದ್ರ ತೀರ್ಥ ಭಜನಾ ಮಂದಿರ ಹಾಗೂ ಶ್ರೀ ಸುಧೀಂದ್ರ ಸಭಾ ಭವನವನ್ನು ಗುರುವಾರ  ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಚೇಂಪಿ ವೆಂಕಟರಮಣ ದೇವಸ್ಥಾನ ಕೂಡುಕೂಟದ ವ್ಯಾಪ್ತಿಗೆ ಬರುವ ಹಾಗೂ ಚೇಂಪಿ ಹಾಗೂ ಕೋಟ ಶ್ರೀ ಕಾಶೀ ಮಠದ ಧಾರ್ಮಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ತೆಕ್ಕಟ್ಟೆ ಸಮಾಜ ಬಾಂಧವರು ಮುಂದೆಯೂ ಅಲ್ಲಿನ ಸಂಬಂಧ ಎಂದಿನಂತೆ ಮುಂದುವರಿಸಿಕೊಂಡು ಬರಬೇಕು. ಶ್ರೀ ವೆಂಕಟರಮಣ ಹಾಗೂ ವಿಠಲ ದೇವರ ಭಜನೆಯಿಂದ ಜೀವನದಲ್ಲಿ ಸಾರ್ಥಕತೆ ಪಡೆಯಬಹುದು ಎಂದು ನುಡಿದರು.

ಶ್ರೀಧರ ಕಾಮತ್‌, ದಿನಕರ ಶೆಣೈ, ರಮೇಶ್‌ ಪಡಿಯಾರ್‌, ನೀಲಕಂಠ ಪ್ರಭು, ಗಣಪತಿ ನಾಯಕ್‌, ಗೋವ ರ್ಧನ ನಾಯಕ್‌, ಉದ್ಯಮಿ ರಮೇಶ್‌ ನಾಯಕ್‌, ಉದ್ಯಮಿ ಟಿ. ಸಂತೋಷ ನಾಯಕ್‌, ಉದ್ಯಮಿ ಅನಂತ ನಾಯಕ್‌, ರವೀಂದ್ರ ನಾಯಕ್‌, ರಾಮಚಂದ್ರ ಕಾಮತ್‌, ರಾಮಚಂದ್ರ ಪಡಿಯಾರ್‌, ವಿಶ್ವನಾಥ ಪಡಿಯಾರ್‌, ಗುರುಚರಣ್‌ ಪಡಿಯಾರ್‌, ವಿಶ್ವಾಸ್‌ ಪ್ರಭು, ತೆಕ್ಕಟ್ಟೆ ಜಿ.ಎಸ್‌.ಬಿ ಪಬ್ಲಿಕ್‌ ಚಾರಿಟೇಬಲ್‌ ಟ್ರಸ್ಟ್‌ನ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ತೆಕ್ಕಟ್ಟೆ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಬಾಂಧವರ ಪರವಾಗಿ ಉದ್ಯಮಿ ಟಿ. ಸಂತೋಷ ನಾಯಕ್‌ ಸ್ವಾಗತಿಸಿ, ಸ್ವಾಮೀಜಿಯವರನ್ನು ಗೌರವಿಸಿದರು.

120 ದಿನಗಳಲ್ಲಿ ಭವ್ಯ ಭಜನ ಮಂದಿರದ ಕಟ್ಟಡ ನಿರ್ಮಾಣ
ತೆಕ್ಕಟ್ಟೆಯಲ್ಲಿ ಭಜನ ಮಂದಿರ ನಿರ್ಮಾಣ ಮಾಡುವ ಬಯಕೆಯಿಂದ  ತೆಕ್ಕಟ್ಟೆಯಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಸುಮಾರು 60 ಕುಟುಂಬಗಳ ಸದಸ್ಯರು ಸ್ವಾಮೀಜಿಯವರ ಆಶೀರ್ವಾದ ಪಡೆದು ಕೇವಲ 120 ದಿನಗಳಲ್ಲೇ ಶ್ರೀ ಸುಧೀಂದ್ರತೀರ್ಥ ಭಜನಾ ಮಂದಿರ ಹಾಗೂ ಶ್ರೀ ಸುಧೀಂದ್ರ ಸಭಾಭವನ ಕಟ್ಟಡ ನಿರ್ಮಾಣ ಮಾಡಿದ್ದು, ಸಾರ್ವತ್ರಿಕ ಶ್ಲಾಘನೆ ವ್ಯಕ್ತವಾಗಿದೆ.

ಚಿತ್ರ: ದರ್ಶನ್‌ ಸ್ಟುಡಿಯೋ ತೆಕ್ಕಟ್ಟೆ
 

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.