ಬಿಜೂರು: ಅಣ್ಣನ ಕೊಂದ ಆರೋಪಿ ಸೆರೆ
Team Udayavani, May 6, 2019, 6:10 AM IST
ಕುಂದಾಪುರ: ಬಿಜೂರು ಗ್ರಾಮದ ಬವಳಾಡಿಯಲ್ಲಿ ಸಹೋದರ ನಾಗರಾಜ (47)ನನ್ನು ಕೊಂದ ಆರೋಪದಲ್ಲಿ ಸಂತೋಷ (20)ನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಘಟನೆ ಬಳಿಕ ಪರಾರಿಯಾಗಿದ್ದ ಸಂತೋಷ್ನನ್ನು ಬಿಜೂರಿನ ನಾಯ್ಕನಕಟ್ಟೆಯಲ್ಲಿ ಬಂಧಿಸಿದ ಬೈಂದೂರು ಎಸ್ಐ ತಿಮ್ಮೇಶ್ ಹಾಗೂ ಸಿಬಂದಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ ಮೇ 18ರ ವರೆಗೆ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ.
ಮೇ 3ರಂದು ರಾತ್ರಿ ಕುಡಿದು ಮನೆಗೆ ಬಂದಿದ್ದ ಸಂತೋಷ್ಗೆ ರಾತ್ರಿ ವೇಳೆ ಮನೆಯ ಸುತ್ತಮುತ್ತ ನಿಕ್ಕರ್ನಲ್ಲಿ ಓಡಾಡಿಕೊಂಡಿದ್ದ.
ಇದಕ್ಕೆ ಅಣ್ಣ ನಾಗರಾಜ್ ಆಕ್ಷೇಪ ವ್ಯಕ್ತಪಡಿಸಿದ್ದ. ಆಗ ಕೋಪಗೊಂಡ ಸಂತೋಷನು ನಾಗರಾಜ್ ಹಾಗೂ ಜತೆಗಿದ್ದ ಸಂಬಂಧಿಗೆ ಊರುಗೋಲಿನಿಂದ ಹೊಡೆದಿದ್ದ. ಗಂಭೀರ ಗಾಯ ಗೊಂಡು ನಾಗರಾಜ್ ಸಾವನ್ನಪ್ಪಿದ್ದು, ಮತ್ತೋರ್ವ ಆಸ್ಪತ್ರೆಗೆ ದಾಖಲಾಗಿದ್ದ ಎಂದು ಆರೋಪಿಸಲಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್