ಕುಂಭಾಸಿ: ಬೈಕ್ ಢಿಕ್ಕಿಯಾಗಿ ಮಹಿಳೆ ಸಾವು ; ಸವಾರ ಗಂಭೀರ
Team Udayavani, Jan 24, 2020, 7:38 PM IST
ತೆಕ್ಕಟ್ಟೆ: ರಾಷ್ಟ್ರೀಯ ಹೆದ್ದಾರೆ 66ರಲ್ಲಿ ಕುಂಭಾಸಿ ದುರ್ಗಾಪರಮೇಶ್ವರಿ ದೇವಸ್ಥಾನದ ಮಹಾದ್ವಾರದ ಎದುರು ಪಾದಚಾರಿ ಮಹಿಳೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತಪಟ್ಟವರನ್ನು ವಿನಯ ಕಾಮತ್ (64) ಎಂದು ಗುರುತಿಸಲಾಗಿದೆ.
ಇನ್ನು ಬೈಕ್ ಸವಾರ ಹಳವಳ್ಳಿಯ ಕೀರ್ತಿರಾಜ್ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಂದಾಪುರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸ್ಥಳಿಯರು ನೆರವಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್