ಬೈಕ್‌ಕೆ ರಿಕ್ಷಾ ಢಿಕ್ಕಿ: ಖ್ಯಾತ ಕಬಡ್ಡಿ ಆಟಗಾರ ಸಾವು


Team Udayavani, Jun 3, 2018, 6:00 AM IST

ss-40.jpg

ಪಡುಬಿದ್ರಿ: ತೆಂಕ ಗ್ರಾಮದ ಅಮೀನ್‌ ಮೂಲ ಸ್ಥಾನದ ಬಳಿ ಪಡುವಣ ಮೀನುಗಾರಿಕಾ ರಸ್ತೆಯಲ್ಲಿ ಜೂ. 1ರಂದು  ಮಧ್ಯರಾತ್ರಿ ರಿಕ್ಷಾವೊಂದು ಬೈಕ್‌ಗೆ  ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್‌ ಸವಾರ, ರಾಜ್ಯ ಮಟ್ಟದ ಕಬಡ್ಡಿ ಆಟಗಾರ, ಎರ್ಮಾಳು ಬಡಾ ಗ್ರಾಮದ ಭಾರತ್‌ ನಗರ ನಿವಾಸಿ ಸುಜಿತ್‌ ಆರ್‌. ಮೆಂಡನ್‌ (21) ಸಾವನ್ನಪ್ಪಿದ್ದಾರೆ. 

ಉಚ್ಚಿಲದಿಂದ ಪಡುಬಿದ್ರಿ ಕಡೆಗೆ ಬರು ತ್ತಿದ್ದ ರಿಕ್ಷಾ ಚಾಲಕನ ಅಜಾಗರೂ ಕ ತೆಯ ಚಾಲನೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಢಿಕ್ಕಿ ಪರಿಣಾಮ ರಸ್ತೆ ಗುರುಳಿದ ಸುಜಿತ್‌  ತಲೆಯು ಪಕ್ಕದಲ್ಲಿದ್ದ ಕಲ್ಲಿಗೆ ಬಡಿದಿದೆ. ಅವರನ್ನು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ಒಯ್ಯಲಾಯಿತಾದರೂ ಜೀವ ಉಳಿಸಲಾಗಲಿಲ್ಲ.

ಶ್ರೇಷ್ಠ ಅಮೆಚೂರ್‌ ಕಬಡ್ಡಿ ಆಟಗಾರ
ಸುಜಿತ್‌  ಅವರು ಬಡಾ ಗ್ರಾಮದ ರಾಮಾಂಜನೇಯ  ನ್ಪೋರ್ಟ್ಸ್ ಕ್ಲಬ್‌  ಮತ್ತು ಮಹಾಲಕ್ಷ್ಮೀ ತಂಡಗಳ ಸದಸ್ಯನಾಗಿದ್ದು, ಶ್ರೇಷ್ಠ ಅಮೆಚೂರ್‌ ಕಬಡ್ಡಿ ಆಟಗಾರರಾಗಿದ್ದರು.  ಹೊರ ಜಿಲ್ಲೆಗಳ ತಂಡದ ನಾಯಕನಾಗಿಯೂ  ಪ್ರತಿ ನಿಧಿಸಿದ್ದರು. ಕಬಡ್ಡಿಯಲ್ಲಿ ಹೆಸರಾಂತ ಕಾರ್ನರ್‌ ಆಟಗಾರನಾಗಿ ಮಿಂಚಿದ್ದ ಅವರು ಪಿಯುಸಿಯನ್ನು ಎರ್ಮಾಳು, ಅದಮಾರುಗಳಲ್ಲಿ ಮುಗಿಸಿದ್ದರು. ಆ ಸಂದ ರ್ಭ ದಲ್ಲೇ  ಕಬಡ್ಡಿಯಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ್ದರು ಹಾಗೂ ರಾಜ್ಯ ತಂಡವನ್ನೂ ಪ್ರತಿನಿಧಿಸಿ ಪಂಜಾಬ್‌ನಲ್ಲಿ ಆಟವಾಡಿದ್ದರು. ಸಂಜೆ ಕಾಲೇಜು ಶಿಕ್ಷಣವನ್ನೂ, ಬಿಡುವಿನ ವೇಳೆ ಮೀನುಗಾರಿಕಾ ವೃತ್ತಿಯನ್ನೂ  ಮಾಡಿದ್ದ ಶ್ರಮ ಜೀವಿಯಾಗಿದ್ದರು. ಮೀನುಗಾರ ವೃತ್ತಿಯ ರಮೇಶ್‌ ಮೆಂಡನ್‌ ಯಶೋದಾ ದಂಪತಿಯ ಮೂವರು ಪುತ್ರರಲ್ಲಿ ಓರ್ವರಾಗಿದ್ದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.