ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಸಿಂಹಸ್ವಪ್ನವಾಗಿದೆ: ಸಿಎಂ ಬೊಮ್ಮಾಯಿ


Team Udayavani, Jan 28, 2023, 10:09 AM IST

ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಸಿಂಹಸ್ವಪ್ನವಾಗಿದೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಸಿಂಹಸ್ವಪ್ನವಾಗಿದೆ. ಇದರಿಂದ ಅವರು ಇಲ್ಲ ಸಲ್ಲದ ಆರೋಪಗಳಿಗೆ ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಅಭಿವೃದ್ಧಿ ಕಾರ್ಯಗಳು ಅವರಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಗಮನದಿಂದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಲಿದ್ದು, ಸ್ಫೂರ್ತಿ ದೊರೆಯಲಿದೆ.

ಈ ಹಿಂದೆ ಹಳೇ ಮೈಸೂರು ಭಾಗಕ್ಕೆ ಆಗಮಿಸಿದ್ದ ಅಮಿತ್ ಶಾ ಅವರು, ಇದೀಗ ಕಿತ್ತೂರು ಕರ್ನಾಟಕಕ್ಕೆ ಆಗಮಿಸಿದ್ದು ಮುಂದಿನ ತಿಂಗಳು ಕಲ್ಯಾಣ ಕರ್ನಾಟಕಕ್ಕೆ ಹೋಗಲಿದ್ದಾರೆ ಎಂದರು.

ರಾಜ್ಯ ಸರಕಾರದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಕೈಗೊಳ್ಳಲಾಗುತ್ತಿದೆ. ಇದಕ್ಕೆ ಪಕ್ಷದ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಲಾಗುತ್ತಿದ್ದು, ರಾಷ್ಟ್ರೀಯ ನಾಯಕರು ಬಂದಾಗ ಜನರ ಮೇಲೆ ಪ್ರಭಾವ ಬೀರುವ ಕಾರ್ಯ ಆಗಲಿದೆ ಎಂದರು.

ಇದನ್ನೂ ಓದಿ:ಲಡಾಖ್‌ ನಲ್ಲಿ ಚೀನಾದ ಸೈನಿಕರೊಂದಿಗೆ ಹೆಚ್ಚಿನ ಘರ್ಷಣೆ ನಡೆಯಬಹುದು: ವರದಿ

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಕರಾವಳಿ, ಹಳೇ ಮೈಸೂರು ಭಾಗಗಳಿಗೆ ನಮ್ಮದೇಯಾದ ಪ್ರತ್ಯೇಕ ಗುರಿಗಳಿವೆ ಎಂದರು.

ತಮ್ಮ ಜನ್ಮದಿನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಇಲ್ಲಿನ ನವನಗರ ಬಳಿ ಇರುವ ತಂದೆ-ತಾಯಿ ಸಮಾಧಿಗಳಿಗೆ ನಮನ ಸಲ್ಲಿಸಿದರು.

ಟಾಪ್ ನ್ಯೂಸ್

Laxmi hebbalkar

ಬಜರಂಗದಳ, ಆರ್ ಎಸ್ಎಸ್ ಬ್ಯಾನ್ ಮಾಡುತ್ತೇವೆಂದು ಎಲ್ಲೂ ಹೇಳಿಲ್ಲ: Laxmi hebbalkar

Sharad pawar (2)

New Parliament ಧಾರ್ಮಿಕ ವಿಧಿ ವಿಧಾನಗಳನ್ನು ಮಾಡಿದ್ದು ಸರಿಯಲ್ಲ: ಪವಾರ್

Kharge (2)

Democracy ಎಂದರೆ ಕೇವಲ ಕಟ್ಟಡಗಳಲ್ಲ…: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

Arvind Kejriwal meets Satyendar Jain in hospital

NewDelhi: ಆಸ್ಪತ್ರೆಯಲ್ಲಿ ಸತ್ಯೇಂದ್ರ ಜೈನ್ ಭೇಟಿಯಾದ ಅರವಿಂದ ಕೇಜ್ರಿವಾಲ್

1-dsadsa

New Parliament ಹೊಸ ಭಾರತಕ್ಕೆ ಕೊಡುಗೆ ಎಂದ ಶಾರುಖ್,ಅಕ್ಷಯ್ ಕುಮಾರ್

TDY-18

ಮುಟ್ಟಿನ ಕಪ್‌ ಬಳಕೆ ಸುಲಭ, ಕಿರಿಕಿರಿಯೂ ಇಲ್ಲ

ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ಯಲು ಪ್ರತಿಯೊಬ್ಬ ಭಾರತೀಯರ ಸಹಭಾಗಿತ್ವ ಅವಶ್ಯ

ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ಯಲು ಪ್ರತಿಯೊಬ್ಬ ಭಾರತೀಯರ ಸಹಭಾಗಿತ್ವ ಅವಶ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೇವೆಗೆ ತೆರೆದುಕೊಳ್ಳದ ಕಾಪು ಮಿನಿ ವಿಧಾನ ಸೌಧ

ಸೇವೆಗೆ ತೆರೆದುಕೊಳ್ಳದ ಕಾಪು ಮಿನಿ ವಿಧಾನ ಸೌಧ

ನೀರಿಲ್ಲದ ದಿಗಿಲು, ಅನ್ನದಾತರು ನೋಡುತ್ತಿದ್ದಾರೆ ಮುಗಿಲು!

ನೀರಿಲ್ಲದ ದಿಗಿಲು, ಅನ್ನದಾತರು ನೋಡುತ್ತಿದ್ದಾರೆ ಮುಗಿಲು!

ಕರಾವಳಿ ಯುವಕರ ಕೈಹಿಡಿದ ಮೀನು ಕೃಷಿ:  ಪಂಜರದಲ್ಲಿ ಮೀನು ಸಾಕಾಣಿಕೆ ಯಶಸ್ಸು

ಕರಾವಳಿ ಯುವಕರ ಕೈಹಿಡಿದ ಮೀನು ಕೃಷಿ:  ಪಂಜರದಲ್ಲಿ ಮೀನು ಸಾಕಾಣಿಕೆ ಯಶಸ್ಸು

Basrur; ಹಟ್ಟಿಕುದ್ರು ಸೇತುವೆ ಕಾಮಗಾರಿ ಸಂಪೂರ್ಣ

Basrur; ಹಟ್ಟಿಕುದ್ರು ಸೇತುವೆ ಕಾಮಗಾರಿ ಸಂಪೂರ್ಣ

ಮಕ್ಕಳಿಗೆ ರಜೆಯ ಮಜಾ; ಜಿಲ್ಲೆಯ ಗ್ರಂಥಾಲಯಗಳಲ್ಲಿ ಡಿಜಿಟಲ್‌ ಜ್ಞಾನ

ಮಕ್ಕಳಿಗೆ ರಜೆಯ ಮಜಾ; ಜಿಲ್ಲೆಯ ಗ್ರಂಥಾಲಯಗಳಲ್ಲಿ ಡಿಜಿಟಲ್‌ ಜ್ಞಾನ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

wild elephant

ಕಡಬ: ಇಚ್ಲಂಪಾಡಿಯಲ್ಲಿ ಕಾಡಾನೆ ದಾಳಿ; ವ್ಯಕ್ತಿಗೆ ಗಾಯ

Laxmi hebbalkar

ಬಜರಂಗದಳ, ಆರ್ ಎಸ್ಎಸ್ ಬ್ಯಾನ್ ಮಾಡುತ್ತೇವೆಂದು ಎಲ್ಲೂ ಹೇಳಿಲ್ಲ: Laxmi hebbalkar

Sharad pawar (2)

New Parliament ಧಾರ್ಮಿಕ ವಿಧಿ ವಿಧಾನಗಳನ್ನು ಮಾಡಿದ್ದು ಸರಿಯಲ್ಲ: ಪವಾರ್

Kharge (2)

Democracy ಎಂದರೆ ಕೇವಲ ಕಟ್ಟಡಗಳಲ್ಲ…: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

Arvind Kejriwal meets Satyendar Jain in hospital

NewDelhi: ಆಸ್ಪತ್ರೆಯಲ್ಲಿ ಸತ್ಯೇಂದ್ರ ಜೈನ್ ಭೇಟಿಯಾದ ಅರವಿಂದ ಕೇಜ್ರಿವಾಲ್