ಗಲಭೆಗೆ ಬಿಜೆಪಿಯವರದ್ದೇ ಪ್ರಚೋದನೆ: ಉಡುಪಿ ಮಠದಲ್ಲಿ ಪರಮೇಶ್ವರ್
Team Udayavani, Jul 8, 2017, 12:36 PM IST
ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು,ಘರ್ಷಣೆಗಳು ನಡೆಯುಲು ಬಿಜೆಪಿ ನಾಯಕರು, ಕಾರ್ಯಕರ್ತರು ನೀಡದ ಪ್ರಚೋದನೆಯೆ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ.
ಶ್ರೀಕೃಷ್ಣ ಮಠಕ್ಕೆ ಶನಿವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಭೇಟಿ ನೀಡಿ ಪೇಜಾವರ ಶ್ರೀಗಳನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯಬಾರದು.ಇದು ಸಮಾಜಕ್ಕೆ ಒಳ್ಳೆಯದಲ್ಲ. ಅದನ್ನೇ ಸ್ವಾಮೀಜಿಗಳು ಹೇಳುತ್ತಿದ್ದರು ಎಂದರು.
ಪೇಜಾವರ ಶ್ರೀಗಳೊಂದಿಗೆ ಮಾತುಕತೆ ನಡೆಸಿದ ಅವರು ಮಠದಲ್ಲಿ ನಡೆದ ಇಫ್ತಾರ್ ಕೂಟ ಮತ್ತು ನಮಾಜ್ನಲ್ಲಿ ತಪ್ಪಿಲ್ಲ.ಇದಕ್ಕೆ ನಮ್ಮ ಬೆಂಬಲವಿದೆ ಎಂದರು.
ಭೇಟಿ ವೇಳೆ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಸಚಿವ,ಶಾಸಕ ವಿನಯ್ಕುಮಾರ್ ಸೊರಕೆ ಸೇರಿದಂತೆ ಪ್ರಮುಖ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ