“ಎಲ್ಲವನ್ನೂ ಭಗವಂತನಿಗೆ ಅರ್ಪಿಸುವುದರಲ್ಲಿ ಪುಣ್ಯಫಲ’


Team Udayavani, Jan 12, 2020, 12:59 AM IST

n-36

ಪಡುಬಿದ್ರಿ: ನಾವು ಮಾಡುವ ಎಲ್ಲಾ ಕರ್ಮಗಳ ಫಲಗಳನ್ನು ಭಗವದರ್ಪಣ ಮಾಡಬೇಕು. ಅದರಲ್ಲೂ ಭಗವಂತನ ವಿರುದ್ಧವಾಗಿ ಅಲ್ಲಸಲ್ಲದ ಮಾತನಾಡುವವರಿಗೆ ಕ್ಷಮೆಯಿಲ್ಲ ನಾವು ಭಗವಂತನ ಸೇವೆ ಮಾಡುವ ಯಾವುದೇ ಸಂದರ್ಭದಲ್ಲಿ ಎಲ್ಲರಿಗೂ ಸುಖ ಸಿಗುವಂತೆ ಪ್ರಾರ್ಥಿಸಬೇಕು ಎಂದು ಉಡುಪಿ ಶ್ರೀ ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹೇಳಿದರು.

ಅವರು ಜ. 11ರಂದು ಬೆಳ್ಳಿಬೆಟ್ಟು “ಸುಮಿತ್ರಾ’ದಲ್ಲಿ ನ್ಯಾಯವಾದಿ ಪ್ರದೀಪ್‌ ಕುಮಾರ್‌ ಹಾಗೂ ಅನುರಾಧಾ ಪ್ರದೀಪ್‌ ಕುಟುಂಬಸ್ಥರು, ಸಹೋದರ, ಸಹೋದರಿಯರ ನೇತೃತ್ವದಲ್ಲಿ ನಡೆದಿದ್ದ ಅದಮಾರು ಶ್ರೀ ನರಸಿಂಹ ತೀರ್ಥ ಮೂಲ ಸಂಸ್ಥಾನದ ಶ್ರೀ ಕಾಳೀಯಮರ್ದನ ಶ್ರೀ ಕೃಷ್ಣನ ಮಹಾಪೂಜೆಯನ್ನು ನೆರವೇರಿಸಿ ನೆರೆದವರೆಲ್ಲರನ್ನೂ ಆಶೀರ್ವದಿಸುತ್ತಿದ್ದರು.

ಪರಮಾತ್ಮನ ಸಾಕ್ಷಾತ್ಕಾರಕ್ಕೆ ನಮ್ಮ ತುಡಿತ ಸದಾ ಇರಲಿ: ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು
ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಆಶೀರ್ವದಿಸಿದ ಶ್ರೀ ಅದಮಾರು ಕಿರಿಯ ಮಠಾಧೀಶ, ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಮಾತನಾಡಿ, ಜ್ಞಾನಮಯನಾಗಿ ಅನಂತ ರೂಪವನ್ನು ಹೊಂದಿರುವ ಪರಮಾತ್ಮನನ್ನು ಸಾಕ್ಷಾತ್ಕರಿಸಿಕೊಳ್ಳುವ ತುಡಿತ ಸದಾ ನಮ್ಮಲ್ಲಿರಲಿ. ಈ ಪೂಜೆಗಳು, ಶ್ರೀಪಾದ ಪೂಜೆಗಳು ಭಗವಂತನನ್ನು ಒಲಿಸಿಕೊಳ್ಳುವ ಕ್ರಮಗಳಾಗಿವೆ. ಅರ್ಚನೆ, ಆರಾಧನೆ, ಅಧ್ಯಯನಗಳೂ ಭಗವಂತನನ್ನು ಒಲಿಸಿಕೊಳ್ಳುವ ಇತರ ಮಾರ್ಗಗಳಾಗಿದ್ದು ಇದು ನಮ್ಮೆಲ್ಲರಲ್ಲಿ ಹಚ್ಚುತ್ತಿರಲಿ ಎಂದರು.

ಈ ಸಂದರ್ಭದಲ್ಲಿ ನ್ಯಾಯವಾದಿ ಪ್ರದೀಪ್‌ ಕುಮಾರ್‌, ಅನುರಾಧಾ ಪ್ರದೀಪ್‌, ಸಹೋದರ, ಸಹೋದರಿಯರು, ಮಾಜಿ ಸಂಸದ ಜಯಪ್ರಕಾಶ್‌ಹೆಗ್ಡೆ, ಎಂ.ಆರ್‌.ಹೆಗ್ಡೆ, ಕಳತ್ತೂರು ನಾಗೇಶ್‌ ಭಟ್‌, ಶಿಬರೂರು ವೇ | ಮೂ | ವಾಸುದೇವ ಆಚಾರ್ಯ, ವೆಂಕಟರಮಣ ಮುಚ್ಚಿಂತಾಯ, ನಾರಾಯಣ ಶಬರಾಯ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಪೂರ್ವಾಹ್ನ ಕೇಂಜ ವೇ| ಮೂ| ಶ್ರೀಧರ ತಂತ್ರಿ ಮತ್ತು ಬಳಗದವರಿಂದ ಆದ್ಯ ಗಣ ಯಾಗ, ಚಂಡಿಕಾ ಹೋಮಾದಿಗಳು ನಡೆದವು. ಬೆಳ್ಳಿಬೆಟ್ಟು ಸುಮಿತ್ರಾಕ್ಕೆ ಆಗಮಿಸಿದ ಶ್ರೀಪಾದದ್ವಯರನ್ನು ಶೈಭವದ ಮೆರವಣಿಗೆಯಲ್ಲಿ “ಸುಮಿತ್ರಾ’ಕ್ಕೆ ಬರಮಾಡಿಕೊಳ್ಳಲಾಯಿತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.