ಮಣಿಪಾಲ: ಸೋನಿಯಾ ಕ್ಲಿನಿಕ್ ರಕ್ತದಾನ ಶಿಬಿರ ಉದ್ಘಾಟನೆ
Team Udayavani, Jul 26, 2017, 5:25 AM IST
ಉಡುಪಿ: ಡಾ| ಎ.ಪದ್ಮಾ ರಾವ್ ಅವರ ಸ್ಮರಣಾರ್ಥ ಸೋನಿಯಾ ಕ್ಲಿನಿಕ್ ಮತ್ತು ಮಣಿಪಾಲ ನರ್ಸಿಂಗ್ ಹೋಮ್, ಎಸ್ಕೆಡಿಆರ್ಡಿಪಿ ಪ್ರಾಯೋಜಿತ ಕೀರ್ತಿ ಒಕ್ಕೂಟ, ರೋಟರಿ ಕ್ಲಬ್ ಉಡುಪಿ-ಮಣಿಪಾಲ ಹಾಗೂ ಉಡುಪಿ ಜಿಲ್ಲಾಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಮಣಿಪಾಲದ ಸೋನಿಯಾ ಕ್ಲಿನಿಕ್ನಲ್ಲಿ 5ನೇ ವರ್ಷದ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಿತು.
ಕೆಎಂಸಿ ಮಣಿಪಾಲದ ಮಾಜಿ ಡೀನ್ ಡಾ| ಕೃಷ್ಣ ರಾವ್ ಅವರು ಶಿಬಿರ ಉದ್ಘಾಟಿಸಿದರು. ಕೆಎಂಸಿ ರಕ್ತನಿಧಿ ವಿಭಾಗದ ಮುಖ್ಯಸ್ಥೆ ಡಾ| ಶಮಿ ಶಾಸಿŒ ಅವರು ರಕ್ತದಾನದ ಪೂರೈಕೆ ಮತ್ತು ಬೇಡಿಕೆಗಳ ಮಾಹಿತಿಯನ್ನು ನೀಡಿದರು. ರಕ್ತದಾನಿಗಳಿಗೆ ಸ್ಮರಣಿಕೆ ಹಾಗೂ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. ಶಿಬಿರದಲ್ಲಿ 70 ಯೂನಿಟ್ ರಕ್ತ ಸಂಗ್ರಹಿಸಲಾಯಿತು.
ಸೋನಿಯಾ ಕ್ಲಿನಿಕ್ನ ವೈದ್ಯರುಗಳಾದ ಡಾ| ಗಿರಿಜಾ, ಡಾ| ಗೌರಿ, ಡಾ| ಶುಭಗೀತಾ, ಡಾ| ರಾಮಕೃಷ್ಣ, ಉಡುಪಿ-ಮಣಿಪಾಲ ರೋಟರಿ ಅಧ್ಯಕ್ಷೆ ಗೀತಾ ಕೌಶಿಕ್, ಜಿಲ್ಲಾ ರಕ್ತನಿಧಿ ವಿಭಾಗದ ಡಾ| ಶಶಿಧರ್, ಎಸ್ಕೆಡಿಆರ್ಡಿಪಿ ಕೀರ್ತಿ ಒಕ್ಕೂಟದ ಅಧ್ಯಕ್ಷೆ ಸತೀಶ್ ಕುಮಾರ್ ಮಂಚಿ, ಮಾಜಿ ಅಧ್ಯಕ್ಷ ರಮೇಶ್ ಕಾಮತ್, ಗಿರಿಜಾ ಕಾಮತ್, ಸೇವಾ ಪ್ರತಿನಿಧಿ ಚಂದ್ರಕಲಾ ಉಪಸ್ಥಿತರಿದ್ದರು.
ಡಾ| ಗಿರಿಜಾ ಸ್ವಾಗತಿಸಿದರು. ಗಿರಿಜಾ ಕಾಮತ್ ಕಾರ್ಯಕ್ರಮ ನಿರೂಪಿಸಿದರು. ರಮೇಶ್ ಕಾಮತ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ