ಬೋಟ್‌ ನಾಪತ್ತೆ: ಇಂದು ಬೆಂಗಳೂರಿನಲ್ಲಿ  ಸಭೆ


Team Udayavani, Jan 17, 2019, 12:30 AM IST

missing-boat.jpg

ಮಲ್ಪೆ: ಬೋಟ್‌ ಸಹಿತ 7 ಮಂದಿ ಮೀನುಗಾರರ ಅಪಹರಣ ಶಂಕೆ ವ್ಯಕ್ತವಾಗುತ್ತಿರುವುದರಿಂದ ಕರಾವಳಿಯ ಭದ್ರತೆಗೆ ಕ್ರಮ ಕೈಗೊಳ್ಳಲು ಜ. 17ರಂದು ಅಪರಾಹ್ನ 4 ಗಂಟೆಗೆ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ.

ನೌಕಾಪಡೆ, ಕೋಸ್ಟ್‌ಗಾರ್ಡ್‌ ಅಧಿಕಾರಿಗಳು, ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳ ಪೊಲೀಸ್‌ ವರಿಷ್ಠಾಧಿಕಾರಿಗಳು, ಉಡುಪಿ ಜಿಲ್ಲಾಧಿಕಾರಿ ಮತ್ತು ಮೀನುಗಾರ ಪ್ರತಿನಿಧಿಗಳು ಸಭೆಯಲ್ಲಿರುತ್ತಾರೆ. ಮೀನುಗಾರ ನಾಪತ್ತೆ ಪ್ರಕರಣದ ಬಗ್ಗೆಯೂ ಚರ್ಚಿಸಿ ಮುಂದೇನು ಮಾಡುವುದು ಎಂಬ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

33 ದಿನ ಕಳೆದರೂ …
ನಾಪತ್ತೆಯಾಗಿ 33 ದಿನ ಕಳೆದರೂ ಯಾವುದೇ ಸುಳಿವು ಲಭ್ಯವಾಗಿಲ್ಲ. ಸಮುದ್ರದಲ್ಲಿ ಮತ್ತು ಗೋವಾ-ಮಹಾರಾಷ್ಟ್ರ ಗಡಿಯ ನದಿಗಳಲ್ಲಿ ಮೀನುಗಾರರಿಂದ ಹುಡುಕಾಟ ಮುಂದುವರಿದಿದೆ. ರಾಜ್ಯ, ಕೇಂದ್ರ ಸರಕಾರಗಳ ಪ್ರಯತ್ನವೂ ನಡೆಯುತ್ತಿದೆ.ಸಮುದ್ರದ ಮಧ್ಯೆ ದೋಣಿ ಮುಳುಗಿರಬಹುದೇ ಎಂಬ ಶಂಕೆಯಲ್ಲಿ ಸಮುದ್ರದ ಅಡಿ ಭಾಗವನ್ನು ಶೋಧಿಸ ಬಲ್ಲ ನೌಕಾ ಪಡೆಯ ಸೋನಾರ್‌ ಶಿಪ್‌ ಕಾರ್ಯಾಚರಣೆ ನಡೆಸಿದೆ. ಇದರ ವರದಿ ಇನ್ನಷ್ಟೆ ಬರಬೇಕಿದೆ.

ಪವಮಾನಯಾಗ
ಬುಧವಾರ ಬೆಳಗ್ಗೆ ಉಡುಪಿಯ ಅನಂತೇಶ್ವರ ದೇವಸ್ಥಾನದಲ್ಲಿ ಪವಮಾನಯಾಗ, ಮಧ್ವಚಾರ್ಯರು ಅದೃಶ್ಯವಾದ ಜಾಗದಲ್ಲಿ ಪವಮಾನ ಅಭಿಷೇಕ, ಮಂತ್ರೋಚ್ಚಾರಣೆ ನಡೆಸಲಾಯಿತು. ನಾಪತ್ತೆಯಾದ ಮೀನುಗಾರರ ಕುಟುಂಬಗಳು ಪಾಲ್ಗೊಂಡಿದ್ದು ಎಲ್ಲರೂ ಜೀವಂತವಾಗಿ ಮರಳಿ ಬರುವಂತೆ ಪ್ರಾರ್ಥಿಸಲಾಯಿತು. 

ವೈಜ್ಞಾನಿಕವಾಗಿ ಎಲ್ಲ ಪ್ರಯುತ್ನಗಳು ನಡೆಯುತ್ತಿದೆ. ಮಲ್ಪೆ ಮೀನುಗಾರ ಸಂಘದ ನೇತೃತ್ವದಲ್ಲಿ ಬುಧವಾರ ಉಡುಪಿ ಅನಂತೇಶ್ವರ ದೇವಸ್ಥಾನದಲ್ಲಿ ಏಳು ಮಂದಿ ಮೀನುಗಾರರು ಮತ್ತು ದೋಣಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಗಿದೆ. ಕೇಂದ್ರ ಸರಕಾರ ಸೇನಾ ಪಡೆಯನ್ನು ಬಳಸಿಯಾದರೂ ಮೀನುಗಾರರನ್ನು ಹುಡು ಕುವ ಪ್ರಯತ್ನ ಮಾಡಬೇಕು.
– ಸತೀಶ್‌ ಕುಂದರ್‌ 
ಅಧ್ಯಕ್ಷರು, ಮಲ್ಪೆ ಮೀನುಗಾರರ ಸಂಘ

ಟಾಪ್ ನ್ಯೂಸ್

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.