ಬೋಟ್ ಗಳೆರಡು ಮುಳುಗಡೆ: 16 ಮೀನುಗಾರರ ರಕ್ಷಣೆ
Team Udayavani, Aug 12, 2018, 1:47 PM IST
ಉಡುಪಿ/ ಭಟ್ಕಳ: ಪ್ರತ್ಯೇಕ ಘಟನೆಗಳಲ್ಲಿ ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಎರಡು ಬೋಟ್ಗಳು ಮುಳುಗಡೆಯಾದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಬೋಟ್ಗಳಲ್ಲಿದ್ದ ಎಲ್ಲಾ 16 ಮೀನುಗಾರರನ್ನು ರಕ್ಷಿಸಲಾಗಿದೆ.
ಶನಿವಾರ ಸಂಜೆ ಎಂಟು ಜನ ಮೀನುಗಾರರು ಮಲ್ಪೆಯಿಂದ ಶಿವ ಗಣೇಶ್ ಎಂಬ ಬೋಟ್ನಲ್ಲಿ ಮೀನುಗಾರಿಕೆಗೆ ಹೊರಟಿದ್ದರು. ಈ ವೇಳೆ ಭಾರಿ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್ ಮುಳುಗಡೆಯಾಗಿದೆ. ಈ ವೇಳೆ ಇನ್ನೊಂದು ಬೋಟಿನ ಮೀನುಗಾರರು ಎಲ್ಲಾ ಎಂಟು ಜನರನ್ನು ರಕ್ಷಿಸಿದ್ದಾರೆ.
ಮತ್ತೊಂದು ಘಟನೆಯಲ್ಲಿ ಭಟ್ಕಳದಲ್ಲಿ ಆಳ ಸಮುದ್ರದ ಮೀನುಗಾರಿಕೆ ನಡೆಸುತ್ತಿದ್ದ ಪದ್ಮದಾಸ ಬೊಟ್ನ ಕಬ್ಬಿಣದ ವೆಲ್ಡ್ ತುಂಡಾದ ಕಾರಣ ನೀರು ಒಳಗೆ ನುಗ್ಗಿ ಬೋಟ್ ಮುಳುಗಡೆಯಾಗಿದೆ. ಇದರಲ್ಲಿದ್ದ ಎಂಟು ಜನರನ್ನು ಬೇರೆ ಬೋಟ್ ನ ಮೀನುಗಾರರು ರಕ್ಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ