ಬೋಳ: ಹಕ್ಕುಪತ್ರ ವಂಚಿತ ಕೊರಗ ಕುಟುಂಬಗಳು

25 ವರ್ಷಗಳಿಂದ 7 ಕುಟುಂಬಗಳು ಅತಂತ್ರ

Team Udayavani, Jun 20, 2019, 5:18 AM IST

1906BELMNE2

ಬೆಳ್ಮಣ್‌: ಕಾರ್ಕಳ ತಾಲೂಕಿನ ಬೋಳ ಗ್ರಾಮದ ಕೆಂಪುಜೋರ್‌, ಪಿಲಿಯೂರು ಪದವು ಹಾಗೂ ಸುಂಕಮಾರ್‌ ಎಂಬಲ್ಲಿ ಕಳೆದ ಸುಮಾರು 25 ವರ್ಷಗಳಿಂದ ವಾಸಿಸುತ್ತಿರುವ ಏಳು ಕೊರಗ ಕುಟುಂಬಗಳಿಗೆ ಇನ್ನೂ ಹಕ್ಕು ಪತ್ರ ದೊರೆತೇ ಇಲ್ಲ.

ಡೀಮ್ಡ್ ಫಾರೆಸ್ಟ್‌ ಗುಮ್ಮ
ಬೋಳ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ 1235 ಕುಟುಂಬಳಿದ್ದು ಅವುಗಳ ಪೈಕಿ 62 ಪರಿಶಿಷ್ಟ ಜಾತಿಯ ಕುಟುಂಬಗಳಾದರೆ 11 ಕುಟುಂಬಗಳು ಪರಿಶಿಷ್ಟ ಪಂಗಡ (ಕೊರಗ ಕುಟುಂಬ). ಈ 11 ಕುಟುಂಬಗಳ ಪೈಕಿ ನಾಲ್ಕು ಕುಟುಂಬಕ್ಕೆ ಈ ಹಿಂದೆ ಹಕ್ಕು ಪತ್ರ ದೊರೆತಿದ್ದರೆ, 7 ಕುಟುಂಬಕ್ಕೆ ಸಿಕ್ಕಿಲ್ಲ. ಈ ಹಿಂದೆ ಕಂದಾಯ ಇಲಾಖೆ ಸರ್ವೇ ಮಾಡಿಕೊಟ್ಟ ಜಾಗ ಡೀಮ್ಡ್ ಫಾರೆಸ್ಟ್‌ ಅಡಿಯಲ್ಲಿ ಬರುತ್ತದೆ ಎನ್ನಲಾಗಿದೆ.

ಹಕ್ಕಿಲ್ಲದೆ ಸಮಸ್ಯೆ
7 ಕುಟುಂಬಗಳಲ್ಲಿ ಮೂವರು ಪಡಿತರ, ಆಧಾರ್‌, ಚುನಾವಣ ಗುರುತಿನ ಚೀಟಿ ಹೊಂದಿಲ್ಲ. ಉಳಿದೆಲ್ಲರೂ ಇವುಗಳನ್ನು ಹೊಂದಿದ್ದಾರೆ. ಏಳೂ ಕುಟುಂಬಗಳು ನಿರಂತರ ಹಕ್ಕುಪತ್ರಕ್ಕಾಗಿ ಸರಕಾರಿ ಕಚೇರಿಗಳನ್ನು ಅಲೆದಿದ್ದರೂ ಡೀಮ್ಡ್ ಫಾರೆಸ್ಟ್‌ ಕಾರಣ ಹೇಳಲಾಗಿದೆ. ಆದರೆ ಗೊಂದಲ ಪರಿಹರಿಸುವ ಯತ್ನ ಆಗಿಲ್ಲ.

ತಹಶೀಲ್ದಾರ್‌ ಕೊಟ್ಟ ಹಕ್ಕು ಪತ್ರ ಡಮ್ಮಿ!
ಈಗಾಗಲೇ 4 ಕುಟುಂಬಗಳಿಗೆ ಈ ಹಿಂದಿನ ತಹಶೀಲ್ದಾರ್‌ಮಾನವೀಯ ನೆಲೆಯಲ್ಲಿ ನೀಡಿದ್ದ ಹಕ್ಕು ಪತ್ರಗಳು ಡಮ್ಮಿಯಾಗಿದ್ದು ಈ ಕುಟುಂಬಗಳೂ ಅತಂತ್ರವಾಗಿವೆ.
ಆಹಕ್ಕು ಪತ್ರಗಳಿಗೆ ಯಾವುದೇ ಮಾನ್ಯತೆ ಇಲ್ಲ. ಹೀಗಾಗಿ ಅರಣ್ಯ ಇಲಾಖೆಯ ದೆಸೆಯಿಂದಾಗಿ ಕೊರಗ ಕುಟುಂಬಗಳು ಬೀದಿ ಪಾಲಾಗುವ ಸಾಧ್ಯತೆ ಇದೆ.

ಕಾರ್ಕಳ ಕೆಡಿಪಿ
ಸಭೆಯಲ್ಲಿಯೂ ಚರ್ಚೆಯಾಗಿತ್ತು
ಕಾರ್ಕಳ ತಾ.ಪಂ. ಸದಸ್ಯೆ ಪುಷ್ಪಾ ಸತೀಶ್‌ ಪೂಜಾರಿ ಈ ಪ್ರಕರಣವನ್ನು ಕಳೆದ ವಾರ ನಡೆದ ಕಾರ್ಕಳ ತಾಲೂಕು ಪಂಚಾಯತ್‌ನ ಕೆಡಿಪಿ ಸಭೆಯಲ್ಲಿಯೂ ಪ್ರಸ್ತಾವಿಸಿದ್ದು ಡೀಮ್ಡ್ ಫಾರೆಸ್ಟ್‌ ಕಾರಣ ನೀಡಲಾಗುತ್ತು.

ನ್ಯಾಯಾಲಯದಲ್ಲಿ ಪ್ರಕರಣ
ಕಾರ್ಕಳದ ತಹಶೀಲ್ದಾರ್‌ ಪುರಂದರ ಹೆಗ್ಡೆ ಅವರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವತ್ತ ಪ್ರಯತ್ನ ನಡೆಸಿದ್ದಾರೆ. ಆದರೆ ಜಾಗ ಡೀಮ್ಡ್ ಫಾರೆಸ್ಟ್‌ ನಲ್ಲಿ ಬಂದ ಕಾರಣ ಪ್ರಕರಣ ಸರಕಾರ ಮತ್ತು ಅರಣ್ಯ ಇಲಾಖೆಯ ನಡುವಿನ ತಿಕ್ಕಾಟದಲ್ಲಿದೆ. ಜತೆಗೆ ನ್ಯಾಯಾಲಯಕ್ಕೂ ಹೋಗಿದೆ.

ಪರಿಹಾರಕ್ಕೆ ಯತ್ನ
ಕಂದಾಯ ಇಲಾಖೆಯ ನೆರವಿನೊಂದಿಗೆ ಅರಣ್ಯ ಇಲಾಖೆ ಹಾಗೂ ಸರಕಾರದ ಮಟ್ಟದಲ್ಲಿ ಈ ಬಗ್ಗೆ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುವುದು. ಶಾಸಕನ ನೆಲೆಯಲ್ಲಿ ಜನ ಸಾಮಾನ್ಯರಿಗೆ ತೊಂದರೆ ಯಾಗದ ರೀತಿಯಲ್ಲಿ ಸಹಕರಿಸುತ್ತೇನೆ.
-ವಿ.ಸುನಿಲ್‌ ಕುಮಾರ್‌ ,
ಶಾಸಕರು, ಕಾರ್ಕಳ

ಪ್ರಯತ್ನ ನಡೆಸುತ್ತಿದ್ದೇವೆ
ಈ ಕುಟುಂಬಗಳು ಅಕ್ರಮವಾಗಿ ಕುಳಿತಿಲ್ಲ ಬದಲಾಗಿ ಪಂಚಾಯತ್‌ ವತಿಯಿಂದಲೇ ನೀಡಿದ ಜಾಗ ಇದಾಗಿದೆ. ಅರಣ್ಯ ಇಲಾಖೆಯ ತಡೆ ಇರುವಿದರಿಂದ ಇವರಿಗೆ ಹಕ್ಕು ಪತ್ರ ನೀಡಲು ತೊಂದರೆಯಾಗಿದೆ. ನಿರಂತರ ಪ್ರಯತ್ನ ನಡೆಯುತ್ತಿದೆ.
-ಬೋಳ ಸತೀಶ್‌ ಪೂಜಾರಿ,
ಬೋಳ ಗ್ರಾ.ಪಂ. ಅಧ್ಯಕ್ಷ

ವಿವಾದ ಮುಗಿಯದೆ
ನ್ಯಾಯ ಸಿಗದು
ಜಾಗ ಡೀಮ್ಡ್ ಫಾರೆಸ್ಟ್‌ ನಲ್ಲಿ ಇರುವ ಕಾರಣ ಸರಕಾರ ಮತ್ತು ಅರಣ್ಯ ಇಲಾಖೆಯ ನಡುವಿನ ವಿವಾದ ಮುಗಿಯದೆ ಕೊರಗರಿಗೆ ನ್ಯಾಯ ಸಿಗದು.
-ಪುರಂದರ ಹೆಗ್ಡೆ,
ತಹಶೀಲ್ದಾರ್‌, ಕಾರ್ಕಳ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.