ಬ್ರಹ್ಮಾವರ ತಾಲೂಕು: ಪ್ರಾಕೃತಿಕ ವಿಕೋಪ ಎದುರಿಸಲು ಸಿದ್ಧತೆ


Team Udayavani, Jun 21, 2019, 5:59 AM IST

brahmavar

ಬ್ರಹ್ಮಾವರ: ನೂತನ ಬ್ರಹ್ಮಾವರ ತಾಲೂಕು ಪ್ರಸ್ತುತ ಸಾಲಿನ ಮಳೆಗಾಲವನ್ನು ನಿರ್ವಹಿಸಲು ಸಿದ್ಧತೆಗಳನ್ನು ಮಾಡಿಕೊಂಡಿದೆ.

ಪ್ರಾಕೃತಿಕ ವಿಕೋಪಗಳನ್ನು ಎದುರಿಸಲು ಈಗಾಗಲೇ ಬ್ರಹ್ಮಾವರ ತಹಶೀಲ್ದಾರ್‌ ನೇತೃತ್ವದಲ್ಲಿ ಕಂದಾಯ ಅಧಿಕಾರಿ, ಗ್ರಾಮ ಲೆಕ್ಕಿಗಳ ಪೂರ್ವಭಾವಿ ಸಭೆ ನಡೆಸಿ ರೂಪು ರೇಶೆ ಹಾಕಿಕೊಳ್ಳಲಾಗಿದೆ.

ಮುಖ್ಯವಾಗಿ ನೆರೆ ಪರಿಸ್ಥಿತಿಯನ್ನು ನಿಭಾಯಿಸಲು ಸಜ್ಜುಗೊಳ್ಳಲಾಗಿದೆ. ದೋಣಿ ವ್ಯವಸ್ಥೆ, ಈಜುಗಾರರು, ಮರ ಕತ್ತರಿಸುವ ಯಂತ್ರ, ಕತ್ತರಿಸುವವರು, ಗೃಹರಕ್ಷಕ ದಳ, ಜೆಸಿಬಿ ಸೇರಿದಂತೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ. ತುರ್ತು ಪರಿಸ್ಥಿತಿ ಸಂದರ್ಭ ಗಂಜಿ ಕೇಂದ್ರ ಸ್ಥಾಪನೆ ಕುರಿತು ಯೋಜಿಸಲಾಗಿದೆ. ಆಯಾಯ ಪ್ರದೇಶಗಳಲ್ಲಿ ಸ್ಥಳೀಯ ಯುವಕ ಮಂಡಲದ ನೆರವನ್ನು ಪಡೆಯಲು ನಿರ್ಧರಿಸಲಾಗಿದೆ.

ನೆರೆ ಸಾಧ್ಯತೆ ಪ್ರದೇಶಗಳು

ನೀಲಾವರ ಸಮೀಪದ ಬಾವಲಿ ಕುದ್ರು, ನಂದನ ಕುದ್ರು,ರಾಮನ ಕುದ್ರು, ಸಾಹೇಬರ ಕುದ್ರು, ಉಪ್ಪೂರು ಪಂಚಾಯತ್‌ ವ್ಯಾಪ್ತಿಯ ಹೆರಾಯಿಬೆಟ್ಟು, ಮಾಯಾಡಿ, ಮಾವಿನಕುದ್ರು, ಹೇರೂರು ಹೊಳೆಬದಿ, ಆರೂರು, ಹಾವಂಜೆಯ ಕೀಳಂಜೆ ನೆರೆ ಕಾಲನಿ, ಬೈಕಾಡಿ ಹೊಳೆಬದಿ, ಮಟಪಾಡಿ, ಹಂದಾಡಿ, ಬಾರಕೂರು ಕಚ್ಚಾರು ನೆರೆ ಪೀಡಿತ ಪ್ರದೇಶಗಳಾಗಿವೆ.

ಕೋಟ ಹೋಬಳಿಯಲ್ಲಿ ವಡ್ಡರ್ಸೆ ಗ್ರಾಮದ ಉಪ್ಲಾಡಿ, ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಬೆಟ್ಲಕ್ಕಿ, ಕೋಟ ಪಂಚಾಯತ್‌ ವ್ಯಾಪ್ತಿಯ ಗಿಳಿಯಾರು ಹಾಗೂ ಶಿರಿಯಾರ ಪ್ರಮುಖವಾಗಿ ನೆರೆಯಿಂದ ಸಮಸ್ಯೆಗೊಳಗಾಗುವ ಪ್ರದೇಶಗಳು.

ಪ್ರಾಕೃತಿಕ ವಿಕೋಪಗಳನ್ನು ಎದುರಿಸಲು ತಂಡ ರಚನೆ

ಪ್ರಾಕೃತಿಕ ವಿಕೋಪಗಳನ್ನು ಎದುರಿಸಲು ಆಯಾಯ ಪಂಚಾಯತ್‌ ವ್ಯಾಪ್ತಿಯಲ್ಲಿ ತಂಡಗಳನ್ನು ರಚಿಸಲಾಗಿದೆ. ಮಾನವ ಶ್ರಮ ಜತೆಗೆ ಯಂತ್ರೋಪಕರಣಗಳನ್ನು ಸಜ್ಜುಗೊಳಿಸಲಾಗಿದೆ. ರಾತ್ರಿ ಪಾಳೆಯದಲ್ಲೂ ಕರ್ತವ್ಯ ನಿರ್ವಹಿಸುತ್ತೇವೆ.
-ಕಿರಣ್‌ ಗೋರಯ್ಯ, ತಹಶೀಲ್ದಾರ್‌ ಬ್ರಹ್ಮಾವರ

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.