Brahmavar ಕಾರು ಢಿಕ್ಕಿ: ಸ್ಕೂಟಿ ಸವಾರ ಸಾವು
Team Udayavani, Sep 13, 2023, 9:09 PM IST
ಬ್ರಹ್ಮಾವರ: ಇಲ್ಲಿನ ಉಪ್ಪಿನಕೋಟೆ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟಿ ಸವಾರ ವಾಮನ ಆಚಾರ್ಯ(61) ಮೃತಪಟ್ಟಿದ್ದಾರೆ.
ಬ್ರಹ್ಮಾವರ ಕಡೆಯಿಂದ ಕುಂದಾಪುರದತ್ತ ರಾ.ಹೆ.ಯಲ್ಲಿ ತೆರಳುತ್ತಿದ್ದ ಸ್ಕೂಟಿಗೆ ಅದೇ ದಿಕ್ಕಿನಲ್ಲಿ ಸಾಗುತ್ತಿದ್ದ ಕಾರು ಢಿಕ್ಕಿ ಹೊಡೆಯಿತು.
ಸ್ಕೂಟಿ ಸವಾರ ವಾಮನ ಆಚಾರ್ಯ ಅವರು ರಸ್ತೆಗೆ ಬಿದ್ದು ಮುಖಕ್ಕೆ ತೀವ್ರ ಗಾಯಗಳಾಯಿತು. ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
IPL; ಬೌಲರ್ಗಳನ್ನು ಕಾಪಾಡಿ: ಅಶ್ವಿನ್ ವಿನಂತಿ!
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ