Brahmavar ಸ್ಕೂಟಿ ಢಿಕ್ಕಿ: ಇಬ್ಬರಿಗೆ ಗಾಯ
Team Udayavani, Jul 28, 2023, 9:24 PM IST
ಬ್ರಹ್ಮಾವರ: ಧರ್ಮಾವರಂ ಆಡಿಟೋರಿಯಂ ಬಳಿ ಗುರುವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಈರ್ವರು ಗಾಯಗೊಂಡರು.
ಬ್ರಹ್ಮಾವರದಿಂದ ಹಂಗಾರಕಟ್ಟೆಗೆ ತೆರಳುತ್ತಿದ್ದ ಆನಂದ ಎಂ. ಅವರು ತನ್ನ ಬೈಕ್ ಹಾಳಾಯಿತೆಂದು ರಾ.ಹೆ. ಬದಿ ನಿಲ್ಲಿಸಿ ಎದುರಿಗೆ ಇರುವ ಗ್ಯಾರೇಜಿಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಸ್ಕೂಟಿ ಢಿಕ್ಕಿ ಹೊಡೆಯಿತು.
ಘಟನೆಯಲ್ಲಿ ಆನಂದ ಎಂ. ಹಾಗೂ ಸ್ಕೂಟಿ ಸವಾರೆ ಗೀತಾ ಗಾಯಗೊಂಡರು.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್