ಶೀರೂರು ಸ್ವಾಮೀಜಿಗೆ ವೃಂದಾವನ ನಿರ್ಮಾಣ


Team Udayavani, Jul 28, 2019, 10:13 AM IST

brandavana

ಉಡುಪಿ: ಶೀರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ ಮೊದಲ ವರ್ಷದ ಆರಾಧನೆ ಆ. 7ರಂದು ಹಿರಿಯಡಕ ಸಮೀಪದ ಶೀರೂರು ಮೂಲ ಮಠದಲ್ಲಿ ಸಂಪ್ರದಾಯದಂತೆ ನಡೆಯಲಿದ್ದು ಅದೇ ವೇಳೆ ಶಿಲಾಮಯ ವೃಂದಾವನವನ್ನೂ ಪ್ರತಿಷ್ಠಾಪಿ ಸಲಾಗುತ್ತದೆ.

ಮಠದಲ್ಲಿ ಕಳೆದ ವರ್ಷ ಶ್ರೀಗಳ ಪಾರ್ಥಿವ ಶರೀರವನ್ನು ವೃಂದಾವನ ಮಾಡಿದ ಜಾಗದ ಮೇಲೆ ಶಿಲಾಮಯ ವೃಂದಾವನ ಸ್ಥಾಪಿಸಲಾಗುತ್ತಿದೆ. ಈಗಾಗಲೇ ಸಿದ್ಧವಾಗಿದ್ದು ಧಾರ್ಮಿಕ ವಿಧಿಗಳು ನಡೆಯಬೇಕಿವೆ. ಮೂರು ಅಡಿ ಎತ್ತರದ ವೃಂದಾವನದಲ್ಲಿ ಐದು ವಿಭಾಗಗಳಿವೆ. ಅಗಲ ಸುಮಾರು ಒಂದೂವರೆ ಅಡಿ ಇದೆ. ಸ್ವಾಮೀಜಿಯವರ ಚಿತ್ರವನ್ನು ಸುಂದರವಾಗಿ ಕೆತ್ತಲಾಗಿದೆ. ಪದ್ಮಾಸನದ ಭಂಗಿಯಲ್ಲಿ ಜಪ ಮಾಡುತ್ತಿರುವ ಮತ್ತು ದಂಡದ ಚಿತ್ರವಿದೆ. ವೃಂದಾವನವನ್ನು ಕಾರ್ಕಳದಲ್ಲಿ ತಯಾರಿಸಲಾಗಿದೆ.

ಆ. 7ರಂದು ತಿಥಿ ಪ್ರಕಾರ ಆರಾಧನೋತ್ಸವ ನಡೆಯಲಿದೆ. ಆ. 6ರ ಸಂಜೆ ವೃಂದಾವನಕ್ಕೆ ವಾಸ್ತು ಹೋಮ ನಡೆಯಲಿದೆ. ಆ. 7ರಂದು ವಿರಜಾ ಹೋಮ, ಪವಮಾನ ಹೋಮ, ಮಠದ ದೇವರಿಗೆ ಪಂಚಾಮೃತ ಅಭಿಷೇಕ, ಮುಖ್ಯಪ್ರಾಣ ದೇವರಿಗೆ ವಿಶೇಷ ಪೂಜೆಗಳು ನಡೆದ ಬಳಿಕ ಹೋಮಗಳ ಕಲಶ, ದೇವರ ತೀರ್ಥವನ್ನು ವೃಂದಾವನಕ್ಕೆ ಹಾಕಿ ಪೂಜೆ ಸಲ್ಲಿಸಲಾಗುತ್ತದೆ.

ಶೀರೂರು ಮಠದ ದ್ವಂದ್ವ ಮಠವಾದ ಶ್ರೀ ಸೋದೆ ಮಠಾಧೀಶರ ನಿರ್ದೇಶನದಂತೆ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಸೋದೆ ಸ್ವಾಮೀಜಿಯವರು ಸೋಂದಾ ಕ್ಷೇತ್ರದಲ್ಲಿ ಚಾತುರ್ಮಾಸ ವ್ರತವನ್ನು ಕೈಗೊಳ್ಳುತ್ತಿದ್ದು, ವೈದಿಕರು ಆರಾಧನೋತ್ಸವದ ವಿಧಿ ವಿಧಾನಗಳನ್ನು ನಡೆಸಲಿದ್ದಾರೆ.

2018ರ ಜು. 19ರಂದು ಶೀರೂರು ಸ್ವಾಮೀಜಿಯವರು ಅಸ್ತಂಗತರಾಗಿದ್ದರು. ಈಗ ತಿಥಿ ಪ್ರಕಾರ ಮೊದಲ ಆರಾಧನೆ ನಡೆಯುತ್ತಿದೆ.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.