ತಪ್ಪಿದ ಅನಾಹುತ: ಪ್ರಯಾಣಿಕರನ್ನು ರಕ್ಷಿಸಿದ ಬಸ್‌ ಕಂಡಕ್ಟರ್‌


Team Udayavani, Jun 27, 2018, 4:20 AM IST

busconductor.jpg

ಉಡುಪಿ: ಶಿವಮೊಗ್ಗದಿಂದ ಉಡುಪಿಗೆ ಬರಬೇಕಿದ್ದ ಖಾಸಗಿ ಬಸ್ಸಿನ ಕಂಡಕ್ಟರ್‌ ಒಬ್ಬರು ಪ್ರಯಾಣಿಕರ ಜೀವವನ್ನು ಉಳಿಸಿದ್ದಾರೆ. ಮಂಗಳವಾರ ಶಿವಮೊಗ್ಗದಿಂದ ಕ್ರಿಸ್ತರಾಜ್‌ ಬಸ್ಸು ಉಡುಪಿಗೆ ಹೊರಟಿತ್ತು. 3.20ಕ್ಕೆ ಉಡುಪಿಗೆ ಬರಬೇಕಿತ್ತು. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ 17ನೇ ಮೈಲಿಕಲ್ಲು ಗಾಜನೂರು ತುಂಗಾ ಅಣೆಕಟ್ಟಿನ ಹಿನ್ನೀರಿನ ಪ್ರದೇಶದ ರಸ್ತೆಯಾಗಿ ಬಸ್ಸು ಸಾಗುತ್ತಿದ್ದಾಗ ಮಧ್ಯಾಹ್ನ 12 ಗಂಟೆ ಹೊತ್ತಿಗೆ ಚಾಲಕನಿಗೆ ತಲೆಸುತ್ತು ಬಂದಿತ್ತು. ಈ ವೇಳೆ ನಿಯಂತ್ರಣ ತಪ್ಪಿದ ಬಸ್ಸು ಎಡಬದಿಗೆ ಸಾಗಿತ್ತು. ಕಂಡಕ್ಟರ್‌ ತೀರ್ಥಹಳ್ಳಿಯ ಭಗವಾನ್‌ ಅವರು ಚಾಲಕರ ಸೀಟಿನ ಪಕ್ಕದಲ್ಲಿಯೇ ಇದ್ದರು. ಬಸ್ಸು ನಿಯಂತ್ರಣ ತಪ್ಪಿದ ಕೂಡಲೇ ಚಾಲಕನ ಸೀಟಿನತ್ತ ಧಾವಿಸಿದ ಭಗವಾನ್‌ ಅವರು ಸ್ಟೇರಿಂಗ್‌ ಹಿಡಿದು ಬಸ್ಸನ್ನು ಬಲಬದಿಗೆ ಸರಿಸಿ ರಸ್ತೆಯತ್ತ ತಂದರು. ಇಲ್ಲದಿದ್ದರೆ ಬಸ್ಸು ಹೊಳೆಯ ಗುಂಡಿಗೆ ಬಿದ್ದು ಪ್ರಾಣಹಾನಿಯಾಗುತ್ತಿತ್ತು.

ಬಸ್ಸು ಚಾಲಕನ ನಿಯಂತ್ರಣ ತಪ್ಪುತ್ತಲೇ ಇಬ್ಬರು ಬಸ್ಸಿನಿಂದ ಹಾರಲು ಬಸ್ಸಿನ ಕಿಟಕಿ ಗಾಜು ಒಡೆದರು. ಅಷ್ಟರಲ್ಲಿ ಬಸ್ಸು ನಿಯಂತ್ರಣಕ್ಕೆ ಬಂತು. ನಿರ್ವಾಹಕನಿಗೆ ಬಸ್ಸು ಚಲಾಯಿಸಲು ಬರುತ್ತಿದ್ದ ಕಾರಣ ಪ್ರಯಾಣಿಕರು ಬಚಾವ್‌ ಆಗಿದ್ದಾರೆ. ನಿರ್ವಾಹಕರ ಈ ಕಾರ್ಯವನ್ನು ಪ್ರಯಾಣಿಕರು ಶ್ಲಾಘಿಸಿದ್ದಾರೆ.

ಅನಾಹುತ ತಪ್ಪಿದೆ
ನಿತ್ಯದ ಚಾಲಕರು ರಜೆಯಿದ್ದ ಕಾರಣ ಅಫ್ಸರ್‌ ಬಸ್‌ ಚಲಾಯಿಸುತ್ತಿದ್ದರು. ಅವರಿಗೆ ತಲೆಸುತ್ತು ಬರುವುದನ್ನು ಗಮನಿಸಿದ್ದೆ. ನಾನು ಪಕ್ಕದಲ್ಲೇ ಇದ್ದಿದ್ದರಿಂದ ಸ್ಟೇರಿಂಗ್‌ ಹಿಡಿದು ತಿರುಗಿಸಿದೆ. ಇಲ್ಲವಾದರೆ ದೊಡ್ಡ ಅನಾಹುತವಾಗುವ ಸಾಧ್ಯತೆ ಇತ್ತು. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಬೇರೆ ಬಸ್ಸಿನಲ್ಲಿ ಕಳುಹಿಸಿಕೊಟ್ಟಿದ್ದೇವೆ.
– ಭಗವಾನ್‌, ಕಂಡಕ್ಟರ್‌

ಟಾಪ್ ನ್ಯೂಸ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.