ಗುಲ್ವಾಡಿ ವೆಂಟೆಡ್‌ ಡ್ಯಾಂ ಮೂಲಕ ಬಸ್‌ ಸಂಚರಿಸಲಿ: ಪ್ರಯಾಣಿಕರ ಮನವಿ


Team Udayavani, Feb 10, 2020, 6:49 AM IST

49132501BAS3

ಬಸ್ರೂರು: ಬಸ್ರೂರಿನಿಂದ ವಾರಾಹಿ ನದಿ ತಟದ ಮೇಲೆ ಗುಲ್ವಾಡಿ ಕಳುವಿನಬಾಗಿಲುವರೆಗೆ ರಸ್ತೆಯಿದೆ. ಬಹಳ ಹಿಂದೆ ಇಲ್ಲಿ ವೆಂಟೆಡ್‌ ಡ್ಯಾಂ ನಿರ್ಮಾಣಕ್ಕೂ ಮೊದಲು ಒಂದು ಬಸ್‌ ಕಂಡ್ಲೂರು ಹಳೆ ಕಳುವಿನಬಾಗಿಲಿನವರೆಗೆ ಬಂದು ಹೋಗುತ್ತಿತ್ತು. ಅನಂತರ ಆ ಬಸ್‌ ನಿಂತು ಹೋಯಿತು.

ಕಳುವಿನಬಾಗಿಲಿನಲ್ಲಿ ವೆಂಟೆಡ್‌ ಡ್ಯಾಂ ನಿರ್ಮಾಣವಾಗಿ ಹತ್ತು ವರ್ಷಕ್ಕೂ ಹೆಚ್ಚು ಸಮಯ ಕಳೆಯಿತು. ಈ ಡ್ಯಾಂ ಮೇಲೆ ದೊಡ್ಡ ವಾಹನ ಮಾತ್ರ ಸಂಚರಿಸಲು ಸಾಧ್ಯವಿಲ್ಲ. ಅಂದರೆ ಮಿನಿ ಬಸ್‌ ಬಿಟ್ಟರೆ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ ಎನ್ನುವುದು ಸ್ಥಳೀಯರ ಮನವಿಯಾಗಿದೆ.

ಕುಂದಾಪುರದಿಂದ ತಲ್ಲೂರು-ಹೆಮ್ಮಾಡಿ ಮೂಲಕ ಕೊಲ್ಲೂರು ತಲುಪುದಕ್ಕೆ ಹೆಚ್ಚು ದೂರವಿದೆ. ಆ ಮಾರ್ಗದ ಬದಲು ಬಸ್ರೂರು-ಗುಲ್ವಾಡಿ-ಮಾವಿನಕಟ್ಟೆ-ವಂಡ್ಸೆ ಮೂಲಕ ಕೊಲ್ಲೂರಿಗೆ ಸಂಚರಿಸಿದರೆ ಅರ್ಧಕ್ಕಿಂತ ಹೆಚ್ಚು ದೂರ ಕಡಿಮೆಯಾಗುತ್ತದೆ.

ಈ ಮಾರ್ಗದಲ್ಲಿ ಬಸ್‌ ಸಂಚ ರಿಸುವುದರಿಂದ ಬಸ್ರೂರು-ಕೋಣಿ-ಕಂದಾವರ-ಬಳ್ಕೂರು-ಜಪ್ತಿಹುಣ್ಸೆ ಮಕ್ಕಿ-ಹಾಲಾಡಿ- ನೇರಳಕಟ್ಟೆ ಮಂತಾದ ಗ್ರಾಮಗಳ ಜನರಿಗೆ ಅನುಕೂಲ
ವಾಗುತ್ತದೆ ಎನ್ನುವುದು ಇಲ್ಲಿನ ಜನರ ಆಶಯವಾಗಿದೆ.

ಬಸ್‌ ಸಂಚರಿಸಿದರೆ ಅನುಕೂಲ
ನಾನು ಪ್ರತಿದಿನ ಬಸ್ರೂರಿನಿಂದ ನೇರಳಕಟ್ಟೆಗೆ ಕಚೇರಿ ಕೆಲಸಕ್ಕೆ ಹೋಗಲು ಕುಂದಾಪುರಕ್ಕೆ ಹೋಗಿ ಅಲ್ಲಿಂದ ತಲ್ಲೂರು-ಮಾವಿನಕಟ್ಟೆ ಮಾರ್ಗವಾಗಿ ಸಾಗಿ ನೇರಳಕಟ್ಟೆಗೆ ಕಚೇರಿ ಕೆಲಸಕ್ಕೆ ಹೋಗುತ್ತಿದ್ದೇನೆ. ಈ ಮಾರ್ಗದಲ್ಲಿ ಬಸ್‌ ಸಂಚರಿಸಿದರೆ ನನ್ನಂತಹ ಅನೇಕ ಮಂದಿಗೆ ಅನುಕೂಲ
– ರಮಾನಾಥ್‌, ಸ್ಥಳೀಯ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.