ಸಾರಿಗೆ ಬಸ್ ಸಂಚಾರವಿಲ್ಲದೆ ಬಿಕೋ ಕಾರ್ಕಳದ ಬಂಡಿಮಠ ಬಸ್ ನಿಲ್ದಾಣ!
Team Udayavani, Apr 7, 2021, 11:35 AM IST
ಕಾರ್ಕಳ: ಸರಕಾರಿ ಬಸ್ ಓಡಾಟವಿಲ್ಲದೆ ಉಡುಪಿಯ ಕಾರ್ಕಳದ ಬಂಡಿಮಠ ಸಾರಿಗೆ ಬಸ್ ನಿಲ್ದಾಣ ಖಾಲಿ ಖಾಲಿಯಾಗಿ ಬಿಕೋ ಎನ್ನುತ್ತಿದೆ.
ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಓಡಾಟ ಎಂದಿನಂತಿದೆ. ಸಾರಿಗೆ ಬಸ್ ಇಲ್ಲದೆ ದೂರದ ಪ್ರಯಾಣದಲ್ಲಿ ತೊಂದರೆ ಎದುರಾಗಿದ್ದು ಬಿಟ್ಟರೆ ಉಳಿದಂತೆ ಯಾವುದೆ ಪ್ರಯಾಣದಲ್ಲಿ ಸಮಸ್ಯೆಗಳು ಎದುರಾಗಿಲ್ಲ.
ಇದನ್ನೂ ಓದಿ:ಸಾರಿಗೆ ನೌಕರರ ಮುಷ್ಕರ – ರಸ್ತೆಗೆ ಇಳಿಯದ ಪುತ್ತೂರು ಕೆಎಸ್ಆರ್ಟಿಸಿ ಬಸ್ಗಳು
ತಾಲೂಕಿನಾದ್ಯಂತ ಖಾಸಗಿ ಬಸ್ ಗಳು ಹೆಚ್ಚಾಗಿರುವು ಕಾರಣ ಸರ್ಕಾರಿ ಬಸ್ ನೌಕರರ ಪ್ರತಿಭಟನೆ ಜನತೆಗೆ ಹೆಚ್ಚಿನ ಪರಿಣಾಮ ಬೀರಿಲ್ಲ.
ಇದನ್ನೂ ಓದಿ: ಮನವಿ ಮಾಡಿದ್ರೂ ನೌಕರರು ಡೋಂಟ್ ಕೇರ್: ಸಾರಿಗೆ ನೌಕರರಿಗೆ ಶಾಕ್ ನೀಡಲು ಮುಂದಾದ ಸರ್ಕಾರ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್