ಬೈಂದೂರು: ಗುಂಡಿ ಮುಚ್ಚಿದ ಐ.ಆರ್.ಬಿ.
Team Udayavani, Mar 16, 2019, 12:30 AM IST
ಬೈಂದೂರು: ಶಿರೂರಿನ ಹಲವೆಡೆ ತೆರೆದ ಚರಂಡಿ ಗುಂಡಿಗಳನ್ನು ಐ.ಆರ್.ಬಿ ಕಂಪೆನಿ ಮುಚ್ಚುವ ಕೆಲಸ ಮಾಡಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಗುಂಡಿಗಳಿಗೆ ಕೊನೆಗೂ ಮುಕ್ತಿ ಸಿಕ್ಕಿವೆ.
ಶಿರೂರಿನ ಹೆದ್ದಾರಿ ಇಕ್ಕೆಲಗಳಲ್ಲಿ ಕೆಲವು ತಿಂಗಳುಗಳ ಹಿಂದೆ ಚರಂಡಿಗೆ ಕಾಂಕ್ರೀಟ್ ಮೇಲ್ಚಾವಣೆ ಮೂಲಕ ಮುಚ್ಚಲಾಗಿತ್ತು. ಆದರೆ ಕೆಲವು ಕಡೆ ತೆರೆದ ಗುಂಡಿಗಳು ಹಾಗೇ ಉಳಿದಿದ್ದವು. ಇದರಿಂದಾಗಿ ಪಾದಚಾರಿ, ಜಾನುವಾರು ಗಳು ಹೊಂಡಕ್ಕೆ ಬಿದ್ದ ಘಟನೆ ನಡೆದಿದ್ದವು. ಜತೆಗೆ ಕಸ-ಕಡ್ಡಿ ಗಳನ್ನು ಕೂಡ ಈ ಗುಂಡಿ ಗಳಲ್ಲಿ ಎಸೆಯುತ್ತಿರುವುದರಿಂದ ಕಸದ ತೊಟ್ಟಿಯಾಗಿ ಮಾರ್ಪಟ್ಟಿತ್ತು.
ಈ ಕುರಿತು ಉದಯವಾಣಿ ಕೆಲವು ದಿನಗಳ ಹಿಂದೆ ವರದಿ ಪ್ರಕಟಿಸಿ ಎಚ್ಚರಿ ಸಿತ್ತು. ವರದಿಗೆ ಸ್ಪದಿಸಿದ ಐ.ಆರ್.ಬಿ . ಕಂಪೆನಿ ಶಿರೂರಿನ ವಿವಿಧ ಕಡೆ ಇರುವ ಇಂತಹ ತೆರೆದ ಗುಂಡಿ ಮುಚ್ಚುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ