ಅಧ್ಯಯನಕ್ಕಾಗಿ ಶಾನಾಡಿಗೆ ಆಗಮಿಸಿದ ಕಾಂಬೋಡಿಯಾದ ರೈತರು

ಸಾವಯವ ಗೇರು ಕೃಷಿ

Team Udayavani, Sep 16, 2019, 5:32 AM IST

1409TKE1

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಹಿರಿಯ ಪ್ರಗತಿ ಪರ ಸಾವಯವ ಕೃಷಿಕ ಶಾನಾಡಿ ರಾಮಚಂದ್ರ ಭಟ್‌ ಅವರ ಪ್ರಯೋಗಾತ್ಮಕ ಯಶಸ್ವಿ ಸಾವಯವ ಗೇರು ಕೃಷಿ ಅಧ್ಯಯನಕ್ಕಾಗಿ ಕಾಂಬೋಡಿಯ ದೇಶದ ರೈತರು ಸೆ.13 ರಂದು ಭೇಟಿ ನೀಡಿದ್ದಾರೆ.

ವಾರಣಾಶಿ ಅಭಿವೃದ್ಧಿ ಮತ್ತು ಸಂಶೋಧನಾ ಪ್ರತಿಷ್ಠಾನ ಅಡ್ಯನಡ್ಕ ಇದರ ಮುಖ್ಯಸ್ಥ ಮತ್ತು ಸಾವಯವ ಕೃಷಿಯ ಹರಿಕಾರ ಡಾ| ವಾರಣಾಶಿ ಕೃಷ್ಣಮೂರ್ತಿಯವರು ಉದಯವಾಣಿಗೆ ಪ್ರತಿಕ್ರಿಯಿಸಿ, ಕಾಂಬೋಡಿಯ ದೇಶದ ರೈತರಿಗೆ ಸಾವಯವ ಗೇರು ಕೃಷಿ ಬಗ್ಗೆ ತಿಳಿ ಹೇಳುವ ನಿಟ್ಟಿನಿಂದ ಜಪಾನಿನ ಐ.ವಿ.ವೈ. (ಯಮಗಾಟದ ಅಂತಾರಾಷ್ಟ್ರೀಯ ಸ್ವಯಂ ಸೇವಾ ಸಂಸ್ಥೆ) ಮತ್ತು ಜರ್ಮನಿಯ ಜಿ.ಐ.ಝಡ್‌.(ಜರ್ಮನಿಯ ಅಂತಾರಾಷ್ಟ್ರೀಯ ಸಹಕಾರ ಸಂಸ್ಥೆ) ಪ್ರಾಯೋಜಕತ್ವದಲ್ಲಿ ಸಾವಯವ ಕೃಷಿ ಏನು?, ಏಕೆ, ಹೇಗೆ ಎಂಬ ಬಗ್ಗೆ ವಿವರ ತಿಳಿಸುವ ನಿಟ್ಟಿನಿಂದ ಕೃಷಿ ತಜ್ಞರಿಂದ ಪೂರಕವಾದ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.

ಹಿರಿಯ ಪ್ರಗತಿ ಪರ ಸಾವಯವ ಕೃಷಿಕ ಶಾನಾಡಿ ರಾಮಚಂದ್ರ ಭಟ್‌ ಹಾಗೂ ನಾಲ್ವರು ಕಾಂಬೋಡಿಯದ ರೈತರು ಉಪಸ್ಥಿತರಿದ್ದರು.

ಚಿಂತನೆ ಅಗತ್ಯ
ಕಾಂಬೋಡಿಯ ದೇಶದಿಂದ ಬಂದಿರುವ ರೈತರು ನಮ್ಮ ತೋಟದಲ್ಲಿರುವ ಸಾವಯವ ಗೇರು ಕೃಷಿ, ಮಿಶ್ರ ಬೆಳೆ, ನೆಲ ಜಲ ಸಂರಕ್ಷಣೆ , ಪಶು ಪಾಲನೆ ಹಾಗೂ ಸಾವಯವ ಗೊಬ್ಬರಗಳನ್ನು ನೋಡಿ ಹಾಗೂ ಇಲ್ಲಿನ ಪರಿಸರವನ್ನು ಕಂಡು ತುಂಬಾ ಸಂತಸ ವ್ಯಕ್ತಪಡಿಸಿದರು. ಯಾವುದೋ ದೇಶದಿಂದ ಸಾವಯವ ಕೃಷಿ ಅಧ್ಯಯನಕ್ಕಾಗಿ ಭಾರತದೆಡೆಗೆ ಮುಖ ಮಾಡಿ ನಿಂತಿರುವಾಗ ಇಲ್ಲಿನ ಅತ್ಯಮೂಲ್ಯ ಕೃಷಿ ಸಂಸ್ಕೃತಿಗಳ ಉಳಿವಿನ ಬಗ್ಗೆ ನಮ್ಮ ಯುವ ಸಮುದಾಯಗಳು ಗಂಭೀರವಾದ ಚಿಂತನೆ ಮಾಡಬೇಕಾದ ಅಗತ್ಯವಿದೆ.
-ಶಾನಾಡಿ ರಾಮಚಂದ್ರ ಭಟ್‌,
ಹಿರಿಯ ಪ್ರಗತಿಪರ ಸಾವಯವ ಕೃಷಿಕ

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.