ಹಿನ್ನೀರಿನ ಪ್ರವಾಸೋದ್ಯಮಕ್ಕೆ ವೆಸ್ಟರ್ನ್ ಟಚ್‌!


Team Udayavani, Apr 9, 2018, 6:40 AM IST

3003bdre4a.jpg

ಬೈಂದೂರು: ಉಡುಪಿ ಜಿಲ್ಲೆ ಯಲ್ಲೇ ಮೊದಲ ಬಾರಿಗೆ ಐಷಾರಾಮಿ ವ್ಯವಸ್ಥೆಗಳನ್ನೊಳಗೊಂಡ ಕ್ಯಾಂಪಿಂಗ್‌ ಟ್ರೇಲರ್‌ ವ್ಯವಸ್ಥೆಯನ್ನು ಬೈಂದೂರಿನಲ್ಲಿ ಪರಿಚಯಿಸಲಾಗಿದೆ. ಬೋಟ್‌ ಮೇಲೆ ಇದನ್ನು ನಿಲ್ಲಿಸ ಲಾಗಿದ್ದು, ಪರಿಸರ ಸೌಂದರ್ಯ ಸವಿದುಕೊಂಡೇ ವಿಶ್ರಾಂತಿಗೆ ಅನುಕೂಲಕರ ವಾಗಿದೆ. ಪಡುವರಿ ಗ್ರಾ.ಪಂ ವ್ಯಾಪ್ತಿಯ ಸಾಯಿ ವಿಶ್ರಾಮ್‌ ರೆಸಾರ್ಟ್‌ ಇದನ್ನು ಪರಿಚಯಿಸಿದೆ. 
 
ಏನಿದು ಕ್ಯಾಂಪಿಂಗ್‌ ಟ್ರೇಲರ್‌
ವಾಹನದ ಟ್ರೇಲರ್‌ನಲ್ಲೇ ವಿಶ್ರಾಂತಿಗೆ ಅನುಕೂಲವಾದ ರೀತಿಯ ವ್ಯವಸ್ಥೆ ಕ್ಯಾಂಪಿಂಗ್‌ ಟ್ರೇಲರ್‌. ಇದನ್ನು ರಸ್ತೆ ಮೂಲಕ ಎಲ್ಲಿ ಬೇಕಾದಲ್ಲಿ ಸಾಗಿಸಬಹುದು. ಇದೇ ಟ್ರೇಲರನ್ನು ಬೋಟ್‌ ಮೇಲೆ ಸ್ಥಾಪನೆ ಮಾಡಲಾಗಿದೆ. ಕ್ಯಾಂಪಿಂಗ್‌ ಟ್ರೇಲರ್‌ಗಳು ಅಮೆರಿಕದಲ್ಲಿ ಪ್ರಸಿದ್ಧಿ ಪಡೆದಿವೆ. ಒಂದು ಬೆಡ್‌ರೂಂ, ಹೊರಾಂಗಣ ಕೊಠಡಿ,  ಶೌಚಾಲಯದ ವ್ಯವಸ್ಥೆ ಇದೆ. ಟ್ರೇಲರನ್ನು 50 ಅಡಿ ಉದ್ದದ ದೋಣಿ ಮೇಲೆ ಕೂಡಿಸಲಾಗಿದೆ. ಅಮೆರಿಕದಿಂದ ಇದನ್ನು ತರಲಾಗಿದ್ದು 60 ಲಕ್ಷ ರೂ. ವೆಚ್ಚವಾಗಿದೆ. ಮೊದಲು ಆರು ತಿಂಗಳು ಮೈಸೂರು, ಮಡಿಕೇರಿಯಲ್ಲಿದ್ದು, ಸದ್ಯ ಬೈಂದೂರಿನ ನದಿ ಪರಿಸರದಲ್ಲಿ ಇದರ ಓಡಾಟ ನಡೆಯಲಿದೆ. 

ದರ ಎಷ್ಟು? 
ಈ ವರೆಗೂ ಪ್ರವಾಸಿಗರಿಗೆ ದರ ನಿಗದಿಯಾಗಿಲ್ಲ. ಇದಕ್ಕಾಗಿ ದಿನವೊಂದಕ್ಕೆ ಕನಿಷ್ಠ 20 ಸಾವಿರ ರೂ. ವೆಚ್ಚವಾಗುತ್ತದೆ ಎನ್ನುವುದು ಸಂಸ್ಥೆಯ ಅಭಿಪ್ರಾಯ. ಟ್ರೇಲರ್‌ ಇಡಲು ಶಿರೂರಿನ ಓಂ ದುರ್ಗಾಂಬಿಕಾ ಫೈಬರ್‌ ಬೋಟ್‌ ಬಿಲ್ಡರ್ ಬೋಟ್‌ ಹಾಗೂ ತಳಭಾಗವನ್ನು ನಿರ್ಮಿಸಿದೆ. ತೇಲಾಡುವ ಬೋಟ್‌ಹೌಸ್‌ ಮಾದರಿ ಕ್ಯಾಂಪಿಂಗ್‌ ಟ್ರೇಲರ್‌ ಇರಲಿದ್ದು, ಪ್ರವಾಸೋದ್ಯಮಕ್ಕೆ ಪೂರಕವಾಗಿರಲಿದೆ.  

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.