ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಐದು ಎಕರೆ ಪ್ರದೇಶಗಳಿಗೆ ಬೆಂಕಿ
Team Udayavani, Apr 26, 2017, 10:31 AM IST
ಉಡುಪಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ ಹೊಡೆದು ವಿದ್ಯುತ್ ಕಂಬ ತುಂಡಾಗಿ ವಯರ್ ಕೆಳಕ್ಕೆ ಬಿದ್ದ ಪರಿಣಾಮ 5 ಎಕರೆ ಪ್ರದೇಶಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಪೆರ್ಡೂರು ಗ್ರಾ.ಪಂ. ವ್ಯಾಪ್ತಿಯ ಪುತ್ತಿಗೆ ನೀರಿನ ಟ್ಯಾಂಕ್ ಬಳಿ ಮಂಗಳವಾರ ಸಂಜೆ ಸಂಭವಿಸಿದೆ. ಪ್ರಾಣಪಾಯ ಸಂಭವಿಸಿಲ್ಲ.
ಆಗುಂಬೆ ಕಡೆಯಿಂದ ಬರುತ್ತಿದ್ದ ಕಾರು ಸಂಜೆ 4 ಗಂಟೆ ಸುಮಾರಿಗೆ ಪುತ್ತಿಗೆ ಟ್ಯಾಂಕ್ ಬಳಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಈ ವೇಳೆ ವಿದ್ಯುತ್ ಕಂಬ ತುಂಡಾಗಿ ವಯರ್ ನೆಲಕ್ಕೆ ಬಿದ್ದಿದೆ. ಅದರಿಂದ 5 ಎಕರೆ ಸರಧಿಕಾರಿ ಜಾಗಕ್ಕೆ ಬೆಂಕಿ ಹತ್ತಿಕೊಂಡಿದೆ. ಇದು ಸರಕಾರಿ ಜಾಗವಾಗಿದ್ದು, ಯಾವುದೇ ಕೃಷಿ ಇರಲಿಲ್ಲ. ಪರಿಣಾಮ ಪೆರ್ಡೂರು ಗ್ರಾ.ಪಂ. ವ್ಯಾಪ್ತಿಯ ನೀರಿನ ಪೈಪ್ಲೈನ್ ಸುಟ್ಟುಹೋಗಿದೆ. ಢಿಕ್ಕಿ ಹೊಡೆದ ಕಾರಿನಲ್ಲಿ ಮೂವರು ಇದ್ದರು.ಕಾರಿನ ಎದುರು ಭಾಗ ಸಂಪೂರ್ಣ ನಜ್ಜುಗುಜ್ಜಾಗಿತ್ತು.ಐದು ಎಕರೆ ಪ್ರದೇಶಗಳಿಗೆ ಬೆಂಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ