ಕುಂದಾಪುರ: ಕಾರು ಮತ್ತು ಬೈಕ್ ಗಳ ನಡುವೆ ಢಿಕ್ಕಿ, ಬೈಕ್ ಸವಾರರಿಬ್ಬರ ದಾರುಣ ಸಾವು
Team Udayavani, Feb 9, 2021, 12:10 PM IST
ಕುಂದಾಪುರ: ಕಾರು ಮತ್ತು ಬೈಕ್ ಗಳ ನಡುವೆ ಢಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಕುಂದಾಪುರದ ಚರ್ಚ್ ರೋಡ್ನಲ್ಲಿ ಸೋಮವಾರ ರಾತ್ರಿ ನಡೆದಿದೆ.
ಬಾಂಡ್ಯ ನಿವಾಸಿ ಕಿರಣ್ ಮೇಸ್ತ (24) ಹಾಗೂ ನೇರಳಕಟ್ಟೆ ನಿವಾಸಿ ರವೀಂದ್ರ ಕುಮಾರ್ (24) ಅಪಘಾತದಲ್ಲಿ ಮೃತಪಟ್ಟವರು.
ಇದನ್ನೂ ಓದಿ:ಬಂಟ್ವಾಳ: ತಾಯಿಯ ಕುರಿತು ಭಾವನಾತ್ಮಕ ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ!
ಕಿರಣ್ ಮೇಸ್ತ ಮತ್ತು ರವೀಂದ್ರ ಕುಮಾರ್ ಇಲ್ಲಿನ ಕೋಡಿ ಚಕ್ರಮ್ಮ ದೇವಸ್ಥಾನದ ಜಾತ್ರೆಗೆ ಆಗಮಿಸುತ್ತಿದ್ದರು. ಈ ವೇಳೆ ಚರ್ಚ್ ರಸ್ತೆಯಲ್ಲಿ ಶ್ಯಾಮಲಾ ಅವರಿಗೆ ಸೇರಿದ ಅಲ್ಟೋ ಕಾರು ಢಿಕ್ಕಿ ಹೊಡೆದಿದೆ.
ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ