ಬೈಂದೂರು ಯಡ್ತರೆ : ಇನ್ನೋವಾ ಕಾರು ಪಲ್ಟಿ : ಮೂವರು ಗಾಯ
Team Udayavani, Jan 10, 2021, 11:22 PM IST
ಬೈಂದೂರು : ಇನ್ನೋವಾ ಕಾರೊಂದು ಅಪಘಾತವಾಗಿ ಮೂವರು ಗಾಯಗೊಂಡ ಘಟನೆ ಬೈಂದೂರು ತಾಲೂಕಿನ ಯಡ್ತರೆಯ ರಾಹುತಾನ ಕಟ್ಟೆಯ ಬಳಿ ರವಿವಾರ ಸಂಭವಿಸಿದೆ.
ಮಂಗಳೂರು ಕಡೆಗೆ ರಸ್ತೆಯ ಎಡಭಾಗದಲ್ಲಿ ಚಲಿಸುತ್ತಿದ್ದ ಕಾರು ದನಕ್ಕೆ ಢಿಕ್ಕಿ ಹೊಡೆದು ಅಪಘಾತದ ರಭಸಕ್ಕೆ ರಸ್ತೆಯ ಬಲಭಾಗಕ್ಕೆ ಉರುಳಿ ಬಿದ್ದಿದ್ದು ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿ ಬೇರೆ ರಿಜಿಸ್ಟರೇಷನ್ ಇರುವ 3-4 ನಂಬರ್ ಪ್ಲೇಟ್ ಇದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.ಘಟನೆಯ ಕುರಿತು ಹೆಚ್ಚಿನ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ