“ಮಕ್ಕಳಿಗೆ ಪ್ರೀತಿಯ ಜತೆ  ಕಾಳಜಿಯೂ ಮುಖ್ಯ’


Team Udayavani, Feb 22, 2019, 1:25 AM IST

2002kota6e.jpg

ಕೋಟ: ಮಕ್ಕಳ ಬಗ್ಗೆ  ಹೆತ್ತವರಿಗೆ ಕೇವಲ ಪ್ರೀತಿ ಇದ್ದರೆ ಸಾಲದು, ಅವರ ಬಗ್ಗೆ ಕಾಳಜಿ ಬೇಕು ಹಾಗೂ ಅವರ ಬದುಕನ್ನು ರೂಪಿಸುವ ನಿಟ್ಟಿನಲ್ಲಿ ಎಸೆಸೆಲ್ಸಿ ಪರೀಕ್ಷೆ ಪ್ರಮುಖ ಮಾನದಂಡವಾಗಲಿದ್ದು, ಈ ಸಂದರ್ಭದಲ್ಲಿ ಸರಿಯಾದ ರೀತಿಯಲ್ಲಿ ಅಭ್ಯಾಸ ಮಾಡುವಂತೆ ನೋಡಿಕೊಳ್ಳಬೇಕು ಎಂದು ಗೀತಾನಂದ ಫೌಂಡೇಶನ್‌ ಪ್ರವರ್ತಕ ಆನಂದ ಸಿ.ಕುಂದರ್‌ ಹೇಳಿದರು.

ಅವರು  ಗೀತಾನಂದ ಫೌಂಡೇಶನ್‌ ಮಣೂರು-ಪಡುಕರೆ. ಮನಸ್ಮಿತಾ ಫೌಂಡೇಶನ್‌ ಮತ್ತು ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಕೋಟ ಘಟಕ, ಮಹಿಳಾ ಸಂಘಟನೆ ಸಂಯುಕ್ತ ಆಶ್ರಯದಲ್ಲಿ ಮಣೂರು ಪಡುಕರೆ ಸಂಯುಕ್ತ ಪ್ರೌಢಶಾಲೆಯಲ್ಲಿ ಫೆ. 20ರಂದು ಎಸೆಸೆಲ್ಸಿ ವಿದ್ಯಾರ್ಥಿಗಳಿಗಾಗಿ ಜರಗಿದ ಪ್ರೇರಣಾ ಶಿಬಿರದಲ್ಲಿ ಮಾತನಾಡಿದರು.

ಮಕ್ಕಳ ಮಾನಸಿಕತೆಯನ್ನು ಅರಿತು ನಡೆಯಿರಿ
ಶ್ರೀಮಾತಾ ಆಸ್ಪತ್ರೆಯ ಮುಖ್ಯಸ್ಥ, ಮನೋತಜ್ಞ ಡಾ| ಪ್ರಕಾಶ್‌ ತೋಳಾರ್‌ ಮಾತನಾಡಿ,  ಮಕ್ಕಳಿಗೆ ಓದಲು ಕೇವಲ ಒತ್ತಡ ಹೇರಿದರೆ ಸಾಲದು. ಓದುವ ಸಂದರ್ಭ ಅವರ ಮಾನಸಿಕತೆ ಹೇಗಿದೆ. ಅಭ್ಯಾಸದಲ್ಲಿ ಹಿಂದುಳಿದಿದ್ದರೆ ಯಾಕೆ ಹಿಂದೆ ಬೀಳುತ್ತಿದ್ದಾರೆ ಎನ್ನುವುದನ್ನು ಅರಿತು ಹೆತ್ತವರು ವ್ಯವಹರಿಸಬೇಕು. ಸಮಸ್ಯೆಗಳಿದ್ದರೆ ಸೂಕ್ತ ವ್ಯಕ್ತಿಗಳ ಮೂಲಕ ಅದನ್ನು ಸರಿಪಡಿಸಿಕೊಳ್ಳಬೇಕು ಎಂದರು ಹಾಗೂ ವಿದ್ಯಾರ್ಥಿಗಳು ಹಾಗೂ ಹೆತ್ತವರಿಗೆ ಪ್ರತ್ಯೇಕ ಮಾಹಿತಿ ಕಾರ್ಯಗಾರ ನಡೆಸಿದರು.

ಮೊಗವೀರ ಯುವ ಸಂಘಟನೆಯ ನಿಯೋಜಿತ ಅಧ್ಯಕ್ಷ ಜಯಂತ್‌ ಅಮೀನ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಪಡುಕರೆ ಪದವಿ ಕಾಲೇಜು ಪ್ರಾಂಶುಪಾಲ ನಿತ್ಯಾನಂದ ಗಾಂವ್ಕರ್‌, ಮಹಿಳಾ ಸಂಘಟನೆಯ ಅಧ್ಯಕ್ಷೆ ಗುಲಾಬಿ ದೇವದಾಸ ಬಂಗೇರ,  ಸಂಘಟನೆಯ ಉಪಾಧ್ಯಕ್ಷ ಶಿವರಾಮ್‌ ಕೆ.ಎಂ. ಮಧುವನ, ಮಾಜಿ ಜಿಲ್ಲಾಧ್ಯಕ್ಷ ಎಂ.ಎಸ್‌. ಸಂಜೀವ ಉಪಸ್ಥಿತರಿದ್ದರು.

ಶಾಲೆ ಮುಖ್ಯ ಶಿಕ್ಷಕ ಸತೀಶ್‌ ಐತಾಳ ಸ್ವಾಗತಿಸಿ, ಗೀತಾನಂದ ಫೌಂಡೇಶನ್‌ನ ರವಿಕಿರಣ್‌ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕ   ಶ್ರೀಧರ ಶಾಸ್ತ್ರಿ  ವಂದಿಸಿದರು.
 

ಟಾಪ್ ನ್ಯೂಸ್

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.