ಕಚೇರಿಯಲ್ಲೇ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ: ನಾಪತ್ತೆಯಾಗಿದ್ದ ಆರೋಪಿಯೂ ಆತ್ಮಹತ್ಯೆ


Team Udayavani, Jul 21, 2023, 5:53 AM IST

SUICIDE

ಕಾರ್ಕಳ: ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಹೊಸ್ಮಾರು ನಿವಾಸಿ ವಿವಾಹಿತ ಸಂತೋಷ್‌ ದೇವಾಡಿಗ ಯಾನೆ ಹರಿತನಯ (43) ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಈದು ಮಾಪಾಲು ಬಳಿ ಜು. 20ರಂದು ಪತ್ತೆಯಾಗಿದ್ದಾರೆ.

ವಾರದ ಹಿಂದೆ ನಗರದ ಮಾರುಕಟ್ಟೆ ರಸ್ತೆಯ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ ಪ್ರಮೀಳಾ (30) ಕರ್ತವ್ಯ ನಿರ್ವಹಿಸುತ್ತಿದ್ದ ಕಚೇರಿಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಾವಿನ ಬಗ್ಗೆ ನಾನಾ ಅನುಮಾನಗಳು ವ್ಯಕ್ತಗೊಂಡಿದ್ದವು.

ಮಹಿಳೆಯ ದೂರದ ಸಂಬಂಧಿ ಸಂತೋಷ್‌ ಯಾನೆ ಹರಿತನಯ ಕಿರುಕುಳ ನೀಡುತ್ತಿದ್ದ ಬಗ್ಗೆ ಪ್ರಮೀಳಾ ಅವರು ತನ್ನ ಸ್ನೇಹಿತೆ ಜತೆ ಆತ್ಮಹತ್ಯೆಗೂ ಮುನ್ನ ಹೇಳಿಕೊಂಡಿದ್ದರು. ಘಟನೆ ನಡೆದ ಅನಂತರ ಈ ವಿಚಾರವನ್ನು ಸ್ನೇಹಿತೆ ಪ್ರಮೀಳಾ ಅವರ ಸಹೋದರನಿಗೆ ತಿಳಿಸಿದ್ದರು.

ಸಂತೋಷ್‌ ಕಿರುಕುಳದಿಂದಲೇ ಸಹೋದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಮೀಳಾ ಸಹೋದರ ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದರು. ಅದರಂತೆ ಆತ್ಮಹತ್ಯೆಗೆ ಕಿರುಕುಳ ನೀಡಿದ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸರು ಸಂತೋಷ್‌ಗಾಗಿ ಹುಡುಕಾಟ ಆರಂಭಿಸಿದ್ದರು. ಈ ಬಗ್ಗೆ ಭಯಗೊಂಡ ಸಂತೋಷ್‌ ತಲೆಮರೆಸಿಕೊಂಡಿದ್ದ. ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ. ಮೃತ ಸಂತೋಷ್‌ ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ.

ಪ್ರಕರಣಕ್ಕೆ ತಿರುವು
ಕೌಟುಂಬಿಕ ಸಮಸ್ಯೆಯಿಂದ ಪ್ರಮೀಳಾ ಆತ್ಮಹತ್ಯೆ ಗೈದಿರಬಹುದು ಎಂದು ಮೇಲ್ನೋಟಕ್ಕೆ ಹೇಳಲಾಗಿತ್ತು. ಪ್ರಮೀಳಾ ಅವರ ಆತ್ಮಹತ್ಯೆಯ ನೋವು ತಾಳಲಾರದೆ ತನ್ನ ಬಳಿ ಪ್ರಮೀಳಾ ಹೇಳಿಕೊಂಡಿದ್ದ ಕೆಲವು ವಿಷಯಗಳನ್ನು ಅವರ ಸಹೋದರನಿಗೆ ಪ್ರಮೀಳಾ ಸ್ನೇಹಿತೆ ತಿಳಿಸಿದ್ದರು. ಇಲ್ಲಿಂದ ಪ್ರಕರಣ ತಿರುವು ಪಡೆದುಕೊಂಡಿತ್ತು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.