ಕುಂದಾಪುರ: ಶಾಸ್ತ್ರಿ ವೃತ್ತಕ್ಕೆ ಬೇಕಿದೆ ಸಿಸಿ ಕೆಮರಾ ಕಾವಲು


Team Udayavani, Jun 7, 2018, 2:10 AM IST

shaastri-circle-6-6.jpg

ಕುಂದಾಪುರ: ನಗರದ ಪ್ರಮುಖ ಕೇಂದ್ರ ಪ್ರದೇಶ ಶಾಸ್ತ್ರಿ ವೃತ್ತಕ್ಕೆ ಸಿಸಿ ಕೆಮರಾ ಕಣ್ಗಾವಲು ಬೇಕಿದೆ. ಉಡುಪಿಯಿಂದ ಬರುವ ರಸ್ತೆ ನಗರದ ಒಳಗೆ ಹಾಗೂ ಭಟ್ಕಳ ಕಡೆಗೆ ವಿಭಜನೆಯಾಗುವುದು ಇಲ್ಲಿಯೇ. ಒಂದು ಲೆಕ್ಕದಲ್ಲಿ ಇದೊಂದು ಅಪಾಯಕಾರಿ ಜಾಗವೂ ಹೌದು. ಅಪಘಾತ ತಾಣವೂ ಹೌದು. ಏಕೆಂದರೆ ಕೊಲ್ಲೂರು, ಕಾರವಾರ ಕಡೆಗೆ ಹೋಗುವ ರಸ್ತೆಯ ಸೂಚನಾ ಫ‌ಲಕ ಇದ್ದರೂ ಅದು ಸಮರ್ಪಕವಾಗಿ ಚಾಲಕರಿಗೆ ಕಾಣದ ಕಾರಣ ಅನೇಕ ವಾಹನದವರು ನಗರದ ಒಳಗೆ ಬರುವ ರಸ್ತೆಯೆಡೆಗೆ ತಿರುಗಿಸುತ್ತಾರೆ. ನಂತರ ಯಾರಲ್ಲಾದರೂ ದಾರಿ ಕೇಳಿ ಮತ್ತೆ ದಾರಿ ಬದಲಿಸುತ್ತಾರೆ. ಇಂತಹ ಸಂದರ್ಭದಲ್ಲೂ ಅಪಘಾತವಾಗುತ್ತದೆ. ಇದು ಸಾಲದು ಎಂಬಂತೆ ಆಮೆಗತಿಯಲ್ಲಿ ಸಾಗುತ್ತಿರುವ ಫ್ಲೈ ಓವರ್‌ ಕಾಮಗಾರಿಯ ಕೊಡುಗೆಯೂ ಸಾಕಷ್ಟಿದೆ. ಕಾಮಗಾರಿಯಿಂದಾಗಿ ರಸ್ತೆ ಇಕ್ಕಟ್ಟಾದ ಕಾರಣ ವಾಹನಗಳ ಓಡಾಟ ಸರಾಗವಾಗುತ್ತಿಲ್ಲ.

ಸಿದ್ದಾಪುರ, ಹಾಲಾಡಿ, ಬೈಂದೂರು, ಕೊಲ್ಲೂರು, ಮಂಗಳೂರು, ಉಡುಪಿ ಮೊದಲಾದೆಡೆಗೆ ಹೋಗಲು ಜನ ಬಸ್‌ ಗೆ ಕಾಯುವುದು ಇಲ್ಲಿಯೇ. ಬೇರೆ ಊರಿನಿಂದ ಬಂದ ಜನ ರಿಕ್ಷಾಗಳನ್ನು ಆಶ್ರಯಿಸುವುದು ಇಲ್ಲಿಯೇ. ಭಂಡಾರ್ಕಾರ್ಸ್‌, ಆರ್‌.ಎನ್‌. ಶೆಟ್ಟಿ ಕಾಲೇಜಿಗೆ ವಿದ್ಯಾರ್ಥಿಗಳು ಬರುವುದು ಈ ವೃತ್ತದ ಮೂಲಕವೇ. ಆದ್ದರಿಂದ ಅಪರಾಧಗಳ ತಡೆಗೆ ಇಲ್ಲೊಂದು ಸಿಸಿ ಕೆಮರಾ ಹಾಕಬೇಕೆಂದು ಸಾರ್ವಜನಿಕರ ಬೇಡಿಕೆ ಇದೆ.

ಶೀಘ್ರ ಕೆಮರಾ ಹಾಕುವ ಕಾರ್ಯ
ಶಾಸ್ತ್ರಿ ಸರ್ಕಲ್‌ನಲ್ಲಿ ಸಿಸಿ ಕೆಮರಾ ಹಾಕಲಾಗುವುದು. ಈ ಕುರಿತು ಬೇಡಿಕೆ ಬಂದಿದ್ದು ಕಾರ್ಯಯೋಜನೆ ಅಂತಿಮ ಹಂತದಲ್ಲಿದೆ. 1 ವಾರದಲ್ಲಿ  ಕೆಮರಾ ಅಳವಡಿಸುವ ಚಿಂತನೆಯಿದೆ.
– ಹರೀಶ್‌ ಆರ್‌., ಕುಂದಾಪುರ ನಗರ ಠಾಣೆ ಉಪನಿರೀಕ್ಷಕರು 

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.