ಸಿದ್ದಾಪುರ ಪೇಟೆಗೆ ಸಿಸಿ ಕೆಮರಾ ಕಣ್ಗಾವಲು


Team Udayavani, Mar 29, 2018, 8:20 AM IST

2803side2-CC-Cemara.jpg

ಸಿದ್ದಾಪುರ: ವೇಗವಾಗಿ ಬೆಳೆಯುತ್ತಿರುವ ಪೇಟೆ ಇನ್ನು ಮುಂದೆ ಸಿಸಿ ಕೆಮರಾದ ಕಣ್ಗಾವಲಿಗೆ ಒಳಪಡಲಿದೆ.ಈ ಸಂಬಂಧ ಸಿದ್ದಾಪುರ ಗ್ರಾಮ ಪಂಚಾಯತ್‌ ಹಾಗೂ ಪೊಲೀಸ್‌ ಇಲಾಖೆ ಸಾರ್ವಜನಿಕರ ಸಹಕಾರದಿಂದ ಸಿಸಿ ಕೆಮರಾ ಅಳವಡಿಸಿದೆ. 

ರಾಜ್ಯ ಹೆದ್ದಾರಿಯ ಪ್ರಮುಖ ಮೂರು ರಸ್ತೆ ಹಾಗೂ ಪೇಟೆಯ ಭಾಗಗಳು ಕಾಣುವ ಹಾಗೇ ಸಿದ್ದಾಪುರ ಸರ್ಕಲ್‌ನಲ್ಲಿ 5ಎಂಬಿ ಮೆಗಾಫಿಕ್ಸೆಲ್‌ ನ 3 ಕೆಮರಾಗಳನ್ನು ಅಳವಡಿಸಲಾಗಿದೆ. ಪೊಲೀಸ್‌ ಇಲಾಖೆ ಈ ಕೆಮರಾಗಳ ನಿರ್ವಹಣೆ ಮಾಡಲಿದೆ. ಇದರ ನಿಯಂತ್ರಣ ವ್ಯವಸ್ಥೆಯು ಪೊಲೀಸ್‌ ಠಾಣೆಯಲ್ಲಿರಲಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಸಿ.ಸಿ. ಕೆಮರಾ ಅಳವಡಿಸಲಾಗಿದೆ. ಇದ ರಿಂದ ಅಪರಾಧಗಳನ್ನು ತಡೆಗಟ್ಟಲು ಹಾಗೂ ಅಕ್ರಮಗಳನ್ನು ಪತ್ತೆ ಹಚ್ಚಲು ಸಹಕಾರಿಯಾಗುತ್ತದೆ.  ಕೆಮರಾ ಅಳವಡಿಕೆಗೆ ಇಲಾಖೆಯ ಜತೆ ಸಾರ್ವಜನಿಕರು ಹಾಗೂ ಸ್ಥಳೀಯಾಡಳಿತ ಕೈಜೋಡಿಸಿದೆ ಎನ್ನುತ್ತಾರೆ ಶಂಕರನಾರಾಯಣ ಪೊಲೀಸ್‌ ಠಾಣೆ ಠಾಣಾಧಿಕಾರಿ ರಾಘವೇಂದ್ರ ಸಿ..

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ
ಪೇಟೆಯು ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳನ್ನು ಬೆಸೆಯಲಿದೆ. ನೂರಾರು ಮಂದಿ ನಿತ್ಯದ ಕೆಲಸಗಳಿಗೆ ಹೋಗುವವರಿಗೆ ಸಿದ್ದಾಪುರ ಪೇಟೆಯೇ ಪ್ರಮುಖ ಕೇಂದ್ರ. ಘಟ್ಟದ ಮೇಲಿನವರಿಗೂ ಹಾಗೂ ಕೆಳಗಿನವರಿಗೂ ವ್ಯಾಪಾರ ಕೇಂದ್ರವಾಗಿದೆ. ಕುಂದಾಪುರ ತಾಲೂಕಿ ನಲ್ಲೆ ಎರಡನೆ ಅತಿ ದೊಡ್ಡ ಪೇಟೆ ಹಾಗೂ ಸಂತೆ ನಡೆಯುವ ಸ್ಥಳವಾಗಿದೆ. ಈ ಹಿನ್ನೆಲೆಯಲ್ಲಿ ಹಣದ ವಹಿವಾಟಿನ ಜತೆಗೆ ಎಲ್ಲ ಬಗೆಯ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವಲ್ಲಿ ಸಿಸಿ ಕೆಮರಾ ನೆರವಾಗಲಿದೆ.

ಉದಯವಾಣಿ ವರದಿ
ಫೆ. 10 ರಂದು ಸಿದ್ದಾಪುರಕ್ಕೆ ಸಿಸಿ ಕೆಮರಾ ಕಣ್ಗಾವಲು ಅಗತ್ಯ ಎಂಬ ವರದಿ ಉದಯವಾಣಿಯು ಪ್ರಕಟಿಸಿತ್ತು.

ಕಾನೂನು ಸುವ್ಯವಸ್ಥೆಗೆ ಅನುಕೂಲ
ಸಿ.ಸಿ. ಕೆಮರಾ ಅಳವಡಿಕೆಯಿಂದ ಅಪರಾಧಗಳನ್ನು ತಡೆಗಟ್ಟಲು ಹಾಗೂ ಪತ್ತೆ ಹಚ್ಚಲು ಸಹಕಾರಿಯಾಗಲಿದೆ. ಕಾನೂನು ಸುವ್ಯವಸ್ಥೆಗೂ ಅನುಕೂಲ ವಾಗಲಿದೆ.

– ರಾಘವೇಂದ್ರ ಸಿ., ಠಾಣಾಧಿಕಾರಿ
ಪೊಲೀಸ್‌ ಠಾಣೆ ಶಂಕರನಾರಾಯಣ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.