S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ
Team Udayavani, Apr 17, 2024, 12:46 PM IST
ಉಡುಪಿ: ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರು ಉಡುಪಿಗೆ ಆಗಮಿಸುತ್ತಿದ್ದಾರೆ. 19 ಏಪ್ರಿಲ್ 2024 ಶುಕ್ರವಾರ ಸಂಜೆ 3:30ಕ್ಕೆ ಸರಿಯಾಗಿ ಉಡುಪಿ ನಗರದ ಹೋಟೆಲ್ ಕಿದಿಯೂರ್ ಮಾಧವ ಕೃಷ್ಣ ಸಭಾಂಗಣದಲ್ಲಿ ಕೂರ್ಮ ಫೌಂಡೇಶನ್ ವತಿಯಿಂದ ಸಂವಾದ ಕಾರ್ಯಕ್ರಮ ನಡೆಯಲಿದೆ.
ಕಳೆದ ಹತ್ತು ವರ್ಷಗಳ ನರೇಂದ್ರ ಮೋದಿ ಅವರ ಆಡಳಿತದಲ್ಲಿ ನಡೆದಿರುವ ವಿದೇಶಾಂಗ ನೀತಿಗಳ ಮತ್ತು ರಾಜ ತಾಂತ್ರಿಕ ಸುಧಾರಣೆಗಳ ಬಗ್ಗೆ ಈ ಸಂವಾದ ನಡೆಯಲಿದ್ದು ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ.
ಉಡುಪಿಯ ಅಧ್ಯಯನಶೀಲ ವಿದ್ಯಾರ್ಥಿಗಳು , ಸಂಪನ್ಮೂಲ ವ್ಯಕ್ತಿಗಳು, ಪ್ರಮುಖ ಉದ್ಯಮಿಗಳು ಚಿಂತಕರು ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂವಾದದ ಕೊನೆಯಲ್ಲಿ ಸಾರ್ವಜನಿಕರಿಗೆ ಮಾನ್ಯ ಮಂತ್ರಿಗಳ ಜೊತೆ ಪ್ರಶ್ನೋತ್ತರಕ್ಕೆ ಅವಕಾಶವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ