ಉಚಿತ ನಳ್ಳಿ ನೀರಿನ ಸಂಪರ್ಕ ಪರಿಶೀಲಿಸುವೆ: ಡಿಸಿ


Team Udayavani, Mar 12, 2020, 5:14 AM IST

ಉಚಿತ ನಳ್ಳಿ ನೀರಿನ ಸಂಪರ್ಕ ಪರಿಶೀಲಿಸುವೆ: ಡಿಸಿ

ಉಡುಪಿ: ನಗರ ಸಭೆ ವೆಟ್‌ವೆಲ್‌ನಿಂದ ಬಾವಿ ನೀರು ಹಾಳಾಗಿದೆ ಎಂಬ ಪ್ರಕರಣದ ಬಗ್ಗೆ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು, ಸಂತ್ರಸ್ತರಿಗೆ ಉಚಿತವಾಗಿ ನಳ್ಳಿ ನೀರಿನ ಸಂಪರ್ಕ ನೀಡುವ ಅವಕಾಶ ಇದ್ದರೆ ಪರಿಶೀಲಿಸಲಾ ಗುವುದು ಎಂದು ತಿಳಿಸಿದ್ದಾರೆ.

ಮಾ. 11ರ ಉದಯವಾಣಿ ಸಂಚಿಕೆಯಲ್ಲಿ “ನಗರ ಸಭೆ ತಪ್ಪಿಗೆ ದಂಡ ಕಟ್ಟುತ್ತಿರುವ ಶ್ರೀಸಾಮಾನ್ಯ’ ಎಂಬ ಶೀರ್ಷಿಕೆಯಲ್ಲಿ ಕಿನ್ನಿಮೂಲ್ಕಿಯ ನಾಗರಿಕ ದಾಮೋದರ್‌ ಅವರ ಸಮಸ್ಯೆ ಪ್ರಕಟವಾಗಿತ್ತು.

ಇದಕ್ಕೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿಯವರು ಉಡುಪಿಯಲ್ಲಿ ಯುಜಿಡಿ ಸಮಸ್ಯೆ ತೀವ್ರವಾಗಿದ್ದು ಅದನ್ನು ಸರಿಪಡಿಸಬೇಕಿದೆ. ಒಂದು ದಿನದಲ್ಲಿ ಆಗುವ ಕೆಲಸವಲ್ಲ; ಇದರಿಂದ ಬಾವಿ ನೀರು ಹಾಳಾಗಿದ್ದರೆ ಸಂಬಂಧಪಟ್ಟವರಿಗೆ ಉಚಿತ ನಳ್ಳಿ ನೀರಿನ ಸಂಪರ್ಕ ಕಲ್ಪಿಸಲು ಸಾಧ್ಯವೇ ಎಂದು ಪರಿಶೀಲಿಸುವೆ ಎಂದು ತಿಳಿಸಿದ್ದಾರೆ.

ಇದೇ ವರದಿಗೆ ಪ್ರತಿಕ್ರಿಯಿಸಿರುವ ನಗರ ಸಭೆ ಪೌರಾಯುಕ್ತ ಆನಂದ ಕಲ್ಲೋಳಿಕರ್‌, ಈ ಸಮಸ್ಯೆ ಕುರಿತು ಪ್ರಧಾನಿ ಕಾರ್ಯಾಲಯದಿಂದ ಬಂದಿರುವ ಪತ್ರದ ಕುರಿತು ಈಗ ನನ್ನಲ್ಲಿ ಮಾಹಿತಿ ಇಲ್ಲ. ಅಧೀನ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುವುದು. ನಿರ್ದಿಷ್ಟ ಸಮಸ್ಯೆಯನ್ನು ಗಮನಿಸಿ ಅಗತ್ಯ ಕ್ರಮಕೈಗೊಳ್ಳುವೆ ಎಂದು ತಿಳಿಸಿದ್ದಾರೆ.

ದಾಮೋದರ್‌ ತಮ್ಮ ಸಮಸ್ಯೆ ಕುರಿತು ಪ್ರಧಾನಿ ಕಾರ್ಯಾಲಯಕ್ಕೂಪತ್ರ ಬರೆದಿದ್ದರು. ಪ್ರಧಾನಿ ಕಾರ್ಯಾಲಯ ದಿಂದ ಆಗಿನ ಡಿಸಿ ಅವರಿಗೆ ಕ್ರಮ ಕೈಗೊಳ್ಳಲು ಆದೇಶವಾಗಿತ್ತು. ವೆಟ್‌ವೆಲ್‌ಅಸಮರ್ಪಕ ನಿರ್ವಹಣೆ ಮತ್ತು ಇಂದ್ರಾಣಿ ನದಿ ಕಲುಷಿತಗೊಂಡ ಪರಿಣಾಮ ಹತ್ತಿರದ ಪ್ರದೇಶದ ನೂರಾರು ಬಾವಿಗಳ ನೀರು ಹಾಳಾಗಿದೆ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.